ಚಲಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ | ಜೋಗ ಬಳಿ ಸಿಕ್ಕಿಬಿದ್ದ ವಾಹನ ಚಾಲಕನಿಗೆ 10 ಸಾವಿರ ದಂಡ – 3 ಫಟಾಫಟ್‌ ನ್ಯೂಸ್‌

crime name image

SHIVAMOGGA LIVE NEWS | 23 JULY 2024 CRIME NEWS : ಚಲಿಸುತ್ತಿದ್ದ ಕಾರಿನ ಮೇಲೆ ಮರ (tree) ಬಿದ್ದು ಮೂವರು ಗಾಯಗೊಂಡಿದ್ದಾರೆ. ಜೋಗ ಬಳಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರನಿಗೆ ದಂಡ. ಇಲ್ಲಿದೆ ಮೂರು ಫಟಾಫಟ್‌ ಕ್ರೈಮ್‌ ನ್ಯೂಸ್‌ ಇದನ್ನೂ ಓದಿ ⇓ ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

ಜೋಗಕ್ಕೆ ಸಾವಿರ ಸಾವಿರ ಜನ, ಮಳೆ, ಮಂಜಿನ ನಡುವೆ ಕಣ್ತುಂಬಿಕೊಂಡರು ಜಲಪಾತದ ವೈಭವ

jog-falls-in-Sagara-in-Shimoga-district

SHIVAMOGGA LIVE NEWS | 8 JULY 2024 SAGARA : ಶರಾವತಿ ಕಣಿವೆಯಲ್ಲಿ ಮಳೆ ಬಿರುಸು ಪಡೆದ ಹಿನ್ನೆಲೆ ವಿ‍ಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವ ಕಳೆ ಬಂದಿದೆ. ಭಾನುವಾರ ದೊಡ್ಡ ಸಂಖ್ಯೆಯ ಪ್ರವಾಸಿಗರು ಜಲಪಾತ ವೀಕ್ಷಿಸಿದ್ದಾರೆ. ವಿವಿಧೆಡೆಯಿಂದ ಆಗಮಿಸಿದ್ದ ಪ್ರವಾಸಿಗರು ಜಲಪಾತದ ವೈಭವಕ್ಕೆ ಮನಸೋತಿದ್ದಾರೆ. ಮಳೆ, ಮಂಜು ಮತ್ತು ಜಲಪಾತ ಜೋಗದ ರಾಜ, ರಾಣಿ, ರೋರರ್‌ ಮತ್ತು ರಾಕೆಟ್‌ ಜಲಪಾತಗಳು ಮೈದುಂಬಿಕೊಂಡಿವೆ. ಭೋರ್ಗರೆಯುತ್ತ ಧುಮ್ಮಿಕ್ಕುತ್ತಿರುವ ಜಲಪಾತವನ್ನು ಸಾವಿರಾರು ಜನರು ಕಣ್ತುಂಬಿಕೊಂಡು, ಮೊಬೈಲ್‌ ಮತ್ತು … Read more

ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್‌, ರಾಕೆಟ್‌

Jog-Falls-in-2024

SHIVAMOGGA LIVE NEWS | 12 JUNE 2024 RAINFALL NEWS : ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವ ಕಳೆ ಬಂದಿದೆ. ಆದ್ದರಿಂದ ಜಲಪಾತಕ್ಕೆ ನಿಧಾನಕ್ಕೆ ಪ್ರವಾಸಿಗರು ಬರಲು ಆರಂಭಿಸಿದ್ದಾರೆ. ಜೋಗ ಜಲಪಾತ ಸುತ್ತಮುತ್ತ ಮತ್ತು ಶರಾವತಿ ನದಿ ಭಾಗದಲ್ಲಿ ಕಳೆದ ಒಂದು ವಾರದಿಂದ ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಇದರಿಂದ ಜಲಪಾತಕ್ಕೆ ನೀರು ಹರಿದು ಬರುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್‌, ರಾಕೆಟ್‌ ಜಲಪಾತಗಳಲ್ಲಿ … Read more

ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ಪಲ್ಟಿ, ಮೂವರು ಸಾವು

Bolero-Pick-up-near-chinnikatte-joga

SHIVAMOGGA LIVE NEWS | 15 JANUARY 2024 HOLEHONNURU : ಹಸಿ ಅಡಿಕೆ ತುಂಬಿದ್ದ ಬೊಲೇರೊ ಪಿಕಪ್‌ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನಿಕಟ್ಟೆ ಜೋಗದ ಬಳಿಕ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಚಂದನಕೆರೆಯ ಮಂಜುನಾಥ್‌ (40), ನಾಗರಾಜ್‌ (42) ಮತ್ತು ಗೌತಮ್‌ (18) ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ್ದು ಹೇಗೆ? ಚಂದನಕೆರೆಯ ಅಡಿಕೆ ಖೇಣಿದಾರ ಬಸಪ್ಪ ಎಂಬುವವರು ಶಿಕಾರಿಪುರ ಸಮೀಪ ಅರಿಶಿನಗೆರೆ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡಿಸಿದ್ದರು. ಇದಕ್ಕಾಗಿ ಏಳು … Read more

ಎರಡು ದಿನದಲ್ಲಿ ಎರಡು ಮಂಗಗಳು ಸಾವು, ಸ್ಥಳಕ್ಕೆ ಅಧಿಕಾರಿಗಳು ದೌಡು, ಮರಣೋತ್ತರ ಪರೀಕ್ಷೆ

KARGAL-SAGARA-NEWS-1.jpg

SHIVAMOGGA LIVE NEWS | 18 DECEMBER 2023 SAGARA : ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ದಿನದಲ್ಲಿ ಎರಡು ಮಂಗಗಳು ಸಾವನ್ನಪ್ಪಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಜೋಗದ ವರ್ಕ್‌ಮನ್ ಬ್ಲಾಕ್ ಪ್ರದೇಶದಲ್ಲಿ ಒಂದು ಮಂಗ ಸಾವನ್ನಪ್ಪಿದೆ. ಜೋಗದ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಮತ್ತೊಂದು ಮಂಗ ಮೃತಪಟ್ಟಿದೆ. ವಿಷಯ ತಿಳಿದು ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ … Read more

ಮುಪ್ಪಾನೆ ಲಾಂಚ್‌ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್‌ ನಿಲ್ಲಲು ಕಾರಣವೇನು?

Muppane-Launch-in-Sagara-Sharavathi-River.

SHIVAMOGGA LIVE NEWS | 27 AUGUST 2023 SAGARA : ಕರೂರು ಹೋಬಳಿಯಿಂದ ಜೋಗ, ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸೇವೆ ಸ್ಥಗಿತಗೊಂಡಿದೆ. ತಾಂತ್ರಿಕ ದೋಷದಿಂದಾಗಿ ಆ.25ರಿಂದ ಕಾರ್ಯಾಚರಣೆ ನಿಲ್ಲಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸಮಸ್ಯೆಯಾಗಿದೆ. ಲಾಂಚ್‌ನ ಗೇರ್‌ ಬಾಕ್ಸ್‌ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಯಾಗಿದೆ. ಕೆಲವು ಬಿಡಿ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಇನ್ನು ನಾಲ್ಕೈದು ದಿನದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದು ಕಡವು ನಿರೀಕ್ಷಕ ಧನೇಂದ್ರ ಕುಮಾರ್‌ … Read more

ಶರಾವತಿ ಹಿನ್ನೀರಿನ ಮುಪ್ಪಾನೆ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ, ಕಾರಣವೇನು?

Muppane-Launch-in-Sagara-Sharavathi-River.

SHIVAMOGGA LIVE | 27 MAY 2023 TUMARI : ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಮುಪ್ಪಾನೆ ಲಾಂಚ್‌ (Muppane Launch) ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಬಂದರು ಮತ್ತು ಒಳನಾಡು ಜಾಲ ಸಾರಿಗೆ ಇಲಾಖೆ ನಿರ್ಧರಿಸಿದೆ. ಲಾಂಚ್‌ ಮತ್ತು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಶುಕ್ರವಾರ ಆಗಿದ್ದೇನು? ಶರಾವತಿ ಹಿನ್ನೀರು ಭಾಗದ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸಂಚರಿಸುತ್ತದೆ. ಶುಕ್ರವಾರ ಲಾಂಚ್‌ಗೆ ಮರದ ದಿಮ್ಮಿಗಳು, ಮರಳಿನ ದಿಬ್ಬ ತಗುಲಿದೆ. ನೀರಿನ … Read more

ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ ಸ್ಪಾಟ್

Sigandur-Launch-and-jog-falls

SHIVAMOGGA LIVE NEWS |2 JANUARY 2023 ಶಿವಮೊಗ್ಗ : ಹೊಸ ವರ್ಷದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ (tourist spot) ಜನ ಸಾಗರವೆ ಸೇರಿತ್ತು. ವೀಕೆಂಡ್ ಹೊತ್ತಲ್ಲೆ ನ್ಯೂ ಇಯರ್ ಆಚರಣೆ ಇದ್ದಿದ್ದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಭಾರಿ ಸಂಖ್ಯೆಯ ಪ್ರವಾಸಿಗರು ಜಿಲ್ಲೆಯತ್ತ ಆಗಮಿಸಿದ್ದರು. ವರ್ಷದ ಮೊದಲ ದಿನ ತೀರ್ಥ ಕ್ಷೇತ್ರ ದರ್ಶನಕ್ಕೆಂದು ಹಲವರು ಆಗಮಿಸಿದ್ದರು. ಮೊದಲ ದಿನ ರಮಣೀಯ ತಾಣಗಳನ್ನು (tourist spot) ಕಣ್ತುಂಬಿಕೊಂಡು ಖುಷಿ ಪಡೋಣ ಅಂದುಕೊಂಡು ಬಂದವರ ವರ್ಗವು ಇತ್ತು. … Read more

ಲೋಕಾಯುಕ್ತ ದಾಳಿ, ಲಂಚದ ಹಣಕ್ಕೆ ಬೆಂಕಿ ಹಚ್ಚಿದ ಜನಪ್ರತಿನಿಧಿ

Corruption-ACB-Raid-1.jpg

SHIVAMOGGA LIVE NEWS | 21 NOVEMBER 2022 SAGARA | ಚಿಕನ್ ಅಂಗಡಿ ಮಾಲೀಕನಿಂದ ಲಂಚ (bribe) ಪಡೆಯುತ್ತಿದ್ದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಲಂಚದ ಹಣ ಸುಡಲು ಯತ್ನಿಸಿದ್ದಾನೆ. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ.ಹರೀಶ್ ಗೌಡ ಬಂಧಿತ. ಜೋಗ ಗ್ರಾಮದ ಚಿಕನ್ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿಯಾಗಿದೆ. (bribe) … Read more

ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

Police-KPCL-Security-Clash-over-Pass-Issue

SAGARA | ಕರ್ತವ್ಯ ನಿರತ ಪೊಲೀಸರು ತಮ್ಮ ಆವರಣ ಪ್ರವೇಶಿಸಲು ಪಾಸ್ (PASS CONTROVERSY) ಪಡೆದು ಬರಬೇಕು ಎಂದು ಕರ್ನಾಟಕ ಪವರ್ ಕಾರ್ಪೊರೇಷನ್ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ಇವುಗಳ ಮಧ್ಯೆ ಮೊಬೈಲ್ ವಿಡಿಯೋಗಳು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ಪರ – ವಿರೋಧದ ಚರ್ಚೆಗೆ ಕಾರಣವಾಗಿದೆ. ಸಾಗರ ತಾಲೂಕು ಕಾರ್ಗಲ್ ಬಳಿ ಕೆಪಿಸಿ ಚೇಕ್ ಪೋಸ್ಟ್ ನಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿ ಜೀಪಿನಲ್ಲಿ … Read more