ಶಿವಮೊಗ್ಗದ ರೈತರಿಗೆ ಮಳೆ ಕಂಟಕ, ಈ ಭಾರಿ ಭತ್ತ, ಜೋಳದ ಬೆಳೆ ಕೈ ತಪ್ಪುತ್ತಾ? ಹೇಗಿದೆ ಪರಿಸ್ಥಿತಿ?

191121 Heavy Rain Risks farmers in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಯ್ಲಿಗೆ ಬಂದಿರುವ ಭತ್ತ, ಜೋಳದ ಬೆಳೆ ಕೈ ತಪ್ಪುವ ಆತಂಕ ಎದುರಾಗಿದೆ. ಇದೆ ರೀತಿ ಮಳೆ ಮುಂದುವರೆದರೆ ಈ ಭಾರಿ ಜಿಲ್ಲೆಯ ದೊಡ್ಡ ಸಂಖ್ಯೆಯ ರೈತರು ಸಂಪೂರ್ಣ ಬೆಳೆ ಕಳೆದುಕೊಳ್ಳುವ ಸಾಧ್ಯತೆ ಇದೆ. ಆರು ತಿಂಗಳಿಂದ ಬಂಡವಾಳ ಹಾಕಿ, ಕಷ್ಟಪಟ್ಟು ಬೆಳೆ ಬೆಳೆದಿದ್ದ ರೈತರು, ಈ ಭಾರಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಈಗ … Read more