ತಹಶೀಲ್ದಾರ್‌ ಕೊಠಡಿ ಬಾಗಿಲಲ್ಲಿ ಕುಳಿತು ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ, ಕಾರಣವೇನು?

MLA-Araga-Jnanendra-Protest-in-Tahasildhar-Office

SHIVAMOGGA LIVE NEWS | 20 JUNE 2024 THIRTHAHALLI : ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ತಹಶೀಲ್ದಾರ್‌ ಕೊಠಡಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಆಡಳಿತ ಸುಧಾರಣೆ ಮಾಡ್ತೀರೋ ಇಲ್ಲವೋ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆರಗ ಆಕ್ರೋಶಕ್ಕೆ ಕಾರಣವೇನು? ‘ಇಂಗ್ಲಿಷ್ ಭಾಷೆಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ದಲಿತ ಮಹಿಳೆಯೊಬ್ಬರು 4 ತಿಂಗಳಿನಿಂದ ಕಚೇರಿಗೆ ಬರುತ್ತಿದ್ದಾರೆ. ಇನ್ನೂ ಪ್ರಮಾಣ ಪತ್ರ ಸಿಕ್ಕಿಲ್ಲ. … Read more

ಕಾರು ಗಾಜು ಪೀಸ್ ಪೀಸ್ ಕೇಸ್, ಮತ್ತೂರಿಗೆ ಗೃಹ ಸಚಿವರ ಭೇಟಿ

Home-Minister-Araga-Jnanendra-Visit-Mattur-Village.

SHIVAMOGGA LIVE NEWS | HOME MINISTER | 07 ಮೇ 2022 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇತ್ತು ಮತ್ತೂರು ಗ್ರಾಮಕ್ಕೆ ಭೇಟಿ ನೀಡಿದ್ದರು. ಕಳೆದ ಸೂಳೆಬೈಲಿನಲ್ಲಿ ಕಾರು ಗಾಜು ಒಡೆದು ಪ್ರಕರಣ ಸಂಬಂಧ ಸ್ಥಳೀಯರಿಂದ ಮಾಹಿತಿ ಪಡೆದರು. ಮತ್ತೂರಿನ ಪ್ರಮುಖರೊಂದಿಗೆ ಗೃಹ ಸಚಿವರು ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಮಚ್ಚು ಲಾಂಗು ಹಿಡಿದು ಒಂದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಮಾಹಿತಿ ಗೊತ್ತಾದ ಅರ್ಧ … Read more

ಗೃಹ ಸಚಿವರ ಮನೆ ಮುಂದೆ ಪಾದಯಾತ್ರೆಯಲ್ಲಿದ್ದವರ ಮೇಲೆಯೆ ಸಿಟ್ಟಾದರು ಕಿಮ್ಮನೆ ರತ್ನಾಕರ್, ಏನು ಕಾರಣ?

Kimmane-Rathnakar-Padayatre-in-Thirtahalli-drums

SHIVAMOGGA LIVE NEWS | MINISTER| 06 ಮೇ 2022 ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಇವತ್ತಿನಿಂದ ಐದು ದಿನ ಪಾದಯಾತ್ರೆ ನಡೆಸಲಾಗುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಗುಡ್ಡೆಕೊಪ್ಪದಿಂದ ಪಾದಯಾತ್ರೆ ಆರಂಭಿಸಲಾಗಿದೆ. ಆರಗ ಜ್ಞಾನೇಂದ್ರ ಅವರ ಮನೆ ಮುಂದೆ ಪಾದಯಾತ್ರೆ ಆಗಮಿಸುತ್ತಿದ್ದಂತೆ ಪಾದಯಾತ್ರೆಯಲ್ಲಿದ್ದವರ ಮೇಲೆಯೇ ಕಿಮ್ಮನೆ ರತ್ನಾಕರ್ ಅವರು ಸಿಡಿಮಿಡಿಗೊಂಡರು. ಸಿಟ್ಟಾಗಲು ಕಾರಣವೇನು? ಪಾದಯಾತ್ರೆಗೆ ಚಾಲನೆ ನೀಡಿದ ಸ್ಥಳದಿಂದ ಕೊಂಚ ದೂರದಲ್ಲಿ … Read more

‘ಆರಗ ಜ್ಞಾನೇಂದ್ರ 7 ಕೋಟಿ ಜನರ ಗೃಹ ಸಚಿವರು ಅನ್ನೋದನ್ನ ಮರೆತಿದ್ದಾರೆ’

270821 Kimmane Rathnakar and Araga Jnanendra

SHIVAMOGGA LIVE NEWS | HOME MINISTER| 19 ಏಪ್ರಿಲ್ 2022 ಆರಗ ಜ್ಞಾನೇಂದ್ರ ಅವರು 7 ಕೋಟಿ ಜನರಿಗೆ ಗೃಹ ಸಚಿವ ಅನ್ನುವುದನ್ನು ಮರೆತಂತಿದೆ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಗೆ ಸೀಮಿತವಾಗಿ ಯೋಚನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ರಾಜ್ಯದಲ್ಲಿ ಕೋಮು ಸಂಘರ್ಷ ಹೆಚ್ಚಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೇರ ಕಾರಣ. ಸೌಹಾರ್ದತೆ ಹಾಳಾಗಲು ನೇರ ಕಾರಣ ಅವರೆ. ಆದ್ದರಿಂದ ಆರಗ ಜ್ಞಾನೇಂದ್ರ … Read more

‘ಈಶ್ವರಪ್ಪ ಮಾತ್ರವಲ್ಲ ಗೃಹ ಸಚಿವರೂ ರಾಜೀನಾಮೆ ಕೊಡಬೇಕು’

Beluru-Gopalakrishna-Press-Meet-in-Shimoga

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ದೇಣಿಗೆ ಸಂಗ್ರಹಿಸಿದ ಮಾದರಿಯಲ್ಲೇ ಸಂತೋಷ್ ಪಾಟೀಲ್ ಕುಟುಂಬಕ್ಕೂ ನೆರವಾಗಬೇಕು. ಕನಿಷ್ಠ ಐದು ಕೋಟಿ ರೂ. ದೇವಣಿಗೆ ಸಂಗ್ರಹಿಸಿ ಕೊಡಬೇಕು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಹರ್ಷ ಹತ್ಯೆ ಪ್ರಕರಣವನ್ನು ರಾಜ್ಯಾದ್ಯಂತ ಬಿಂಬಿಸಿದರು. ಈಗ ಹಿಂದೂ ಕಾರ್ಯಕರ್ತ ಸಂತೋಷ್ ಪಾಟೀಲ್ ಪ್ರಕರಣ ನಡೆದಿದೆ. ಅದಕ್ಕೆ ನೇರ ಹೊಣೆ ಸಚಿವ … Read more

‘ನಂದಿತಾ ಕೇಸಿನಲ್ಲೂ ಹೀಗೆ ಮಾಡಿದ್ದರು, ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ರಾಜೀನಾಮೆ ಕೊಡಲಿ’

Kimmane-Rathnakar-Former-Minister

SHIVAMOGGA LIVE NEWS | POLITICS NEWS | 7 ಏಪ್ರಿಲ್ 2022 ತೀರ್ಥಹಳ್ಳಿಯ ಗೌರವ ಉಳಿಸುವುದಕ್ಕಾದರೂ ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಗೃಹ ಸಚಿವರು ಕಾನೂನು ಕಾಪಾಡಬೇಕು. ಆದರೆ ಅವರೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ … Read more

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ತೀರ್ಥಹಳ್ಳಿಯಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

crime name image

SHIVAMOGGA LIVE NEWS | 2 ಮಾರ್ಚ್ 2022 ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆರಗದ ಹೊಂಡ ಕೆರೆಯ ಬಸ್ತಿ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಅಶೋಕ್ ಮತ್ತು ಅವರ ಪತ್ನಿ ಶೃತಿ ಅವರು ಸಂಬಂಧಿಯ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಕಾರು ಬಂದಿದ್ದು, ಅಶೋಕ ಅವರು ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದ ಗುಂಡಿಗೆ ಬಿದ್ದು ಶೃತಿ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದಿದೆ. … Read more

‘ಕೊಲೆ ಆರೋಪಿಗಳ ಸುಳಿವು ಪತ್ತೆ, ಸದ್ಯದಲ್ಲೇ ಅರೆಸ್ಟ್’

Aaraga Jnanendra going in car

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಕಳೆದ ರಾತ್ರಿ ನಡೆದ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುಳಿವು ಸಿಕ್ಕಿದೆ. ಸದ್ಯದಲ್ಲೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಡು ಬೀದಿಯಲ್ಲಿ ಒಬ್ಬನ ಕೊಲೆ ಮಾಡಿರುವುದು ನೋವಿನ ಸಂಗತಿ. ಹತ್ಯೆ ಮಾಡಿದವರು ಯಾರು ಅನ್ನುವುದರ ಕುರಿತು ಸುಳಿವು ಸಿಕ್ಕಿದೆ. ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ತಿಳಿಸಿದರು. ಪ್ರಕರಣ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more