ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ಯುವಕ, ರಕ್ಷಣೆ ಬಳಿಕ ‘ರಾಣಿ ಫಾಲ್ಸ್ ಮೇಲೆ ಜ್ಞಾನೋದಯವಾಯ್ತು’ ಅಂದ

260820 Youth Attempts Suicide in Jog Falls 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2020 ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಸಮಯ ಪ್ರಜ್ಞೆಯಿಂದ ಯುವಕ ಬಚಾವಾಗಿದ್ದಾನೆ. ಯಾರಿದು ಯುವಕ? ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಆಗಮಿಸಿದ್ದ ಚೇತನ್ ಎಂಬ ಯುವಕ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬ್ರಿಟಿಷ್ ಬಂಗಲೆ ಬಳಿ ರಾಣಿ ಫಾಲ್ಸ್ ಕಡೆಯಿಂದ ಕೆಳಗೆ ಧುಮುಕಲು ಪ್ರಯತ್ನಿಸಿದ್ದಾನೆ. ಈತ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದು, … Read more

ಭದ್ರಾ ಅಭಯಾರಣ್ಯಕ್ಕೆ ನಟ ದರ್ಶನ್ ಬಳಿಕ ನಟ ವಿಜಯ ರಾಘವೇಂದ್ರ ಭೇಟಿ

100820 Actor Vijay Raghavendra Visits Bhadra Forest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020 ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಕನ್ನಡದ ಮತ್ತೊಬ್ಬ ನಟ ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ. ನಟ ವಿಜಯ ರಾಘವೇಂದ್ರ ಕುಟುಂಬ ಸಹಿತ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಭದ್ರಾ ಅಭಯಾರಣ್ಯದಲ್ಲಿ ವಿಜಯ ರಾಘವೇಂದ್ರ ಕುಟುಂಬ ಸಫಾರಿಗೆ ತೆರಳಿತ್ತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಭಿಮಾನಿಗಳ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡರು. ಕುಟುಂಬ ಸಹಿತ ಜೋಗ ಜಲಪಾತಕ್ಕೆ ತೆರಳಿದ್ದ ವಿಜಯ … Read more

ಮೈದುಂಬಿದ ಜೋಗ ಜಲಪಾತ, ಕಣ್ತುಂಬಿಕೊಳ್ಳಲು ಬರುತ್ತಿದ್ದಾರೆ ಭಾರಿ ಜನ, ಹೇಗಿದೆ ಗೊತ್ತಾ ಜಗದ್ವಿಖ್ಯಾತ ಫಾಲ್ಸ್?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 3 ಸೆಪ್ಟೆಂಬರ್ 2019 ಲಿಂಗನಮಕ್ಕಿ ಜಲಾಶಯದ ಹನ್ನೊಂದು ಕ್ರಸ್ಟ್  ಗೇಟುಗಳ ಮೂಲಕ ಶರಾವತಿ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಸುತ್ತಮುತ್ತಲ ಊರಿನ ಜನರು ಈ ವೈಭವ ಕಣ್ತುಂಬಿಕೊಳ್ಳಲು ಬೆಳಗ್ಗೆಯಿಂದಲೇ ಜಲಪಾತದ ಬಳಿ ಬರುತ್ತಿದ್ದಾರೆ. (ವಿಡಿಯೋ ಮತ್ತು ಫೋಟೊಗಳು : ಅಶೋಕ್ ಹೆಗಡೆ ಮಾವಿನಗುಂಡಿ ಅವರ ಫೇಸ್’ಬುಕ್’ನಿಂದ) ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ … Read more