ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

eg-pain-thirthahalli-lady-dies.webp

ತೀರ್ಥಹಳ್ಳಿ: ಮಂಡಿ, ಕಾಲು ನೋವು (leg pain) ಕಾಣಿಸಿಕೊಂಡಿದ್ದ ಬಾಣಂತಿಯನ್ನು ಮಂಗಳವಾರ ಇಲ್ಲಿನ ಜೆ.ಸಿ.ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ ಕಾವ್ಯ ಸಿ.ಡಿ. (29) ಮೃತರು. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಕಾವ್ಯ 5 ವರ್ಷಗಳ ಹಿಂದೆ ಮೇಳಿಗೆ ಗ್ರಾಮದ ಮಂಜುನಾಥ ಜತೆ ವಿವಾಹವಾಗಿದ್ದರು. ಗರ್ಭಿಣಿಯಾಗಿದ್ದ ಅವರಿಗೆ ಜನವರಿ 1 ರಂದು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆತಂದಾಗ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿರುವುದು ತಿಳಿದು … Read more