ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ಯುವಕ, ರಕ್ಷಣೆ ಬಳಿಕ ‘ರಾಣಿ ಫಾಲ್ಸ್ ಮೇಲೆ ಜ್ಞಾನೋದಯವಾಯ್ತು’ ಅಂದ
ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2020 ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಸಮಯ ಪ್ರಜ್ಞೆಯಿಂದ ಯುವಕ ಬಚಾವಾಗಿದ್ದಾನೆ. ಯಾರಿದು ಯುವಕ? ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಆಗಮಿಸಿದ್ದ ಚೇತನ್ ಎಂಬ ಯುವಕ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬ್ರಿಟಿಷ್ ಬಂಗಲೆ ಬಳಿ ರಾಣಿ ಫಾಲ್ಸ್ ಕಡೆಯಿಂದ ಕೆಳಗೆ ಧುಮುಕಲು ಪ್ರಯತ್ನಿಸಿದ್ದಾನೆ. ಈತ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದು, … Read more