ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್

151121 assault on paura karmika

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 20210 ಮನೆಗಳಲ್ಲಿ ಕಸ ಸಂಗ್ರಹಕ್ಕೆ ಹೋಗಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಸುಮಾರು ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರ ಕಾರ್ಮಿಕರಾದ ದೇವರಾಜ್ ಮತ್ತು ಮಂಜುನಾಥ ನಾಯ್ಕ್ ಅವರ ಮೇಲೆ ಹಲ್ಲೆಯಾಗಿತ್ತು. ಅಲ್ಲದೆ ಮಹಾನಗರ ಪಾಲಿಕೆ ಕಸ ಸಂಗ್ರಹಣೆ ವಾಹನದ ಗಾಜಿಗೆ ಹಾನಿ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ. ಕಸ ಸಂಗ್ರಹಕ್ಕೆ ಹೋದಾಗ … Read more

ಕಸ ಸಂಗ್ರಹಕ್ಕೆ ಹೋದಾಗ ಪಾಲಿಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ, ವಾಹನದ ಮೇಲೆ ದಾಳಿ

151121 assault on paura karmika

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ನವೆಂಬರ್ 2021 ಹಸಿ ಮತ್ತು ಒಣ ಕಸ ವಿಂಗಡಣೆ ಮಾಡಿ ಕೊಡುವಂತೆ ಸೂಚಿಸಿದ್ದಕ್ಕೆ ಮನೆಯವರು ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೆ ವೇಳೆ ಮಹಾನಗರ ಪಾಲಿಕೆ ವಾಹನದ ಗಾಜ ಹಾನಿ ಮಾಡಲಾಗಿದೆ. ಶಿವಮೊಗ್ಗದ 25ನೇ ವಾರ್ಡ್ ಜೆಪಿ ನಗರದಲ್ಲಿ ಕಸ ಸಂಗ್ರಹ ಮಾಡಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಮಹಾನಗರ ಪಾಲಿಕೆ ತ್ಯಾಜ್ಯ ಸಂಗ್ರಹ ವಾಹನ ಜೆಪಿ ನಗರದಲ್ಲಿ ಕಸ ಸಂಗ್ರಹ … Read more