ಭದ್ರಾವತಿಯ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ, ತೆರವಿಗೆ ಆಗ್ರಹ

Shashi-Kumar-Gowda-Memorandum-to-ADC

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ಬಾರ್‌ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್‌ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ … Read more

ಭದ್ರಾವತಿಯಲ್ಲಿ ವಾಹನ ದಟ್ಟಣೆ, ಅಪಘಾತದ ಭೀತಿ, ಹಂಪ್’ಗಾಗಿ ಹೋರಾಟ

hashi-kumar-gowda-JDU-Protest-in-Bhadravathi

SHIVAMOGGA LIVE NEWS | BHADRAVATHI | 19 ಏಪ್ರಿಲ್ 2022 ಭದ್ರಾವತಿ ನಗರದ ಕೆಳಸೇತುವೆಯಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ವೃತ್ತದವರೆಗಿನ ರಸ್ತೆಗೆ ಹಂಪ್ ಅಳವಡಿಸುವಂತೆ ಆಗ್ರಹಿಸಿ ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್‌ ಎಸ್.ಗೌಡ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಮುಂಭಾಗ ಶಕಶಿಕುಮಾರ್ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಅಂಡರ್‌ಬ್ರಿಡ್ಜ್ನಿಂದ ಉಂಬ್ಳೆಬೈಲು ರಸ್ತೆ ಕೃಷ್ಣಪ್ಪ ಸರ್ಕಲ್‌ವರೆಗೂ ರಸ್ತೆ ಅಗಲೀಕರಣ ಮಾಡಲಾಗಿದೆ. ಹೊಸದಾಗಿ ರಸ್ತೆಯನ್ನು ನಿರ್ಮಿಸಲಾಗಿದೆ. ಕಡದಕಟ್ಟೆ ಬಳಿ ರೈಲ್ವೆ ಮೇಲ್ವೇತುವೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಬದಲಿ … Read more

ಮಕ್ಕಳಿಗೆ ಬನ್ ಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಏಕಾಂಗಿ ಹೋರಾಟ

040122 Shashikumar Gowda Protest for bread to students

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಸರ್ಕಾರಿ ಶಾಲೆ ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬ್ರೆಡ್ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಕ್ಕಳಿಗೆ ಬೆಳಗ್ಗೆ ಹಾಲಿನ ಜೊತೆಗೆ ಬನ್ ಅಥವಾ ಬ್ರೆಡ್ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಬೆಳಗಿನ ಹೊತ್ತಿನಲ್ಲಿ ತಿಂಡಿ ತಿನ್ನದೆ ತರಗತಿಗಳಿಗೆ ಬರುವ ಸಾಧ್ಯತೆ … Read more

ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ನಾಲ್ವರ ಮಧ್ಯೆ ನಡೆಯಲಿದೆ ಹಣಾಹಣಿ, ಯಾರೆಲ್ಲ ಸ್ಪರ್ಧೆಯಲ್ಲಿದ್ದಾರೆ?

DC Office 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ನವೆಂಬರ್ 2021 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯಲಿರುವ ಚುನಾವಣಾ ಕಣದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಇದರಿಂದಾಗಿ ನಾಲ್ವರು ಮಾತ್ರ ಚುನಾವಣಾ ಕಣದಲ್ಲಿದ್ದಾರೆ. ಆರು ಅಭ್ಯರ್ಥಿಗಳಿದ್ದರು ಕಾಂಗ್ರೆಸ್, ಬಿಜೆಪಿ, ಜೆಡಿಯು ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಆರು ಮಂದಿ ಚುನಾವಣ ಕಣದಲ್ಲಿದ್ದರು. ಈಗ ಇಬ್ಬರು ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಅಂತಿಮವಾಗಿ ನಾಲ್ವರು ಕಣ್ಣದಲ್ಲಿದ್ದಾರೆ. ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ? ಕಾಂಗ್ರೆಸ್ ಪಕ್ಷದಿಂದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ … Read more

ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯ, ಶಿವಮೊಗ್ಗದಲ್ಲಿ ಆರು ಅಭ್ಯರ್ಥಿಗಳಿಂದ 12 ನಾಮಪತ್ರ, ಯಾರೆಲ್ಲ ಕಣದಲ್ಲಿದ್ದಾರೆ?

shimoga dc office

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಶಿವಮೊಗ್ಗದಲ್ಲಿ ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಕದನ ಕಣ ಮತ್ತಷ್ಟು ರಂಗೇರಿದೆ. ಮೂರು ಅಭ್ಯರ್ಥಿಗಳು ತಲಾ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಉಳಿದ ಮೂವರು ಅಭ್ಯರ್ಥಿಗಳು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ. ಇವತ್ತು ನಾಮ ಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ? ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ. … Read more

ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಭದ್ರಾವತಿಯ ಶಶಿಕುಮಾರ್ ಗೌಡ

231121 JDU Files Nomination in Shimoga MLC election

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021 ವಿಧಾನ ಪರಿಷತ್ ಚುನಾವಣೆಗೆ ಸಂಯುಕ್ತ ಜನತಾದಳದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಭದ್ರಾವತಿಯ ಶಶಿಕುಮಾರ್ ಗೌಡ ಅವರು ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಶಶಿಕುಮಾರ್ ಗೌಡ ಅವರಿಗೆ ರವಿಕೃಷ್ಣಾ ರೆಡ್ಡಿಯವರು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ, ರಾಜ್ಯ ರೈತ ಸಂಘ ಬೆಂಬಲ ಸೂಚಿಸಿದೆ. ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ.ಪಟೇಲ್ ನೇತೃತ್ವದಲ್ಲಿ ಇವತ್ತು ಶಶಿಕುಮಾರ್ ಗೌಡ ನಾಮಪತ್ರ ಸಲ್ಲಿಸಿದರು. ವಿಡಿಯೋ ಸುದ್ದಿ ಇಲ್ಲಿದೆ 

ಶಿವಮೊಗ್ಗದಲ್ಲಿ ಗಾಂಧಿ ಪ್ರತಿಮೆ ಮುಂದೆ ಏಕಾಂಗಿ ಪ್ರತಿಭಟನೆ

181021 Shashikumar Gowda Protest in Shimoga Gandhi Park

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2021 ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಅಗತ್ಯ ವಸ್ತುಗಳು ದುಬಾರಿ ಆಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ನಗರದ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು. ಪ್ರತಿದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗ್ಯಾಸ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಇತರೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಇದರಿಂದ ಜನಸಾಮಾನ್ಯರು ಜೀವನ ನಡೆಸುವುದು ಕಷ್ಟಕರವಾಗಿದೆ. … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಹೋರಾಟ

140921 Shashikumar Gowda Protest in front of DC Office

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ರಾಜ್ಯಾದ್ಯಂತ ಪ್ರತಿ ಗ್ರಾಮದಲ್ಲೂ ಸ್ಮಶಾನ ನಿರ್ಮಿಸಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಯುಕ್ತ ಜನತಾದಳ ಪಕ್ಷದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಆರು ಸಾವಿರ ಗ್ರಾಮ ಪಂಚಾಯಿತಿಗಳಿವೆ. ಸುಮಾರು 20 ಸಾವಿರ ಗ್ರಾಮಗಳಿವೆ. ಸುಮಾರು 15 ಸಾವಿರ ಗ್ರಾಮಗಳಲ್ಲಿ ಅಂತ್ಯ … Read more

ಶಿವಮೊಗ್ಗದ ರೈತ ಮಹಾ ಪಂಚಾಯತ್ಗೆ ಜೆಡಿಯು ಬೆಂಬಲ, ಭಾಗವಹಿಸ್ತಾರಂತೆ ರಾಜ್ಯಾಧ್ಯಕ್ಷರು

190321 Raitha Maha Panchayath JDU Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ರೈತರ ಮಹಾ ಪಂಚಾಯತ್‌ಗೆ ಜನತಾದಳ (ಸಂಯುಕ್ತ) ಬೆಂಬಲ ನೀಡಲಿದೆ ಎಂದು ಜೆಡಿಯು ರಾಜ್ಯ ರೈತ ಘಟಕದ ಅಧ್ಯಕ್ಷ ಡಿ.ಕೆ.ಶ್ರೀನಿವಾಸ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಶಿವಮೊಗ್ಗದಲ್ಲಿ ಮಾ.20 ರಂದು ನಡೆಯಲಿರುವ ರೈತರ ಮಹಾ ಪಂಚಾಯತ್ ಸಮಾವೇಶಕ್ಕೆ ಜೆಡಿಯು ತನ್ನ ಬೆಂಬಲ ನೀಡಿದೆ. ಅಪಾರ ಪ್ರಮಾಣದಲ್ಲಿ ಪಕ್ಷದ ಮುಖಂಡರನ್ನು ಮತ್ತು ಪಕ್ಷದಲ್ಲಿರುವ ರೈತರನ್ನು ಒಳಗೊಂಡು ಸಮಾವೇಶಕ್ಕೆ ಆಗಮಿಸುತ್ತೇವೆ. … Read more

SHIMOGA | ಡಿಸಿ ಕಚೇರಿ ಮುಂದೆ ಖಾಲಿ ಸಿಲಿಂಡರ್ ಇಟ್ಟು, ವಿಭಿನ್ನ ಪ್ರತಿಭಟನೆ

080221 Protest Against Petrol Price Hike 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 FEBRUARY 2021 ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಜೆಡಿಯು ಕಾರ್ಯಕರ್ತರು ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಖಾಲಿ ಸಿಲಿಂಡರ್ ಇರಿಸಿಕೊಂಡು ಧರಣಿ ನಡೆಸಲಾಯಿತು. ಜೆಡಿಯು ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ನೇತೃತ್ವದಲ್ಲಿ ವಿಭಿನ್ನವಾಗಿ ಧರಣಿ ನಡೆಸಲಾಯಿತು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡಲೆ ಇಳಿಸಬೇಕು. ಜನರು ಸಂಕಷ್ಟಕ್ಕೀಡಾಗಿದ್ದು, ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ಹಾಗಾಗಿ ತೈಲೋತ್ಪನ್ನಗಳ … Read more