ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಸ್ಲೀಪರ್ ಬೋಗಿ, 2 ದಿನಕ್ಕೆ ಸೀಮಿತ, ಕಾರಣವೇನು?

Shimoga-to-Mysore-Train

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು – ತಾಳಗುಪ್ಪ ರೈಲಿಗೆ ಹೆಚ್ಚುವರಿ ಬೋಗಿ (additional coach) ಅಳವಡಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ – ಮೈಸೂರು – ಶಿವಮೊಗ್ಗ – ತಾಳಗುಪ್ಪ ಮಧ್ಯೆ ಎಷ್ಟು ರೈಲುಗಳು ಸಂಚರಿಸುತ್ತಿವೆ? ಟೈಮಿಂಗ್ ಏನು? ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನಲ್ಲಿ ಡಿ.23 ಮತ್ತು 24ರಂದು ಹೆಚ್ಚುವರಿ ಸ್ಲೀಪರ್ … Read more

ರಸ್ತೆ ಪಕ್ಕ ನಿಂತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ, ಯುವತಿ ಕಾಲಿಗೆ ಗಂಭೀರ ಗಾಯ

Hunasekatte-Junction-Bhadravathi-Umblebyle

BHADRAVATHI | ಪೆಟ್ರೋಲ್ (PETROL) ಖಾಲಿ ಆಗಿದ್ದರಿಂದ ರಸ್ತೆ ಪಕ್ಕ ಬೈಕ್ ನಿಲ್ಲಿಸಿಕೊಂಡು ಪರಿಶೀಲಿಸುತ್ತಿದ್ದಾಗ, ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯುವತಿಯ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಜಂಕ್ಷನ್ ಸಮೀಪ ಘಟನೆ ಸಂಭವಿಸಿದೆ. ಗೋಣಿಬೀಡು ಗ್ರಾಮದ ಅರುಂಧತಿ ಅವರು ಗಾಯಗೊಂಡಿದ್ದಾರೆ. ಹೇಗಾಯ್ತು ಘಟನೆ? (PETROL) ಅರುಂಧತಿ ಅವರು ತಮ್ಮ ಸಂಬಂಧಿ ಅಭಿಷೇಕ್ ಎಂಬುವವರೊಂದಿಗೆ ಶಿವಮೊಗ್ಗದಿಂದ ತಮ್ಮೂರಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಜಂಕ್ಷನ್ ಸಮೀಪ ಬೈಕ್ ಪೆಟ್ರೋಲ್ (PETROL) ಖಾಲಿಯಾಗಿತ್ತು. ಹಾಗಾಗಿ ಬೈಕನ್ನು ರಸ್ತೆ ಪಕ್ಕಕ್ಕೆ … Read more

ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸಾವು

Bhadravathi Name Graphics

SHIVAMOGGA LIVE NEWS | ACCIDENT | 2 ಜೂನ್ 2022 ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರರಿಬ್ಬರು ಮೃತಪಟ್ಟಿದ್ದಾರೆ. ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಜಂಕ್ಷನ್ ಸಮೀಪ ಘಟನೆ ಸಂಭವಿಸಿದೆ. ಉತ್ತಮ ಚಕ್ರವರ್ತಿ ಮತ್ತು ಮನೋಜ್ ಮೃತ ದುರ್ದೈವಿಗಳು. ಕಳೆದ ರಾತ್ರಿ ಬೈಕಿನಲ್ಲಿ ಭದ್ರಾವತಿ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಜಂಕ್ಷನ್ ಸರ್ಕಲ್’ನಿಂದ ಭದ್ರಾವತಿ ರಸ್ತೆಯಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ … Read more

4 ದಿನ ಬೀರೂರಿನಲ್ಲಿ ಮೈಸೂರು ತಾಳಗುಪ್ಪ ರೈಲು 65 ನಿಮಿಷ ನಿಲುಗಡೆ

Train engine and boggies

SHIVAMOGGA LIVE NEWS | 11 ಮಾರ್ಚ್ 2022 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು 65 ನಿಮಿಷ ಬೀರೂರಿನಲ್ಲಿ ನಿಯಂತ್ರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ನಾಲ್ಕು ದಿನ ಹೀಗೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್ ಪ್ರೆಸ್ ರೈಲನ್ನು ಮಾರ್ಚ್ 10, ಮಾರ್ಚ್ 13, ಮಾರ್ಚ್ 15 ಮತ್ತು ಮಾರ್ಚ್ 17ರಂದು ನಿಯಂತ್ರಿಸಲಾಗುತ್ತದೆ. ಬೀರೂರು ಜಂಕ್ಷನ್’ನಲ್ಲಿ 65 ನಿಮಿಷ ರೈಲು ನಿಲುಗಡೆಯಾಗಲಿದೆ. ಆನಂತರ ಪ್ರಯಾಣ … Read more

ಶಿವಮೊಗ್ಗದ ಮಾರ್ಗದರ್ಶಿ ಚಿಟ್ಸ್’ನಲ್ಲಿ ಉದ್ಯೋಗವಕಾಶ, ಯಾವೆಲ್ಲ ಹುದ್ದೆ ಇದೆ? ಯಾರು ಅರ್ಹರು?

jobs news shivamogga live

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ಪ್ರತಿಷ್ಠಿತ ಚಿಟ್ಸ್ ಪಂಡ್ ಕಂಪನಿ, ಮಾರ್ಗದರ್ಶಿಯಲ್ಲಿ ಉದ್ಯೋಗವಕಾಶವಿದೆ. ಶಿವಮೊಗ್ಗದಲ್ಲಿ ಉದ್ಯೋಗ ಲಭ್ಯವಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಯಾವೆಲ್ಲ ಹುದ್ದೆಗಳಿವೆ? Margadarsi Chits Karnataka Pvt Ltd is hiring for the below positions Accounts Assistant/Cashier: 1 male Education: B.com Experience: 0 to 1 year Business Development: 5 male Education: Any degree Experience: 0 to … Read more

ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ

Hunasekatte-Junction-Bhadravathi-Umblebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ. ಬೆಳೆ ಹಾನಿ, ಜನರಲ್ಲಿ ಭೀತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ. ಇಲ್ಲಿನ ವಿವಿಧೆಡೆ ಜಮೀನಿಗೆ … Read more

ಮಹಾರಾಷ್ಟ್ರದಿಂದ ಬಂದವರಿಗೆ ರಾತ್ರೋರಾತ್ರಿ ಕ್ವಾರಂಟೈನ್‌ಗೆ ಯತ್ನ, ಭದ್ರಾವತಿ ಜಂಕ್ಷನ್‌ನಲ್ಲಿ ಸ್ಥಳೀಯರ ಆಕ್ರೋಶ

230520 Bhadravathi Junction Quarantine Clash 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 23 ಮೇ 2020 ಮಹಾರಾಷ್ಟ್ರದಿಂದ ಬಂದವರ ಹಾಸ್ಟೆಲ್ ಕ್ವಾರಂಟೈನ್‍ಗೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಭದ್ರಾವತಿ ತಾಲೂಕು ಜಂಕ್ಷನ್‍ನಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಗಾಗಲಿ, ಗ್ರಾಮಸ್ಥರಿಗಾಗಲಿ ತಿಳಿಸದೆ ಏಕಾಏಕಿ ಕ್ವಾರಂಟೈನ್ ಮಾಡಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮಹಾರಾಷ್ಟ್ರದಿಂದ ಬಂದಿರುವ 18 ಮಂದಿಯನ್ನು ಇಲ್ಲಿನ ಸರ್ಕಾರಿ ಹಾಸ್ಟೆಲ್ ಒಂದರಲ್ಲಿ ಕ್ವಾರಂಟೈನ್ ಮಾಡಲು ಕರೆತರಲಾಗಿತ್ತು. ಗ್ರಾಮಸ್ಥರಿಗೆ ತಿಳಿಸದೆಯೆ ಏಕಾಏಕಿ ಬಂದು ಕ್ವಾರಂಟೈನ್ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆ … Read more