BREAKING NEWS – ಭದ್ರಾವತಿಯಲ್ಲಿ ಶಿಕ್ಷಕಿ ಸೇರಿ ಇಬ್ಬರಿಗೆ ಮರಣದಂಡನೆ, ಏನಿದು ಪ್ರಕರಣ?

Punishment-for-Bhadravathi-Teacher-BDVT-Court.

ಭದ್ರಾವತಿ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು (Teacher) ಕ್ರೂರವಾಗಿ ಹತ್ಯೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಅವರ ಪತ್ನಿ ಸೇರಿ ಇಬ್ಬರಿಗೆ ಮರಣದಂಡನೆ (Death Sentence) ವಿಧಿಸಿ ಭದ್ರಾವತಿಯ ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶಿಸಿದೆ. ನಾಲ್ಕನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚಿಟ್ಟಿಯಾರ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಏನಿದು ಪ್ರಕರಣ? 2016ರ ಜುಲೈ 7ರಂದು ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್‌ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹವನ್ನು ನೈನಾಲ್‌ … Read more

ಆರೋಪ ಸಾಬೀತು, ಭದ್ರಾವತಿಯ ಯುವಕನಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ, ಏನಿದು ಕೇಸ್‌?

Shivamogga-Court-Balaraja-Urs-Road

ಶಿವಮೊಗ್ಗ : ಓಮ್ನಿ ಕಾರಿನಲ್ಲಿ ಗಾಂಜಾ ಸಾಗಿಸಿದ್ದ ಆರೋಪ ಸಾಬೀತಾದ ಹಿನ್ನೆಲೆ ಭದ್ರಾವತಿಯ ಕಲ್ಲಹಳ್ಳಿಯ ಮುರುಗ ಎಂಬಾತನಿಗೆ ಶಿವಮೊಗ್ಗ ನ್ಯಾಯಾಲಯ (Court) ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಆಂಧ್ರದಿಂದ ತರುತ್ತಿದ್ದ ಗಾಂಜಾ ಮರುಗ ಎಂಬಾತ ಆಂಧ್ರದ ರಾಜಮಂಡ್ರಿಯಿಂದ 50 ಕೆ.ಜಿ 430 ಗ್ರಾಂ ತೂಕದ ಗಾಂಜಾವನ್ನು ಓಮ್ನಿ ಕಾರಿನಲ್ಲಿ ತರಲಾಗುತ್ತಿತ್ತು. 33 ಪ್ಯಾಕೆಟ್‌ ಮಾಡಿ ವ್ಯಾನ್‌ನ ಡಿಕ್ಕಿ ಮತ್ತು ತುಂಡಾದ ಪೆಟ್ರೋಲ್‌ ಟ್ಯಾಂಕಿನಲ್ಲಿ ತುಂಬಿಕೊಂಡು ತಂದಿದ್ದ. ಖಚಿತ ಮಾಹಿತಿ ಮೇರೆಗೆ ಸೊರಬ ವಲಯ ಅಬಕಾರಿ ನಿರೀಕ್ಷಕರ … Read more

ಅಪ್ರಾಪ್ತೆ ಮೇಲೆ ಅತ್ಯಾಚಾರ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಅಕ್ಟೋಬರ್ 2020 ನಾಲ್ಕು ವರ್ಷದ ಹಿಂದೆ ಶಿವಮೊಗ್ಗದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣದ ತೀರ್ಪು ಹೊರಬಿದ್ದಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. VIDEO REPORT ಏನಿದು ಪ್ರಕರಣ? 2016ರಲ್ಲಿ ಅಪ್ರಾಪ್ತೆ ಮೇಲೆ ಶಿವಕುಮಾರ್ ಅಲಿಯಾಸ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶಿವಮೊಗ್ಗದ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಕಠಿಣ ಶಿಕ್ಷೆ, … Read more