ಜೋಗ ಸಮೀಪ ನೀರಿನಲ್ಲಿ ಮುಳುಗಿ ಕೃಷಿ ಅಧಿಕಾರಿ, ಬ್ಯಾಂಕ್‌ ಉದ್ಯೋಗಿ ಸಾವು

Agriculture-Officer-Krishnakumar-in-sagara

SHIVAMOGGA LIVE NEWS | 24 SEPTEMBER 2023 SAGARA : ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲಾಗಿದ್ದಾರೆ (Drowned). ಸಾಗರ ತಾಲೂಕು ಜೋಗ ಸಮೀಪ ವಡನ್‌ಬೈಲ್‌ ಸಮೀಪ ಘಟನೆ ಸಂಭವಿಸಿದೆ. ಕೃಷಿ ಅಧಿಕಾರಿ ಕೃಷ್ಣ ಕುಮಾರ್‌ (36) ಮತ್ತು ಐಡಿಎಫ್‌ಸಿ ಬ್ಯಾಂಕ್‌ ಉದ್ಯೋಗಿ ಅರುಣ್‌ (28) ಮೃತರು. ವಡನ್‌ಬೈಲ್‌ ಸಮೀಪ ದೇವಿಗುಂಡಿಗೆ ಕುಟುಂಬ ಸಹಿತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟದ ಬಳಿಕ ದೇವಿಗುಂಡಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ (Drowned) … Read more