ಸಕ್ರೆಬೈಲು ಆನೆ ಬಿಡಾರಕ್ಕೆ ತಲುಪಿದ ನೆರವು, ಕಡೆಗಣನೆಯಾಗಿದ್ದ ಕಾವಾಡಿಗಳಿಗೆ ವೈಲ್ಡ್ ಟಸ್ಕರ್ ‘ಅಭಯ’
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಕೊರೊನಾ ಲಾಕ್ ಡೌನ್ ಸಂದರ್ಭ ಬಡವರಿಗೆ ವಿವಿಧ ಕ್ಷೇತ್ರಗಳಲ್ಲಿ ತೊಂದರೆಗೊಳದಾವರಿಗೆ ವಿವಿಧ ಸಂಘಸಂಸ್ಥೆಗಳು ಹಾಗು ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಜೀವವನ್ನು ಪಣಕ್ಕಿಟ್ಟು ಪ್ರತಿದಿನ ಆನೆಗಳೊಂದಿಗೆ ಕರ್ತವ್ಯ ನಿರ್ವಹಿಸುವ ಮಾವುತ ಕಾವಾಡಿಗಳನ್ನು ಸರ್ಕಾರ ಕಡೆಗಣಿಸಿದಂತಿದೆ. ಲಾಕ್ ಡೌನ್ ಸಂದರ್ಭದಲ್ಲಿ ಗುತ್ತಿಗೆ ಕಾವಾಡಿಗಳು ಸಂಕಷ್ಟದಲ್ಲಿದ್ದಾರೆ. ಆನೆ ಸಿಬ್ಬಂದಿಗಳ ಸಮಸ್ಯೆ ಅರಿತಿರುವ ವೈಲ್ಡ್ ಟಸ್ಕರ್ ಸಂಸ್ಥೆ ಕಾವಾಡಿಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ನೈತಿಕ ಸ್ಥೈರ್ಯ ತುಂಬಿದೆ. … Read more