ಶಿವಮೊಗ್ಗ ನಂದನ್‌, ಶಶಿಧರ್‌ಗೆ ನುಡಿ ನಮನ, ಇಬ್ಬರ ಹೆಸರಿನಲ್ಲಿ ಸಸಿ ನೆಟ್ಟು ಗೌರವ

shraddanjali-to-shimoga-nandan-and-shashidhar-at-press-trust

SHIVAMOGGA LIVE NEWS, 15 JANUARY 2025 ಶಿವಮೊಗ್ಗ : ಇಂಡಿಯನ್‌ ಎಕ್ಸ್‌ಪ್ರೆಸ್‌ನ ಛಾಯಾಗ್ರಾಹಕ ಶಿವಮೊಗ್ಗ ನಂದನ್‌ ಮತ್ತು ಪಬ್ಲಿಕ್‌ ಟಿವಿ ಶಿವಮೊಗ್ಗ ವರದಿಗಾರ (Reporter) ಶಶಿಧರ್‌ ಅವರಿಗೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ಪ್ರಮುಖರು, ಪತ್ರಕರ್ತರು ನುಡಿ ನಮನ ಸಲ್ಲಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಶಿವಮೊಗ್ಗ ನಂದನ್‌ ಮತ್ತು ಶಶಿಧರ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. … Read more

ಶಿವಮೊಗ್ಗದಲ್ಲಿ ದಿನೇಶ್‌ ಅಮಿನ್‌ ಮಟ್ಟು ಉಪನ್ಯಾಸ, ಇಲ್ಲಿದೆ 3 ಪ್ರಮುಖ ಪಾಯಿಂಟ್‌

Journalist-Dinesh-Amin-mattu-in-Shimoga-sahyadri-college

SHIMOGA NEWS, 27 NOVEMBER 2024 ಶಿವಮೊಗ್ಗ : ಸಂವಿಧಾನ ದಿನದ ಅಂಗವಾಗಿ ಒಡನಾಟ ಸಂಸ್ಥೆ ವತಿಯಿಂದ ಪ್ರಜಾಪ್ರಭುತ್ವ, ಮಾಧ್ಯಮ ಮತ್ತು ನಾವು ವಿಷಯದ ಕುರಿತು ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಹ್ಯಾದ್ರಿ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್‌ ಮಟ್ಟು ಉಪನ್ಯಾಸ (Lecture) ನೀಡಿದರು. ದಿನೇಶ್‌ ಅಮಿನ್‌ ಮಟ್ಟು ಏನೆಲ್ಲ ಹೇಳಿದರು? ಸಂವಿಧಾನವನ್ನು ನಾವು ಗೌರವಿಸಬೇಕು. ನಮ್ಮನ್ನು ಗೌರವಿಸುವ ಸಂವಿಧಾನ ಬೇಕು ಎಂಬ ಪೇಜಾವರ ಶ್ರೀಗಳ ಮಾತು ಸಲ್ಲ. ಅವರು … Read more

ಶಿವಮೊಗ್ಗದ ಮುದಸ್ಸಿರ್‌ ಅಹಮದ್‌ಗೆ ಹಜರತ್‌ ಟಿಪ್ಪು ಸುಲ್ತಾನ್‌ ಶಹೀದ್‌ ಪ್ರಶಸ್ತಿ

Journalist-Mudasir-Ahmed-tippu-sultan-award

SHIVAMOGGA LIVE NEWS | 12 FEBRUARY 2024 SHIMOGA : ಆಜ್‌ ಕಾ ಇಂಕ್ವಿಲಾಬ್‌ ಉರ್ದು ಪತ್ರಿಕೆ ಸಂಪಾದಕ ಮುದಸ್ಸಿರ್‌ ಅಹಮದ್‌ ಅವರಿಗೆ ಪ್ರತಿಷ್ಠಿತ ಹಜರತ್‌ ಟಿಪ್ಪು ಸುಲ್ತಾನ್‌ ಶಹೀದ್‌ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಮುಸ್ಲಿಂ ಮುತ್ತಹಿದಾ ತೆಹ್ರೀಕ್, ಎಂಇಜಿ ನ್ಯೂಸ್ ಗ್ರೂಪ್ ಮತ್ತು ಫೀಡ್ ಫಾರ್ಮಾಸ್ಯುಟಿಕಲ್ಸ್ ವತಿಯಿಂದ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. … Read more

ಶಿವಮೊಗ್ಗದಲ್ಲಿ ಪತ್ರಕರ್ತ, ಪುತ್ರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ಕೇಸ್‌ ದಾಖಲು

Doddapete-Police-Station.

SHIVAMOGGA LIVE NEWS | 8 AUGUST 2023 SHIMOGA : ಆರ್‌ಎಂಎಲ್‌ ನಗರದ ಅಂಗಡಿಯೊಂದರ ಬಳಿ ತಂದೆ ಹಾಗೂ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ರಕರ್ತ (Journalist) ಮುದಾಸಿರ್ ಮತ್ತು ಆತನ ಮಗನ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ರಕರ್ತನ ಮೇಲಿನ ಹಲ್ಲೆಗೆ ಖಂಡನೆ ಪತ್ರಕರ್ತ ಮುದಾಸಿರ್ ಅಹಮದ್ ಮೇಲಿನ ದುಷ್ಕರ್ಮಿಗಳ ಹಲ್ಲೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ … Read more

ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು

Press-trust-board-in-Shimoga

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು. ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ? ಜ್ಲಿಲೆಯ … Read more