ಶಿಕಾರಿಪುರದ ಬಿಜೆಪಿ ಮುಖಂಡರು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ, ಯಾರೆಲ್ಲ ಸೇರ್ಪಡೆಯಾದರು?

Shikaripura-BJP-leaders-joined-Congress-in-Shimoga

ಶಿವಮೊಗ್ಗ: ಶಿಕಾರಿಪುರದ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಎನ್.ವಿ.ಈರೇಶ್ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎನ್.ವಿ. ಈರೇಶ್ ಜತೆಗೆ ಬಳ್ಳಿಗಾವಿ ಶಿವಕುಮಾ‌ರ್, ಹಾಲೇಶಪ್ಪ, ತಾಳಗುಂದ ರಾಜಪ್ಪ ಸೇರಿದಂತೆ ಪ್ರಮುಖರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರದ ಪುಷ್ಪಾ ಶಿವಕುಮಾ‌ರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆ‌ರ್. ಪ್ರಸನ್ನಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು. ಶಿಕಾರಿಪುರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕು. ಅದಕ್ಕಾಗಿ ಈಗಿನಿಂದಲೆ ಪಕ್ಷದ … Read more

ಕಾಂಗ್ರೆಸ್ ಸೇರ್ತಾರಾ ಆಯನೂರು ಮಂಜುನಾಥ್, ಕುತೂಹಲ ಮೂಡಿಸಿದೆ ಶಿವಮೊಗ್ಗ ವಾರ್ಡ್ ಅಧ್ಯಕ್ಷರುಗಳ ನಡೆ

Speculation-over-Ayanuru-Manjunatha-joining-Congress

SHIVAMOGGA LIVE NEWS | 29 MARCH 2023 SHIMOGA : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನುವ ಕುರಿತು ಚರ್ಚೆ ದಟ್ಟವಾಗುತ್ತಿದೆ. ಈ ನಡುವೆ ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರುಗಳು (Ward Presidents) ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯನೂರು ಸೇರ್ಪಡೆಯ ಚರ್ಚೆ ವಿಧಾನಸಭೆ ಚುನಾವಣೆಗೆ ಆಯನೂರು ಮಂಜುನಾಥ್ ಅವರು ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ನಡುವೆ ಅವರು ಕಾಂಗ್ರೆಸ್ … Read more

ʼಇವತ್ತಿಂದಲೇ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ, ಕಾಂಗ್ರೆಸ್ ಸೇರ್ಪಡೆʼ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021 ಮಧು ಬಂಗಾರಪ್ಪ ಜೆಡಿಎಸ್‌ ತೊರೆದ ಬೆನ್ನಿಗೆ ಜಿಲ್ಲೆಯಲ್ಲಿ ಪಕ್ಷಕ್ಕೆ ಅಘಾತ ಎದುರಾಗಿದೆ. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್‌ನತ್ತ ವಲಸೆಗೆ ಸಿದ್ಧವಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಜಿ.ಡಿ.ಮಂಜುನಾಥ್‌, ನಾವೆಲ್ಲ ಈ ಕ್ಷಣದಿಂದ ಜೆಡಿಎಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಇದು ಮೊದಲ ಕಂತಿನ ರಾಜೀನಾಮೆಯಾಗಿದ್ದು, ಇನ್ನಷ್ಟು ಕಾರ್ಯಕರ್ತರು ಮಧು ಬಂಗಾರಪ್ಪ ಅವರನ್ನು ಅನುಸರಿಸಲಿದ್ದಾರೆ ಎಂದು ತಿಳಿಸಿದರು. ಮಧು ಬಂಗಾರಪ್ಪ ಅವರು … Read more