ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌

Youth-jumping-from-Tunga-Bridge-in-Shimoga

SHIVAMOGGA LIVE | 25 JULY 2023 SHIMOGA : ಯುವಕನೊಬ್ಬ ತುಂಗಾ ನದಿ ಹೊಸ ಸೇತುವೆ ಮೇಲಿನಿಂದ ಹೊಳೆಗೆ ಹಾರಿರುವ (JUMP) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸೇತುವೆ ಮೇಲಿಂದ ಜಿಗಿದು ಸ್ವಲ್ಪ ಹೊತ್ತು ಈಜಿ ಬಳಿಕ ದಡಕ್ಕೆ ತಲುಪಿದ್ದಾನೆ ಎಂದು ಹೇಳಲಾಗುತ್ತಿದೆ. ವೈರಲ್‌ ವಿಡಿಯೋದಲ್ಲಿ ಏನಿದೆ? ಯುವಕನೊಬ್ಬ ತುಂಗಾ ನದಿ ಹೊಸ ಸೇತುವೆ ತಡೆಗೋಡೆ ಮೇಲಿನಿಂದ ಜಿಗಿದಿದ್ದಾನೆ (JUMP). ರಭಸವಾಗಿ ಹರಿಯುವ ನೀರಿನಲ್ಲಿ ರೈಲ್ವೆ ಸೇತುವೆವರೆಗು ತಲುಪಿದ್ದಾನೆ. ಅಲ್ಲಿಂದ ನೀರಿನ ಹರಿವಿಗೆ ವಿರುದ್ಧ … Read more

BREAKING NEWS | ತುಂಗಾ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ, ಯುವಕನಿಗೆ ಗಂಭೀರ ಗಾಯ

couple-jumps-from-tunga-bridge-in-Shimoga

SHIVAMOGGA LIVE NEWS | 18 MARCH 2023 SHIMOGA : ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿಯನ್ನು (Couple) ಸಂಚಾರ ಠಾಣೆ ಪೊಲೀಸರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ತುಂಗಾ ನದಿ ಹಳೆ ಸೇತುವೆ ಬಳಿ ಘಟನೆ ಸಂಭವಿಸಿದೆ. ರಾಜು ಎಂಬಾತ ಯುವತಿ ಜೊತೆಗೆ ಸೇತುವೆ ಬಳಿ ಬಂದಿದ್ದಾನೆ. ಇಬ್ಬರು (Couple) ಸೇತುವೆಯಿಂದ ತುಂಗಾ … Read more

ಹೊಳೆ ಬಸ್ ಸ್ಟಾಪ್ ಬಳಿ ತುಂಗಾ ನದಿಗೆ ಹಾರಿದ ಯುವಕ, ಶೋಧ ಕಾರ್ಯ

Fire-Department-Search-For-Drowned-youth-in-Tunga-river

SHIVAMOGGA LIVE NEWS | SHIMOGA | 15 ಜುಲೈ 2022 ನಗರದ ಹೊಳೆ ಬಸ್ ಸ್ಟಾಪ್ ಸಮೀಪ ಯುವಕನೊಬ್ಬ ತುಂಗಾ ನದಿಗೆ (TUNGA RIVER) ಹಾರಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರ ಆಧಾರದಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು. ಗುರುವಾರ ಸಂಜೆ ವೇಳೆಗೆ ಯುವಕನೊಬ್ಬ ತುಂಗಾ ನದಿಗೆ ಹಾರಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಆತ ರಕ್ಷಣೆಗಾಗಿ ಕೈ ತೋರಿಸುತ್ತಿದ್ದ ಎಂದು ಮಾಹಿತಿ ನೀಡಿದ್ದರು. ವಿಚಾರ ತಿಳಿಯುತ್ತಿದ್ದ ಹಾಗೆ … Read more

ಆಲ್ಕೊಳ ಸರ್ಕಲ್’ನಲ್ಲಿ ತಪ್ಪಿತು ದುರಂತ, ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಗುವಿನ ಪ್ರಾಣ

Auto-Driver-Rescues-Baby-in-Shimoga

SHIVAMOGGA LIVE NEWS | POT HOLE | 28 ಏಪ್ರಿಲ್ 2022 ಆಟೋ ಚಾಲಕರೊಬ್ಬರ ಸಮಯ ಪಜ್ಞೆ ಮತ್ತು ಧೈರ್ಯ ಮಗುವಿನ ಪ್ರಾಣ ಕಾಪಾಡಿದೆ. ಶಿವಮೊಗ್ಗ ನಗರದ ಪ್ರಮುಖ ರಸ್ತೆಯೊಂದರ ಪಕ್ಕದಲ್ಲಿ ತೋಡಲಾಗಿದ್ದ ಗುಂಡಿಯೊಳಗೆ ಬಿದ್ದ ಮಗುವನ್ನು ಆಟೋ ಚಾಲಕ ರಕ್ಷಣ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸರ್ಕಲ್’ನಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಆಟೋ ಚಾಲಕ ಲೋಕೇಶ್ ಅವರ ಸಮಯ ಪ್ರಜ್ಞೆ ದುರ್ಘಟನೆ ತಪ್ಪಿಸಿದೆ. ಏನಿದು ಘಟನೆ? ಕಳೆದ ರಾತ್ರಿ ತಾಯಿ ಮತ್ತು ಮೂರು ವರ್ಷದ … Read more

ಶಿವಮೊಗ್ಗದ ತುಂಗಾ ಹಳೆ ಸೇತುವೆಯಿಂದ ಜಿಗಿದ ವ್ಯಕ್ತಿ, ಟ್ರಾಫಿಕ್ ಎಎಸ್ಐ ಸಮಯ ಪ್ರಜ್ಞೆಯಿಂದ ಉಳಿಯಿತು ಜೀವ

140819 Drone Video Pradeep Tunga River 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022 ತುಂಗಾ ಸೇತುವೆಯಿಂದ ಹೊಳಗೆ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಸಮೀಪದಲ್ಲಿ ಇದ್ದ ಟ್ರಾಫಿಕ್ ಎಎಸ್ಐ ಒಬ್ಬರ ಸಮಯ ಪ್ರಜ್ಞೆಯಿಂದಾಗಿ, ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಜುನಾಥ ಎಂಬಾತ ಗುರುವಾರ ರಾತ್ರಿ ತುಂಗಾ ನದಿಯ ಹಳೆ ಸೇತುವೆ ಮೇಲಿಂದ ಜಿಗಿದಿದ್ದಾನೆ. ಈತನು ಹೊಳೆಹೊನ್ನೂರು ಬಳಿಯ ಅರಹತೊಳಲು ಕೈಮರದವನು ಎಂದು ಹೇಳಲಾಗುತ್ತಿದೆ. ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂದು … Read more

ಶಿವಮೊಗ್ಗದ ಹಳೆ ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವಕ

040121 Youth Jumped to Tunga River from Bridge

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಯುವಕನೊಬ್ಬ ಹಳೆ ಸೇತುವೆಯಿಂದ ತುಂಗಾ ನದಿಗೆ ಹಾರಿದ್ದಾನೆ. ಆತ ಹೊಳೆಯಲ್ಲಿ ತೇಲಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ. ಬೆಳಗ್ಗೆ ಹಳೆ ಸೇತುವೆ ಮೇಲಿಂದ ಯುವಕನೊಬ್ಬ ಹೊಳಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ವಾಹನ ಸವಾರರು ಕೂಡಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳೀಯರಿಂದ ಯುವಕನ ರಕ್ಷಣೆ ಇನ್ನು, ಯುವಕ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹೊಳೆಗೆ ಇಳಿದು ಯುವಕರನ್ನು … Read more

ಶಿವಮೊಗ್ಗದಲ್ಲಿ ಸೇತುವೆ ಮೇಲಿಂದ ತುಂಗಾ ನದಿಗೆ ಹಾರಿದ ಮಹಿಳೆ

030921 Fire Department Finds Woman Body in Tunga River

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಸೇತುವೆಯಿಂದ ತುಂಗಾ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮಾಡಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಮೃತ ಮಹಿಳೆ 40 ರಿಂದ 45 ವರ್ಷವಿರಬೇಕು ಎಂದು ಅಂದಾಜಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೇಗಾಯ್ತು ಘಟನೆ? ಗುರುವಾರ ಸಂಜೆ ಮಹಿಳೆಯೊಬ್ಬರು ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ತುಂಗಾ ನದಿ ಸೇತುವೆ ಮೇಲಿಂದ ಹೊಳೆಗೆ ಹಾರಿದ್ದಾರೆ. ಮಹಿಳೆ ಹಾರಿದ್ದನ್ನು ಗಮನಿಸಿದ … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more