ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ
SHIVAMOGGA LIVE NEWS | 16 APRIL 2024 ELECTION NEWS : ಬಿ.ವೈ.ರಾಘವೇಂದ್ರ ಅವರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ. ಏ.18ರಂದು ಮೈತ್ರಿ ಅಭ್ಯರ್ಥಿ ರಾಘವೇಂದ್ರ ನಾಮಪತ್ರ ಸಲ್ಲಿಕೆ ಸಂದರ್ಭ ಹೆಚ್ಚಿನ ಸಂಖ್ಯೆಯ ಜನ ಸೇರಿಲಿದ್ದಾರೆ. ಎಲ್ಲರಲ್ಲಿಯು ಗೆಲುವಿನ ಸಂಭ್ರಮ ಕಾಣಲಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನ ಕುಮರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ … Read more