ತೀರ್ಥಹಳ್ಳಿಯಲ್ಲಿ ಸಿಡಿಲಿನ ಆರ್ಭಟಕ್ಕೆ ಪ್ರಜ್ಞೆ ತಪ್ಪಿದ ರೈತ ಮಹಿಳೆ

Thirthahalli-JC-Hospital.

THIRTHAHALLI | ಸಿಡಿಲಿನ (LIGHTNING) ಆರ್ಭಟಕ್ಕೆ ಬೆಚ್ಚಿಬಿದ್ದು ಮಹಿಳೆಯೊಬ್ಬರು ಜಾರಿಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ತಲೆ ಮತ್ತು ಎಡಗೈಗೆ ಪೆಟ್ಟು ಬಿದ್ದಿದ್ದು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಣಂದೂರು ಸಮೀಪದ ಕಾನುಕೊಪ್ಪದ ಸರಸ್ವತಿ ಶ್ರೀಧರ್ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹೇಗಾಯ್ತು ಘಟನೆ? (LIGHTNING) ಸೋಮವಾರ ಸಂಜೆ ಸರಸ್ವತಿ ಅವರು ತಮ್ಮ ಮನೆಯ ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ಸಮೀಪದ ಮರಕ್ಕೆ ಸಿಡಿಲು (LIGHTNING) ಬಡಿದಿದೆ. ಇದರ ಶಬ್ದಕ್ಕೆ ಬೆಚ್ಚಿದ ಅವರು ಕೆಳಗೆ ಬಿದ್ದಿದ್ದಾರೆ. ದನಗಳಿಗೆ ಮೇವು … Read more

ಗೃಹ ಸಚಿವರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಫೋಟೊ, ವಿಡಿಯೋ ವೈರಲ್

200921 Araga Jnanendra Grand Son Admitted to Govt Hospital

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಅರೋಗ್ಯ ಸಮಸ್ಯೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೂ ಖಾಸಗಿ ಆಸ್ಪತ್ರೆಗೆ ದೌಡಾಯಿಸುವ ರಾಜಕಾರಣಿಗಳ ಮಧ್ಯೆ ಆರಗ ಜ್ಞಾನೇಂದ್ರ ಅವರ ಕುಟುಂಬದ ನಿರ್ಧಾರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಗಳಿಸಿದೆ. ಆರಗ ಜ್ಞಾನೇಂದ್ರ ಅವರ ಮೊಮ್ಮಗ ಒಂಭತ್ತು ತಿಂಗಳ ಆರ್ಯವರ್ಥನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿ, … Read more

ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಡಾಕ್ಟರ್ ಜೊತೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್, ಏನೆಲ್ಲ ಚರ್ಚೆಯಾಯ್ತು?

150521 Thirthahalli JC Hospital Doctor Speaks to CM 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 MAY 2021 ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಕುರಿತಾಗಿ ಮಾಹಿತಿ ಪಡೆದುಕೊಂಡರು. ಕರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಆಯ್ದ 11 ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಫೀಡ್‌ಬ್ಯಾಕ್ ಪಡೆದುಕೊಂಡರು. ತಜ್ಞ ವೈದ್ಯರು ತಮ್ಮ ಅಭಿಪ್ರಾಯಗಳನ್ನು … Read more