ಕಾಚಿನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ನಡುರಾತ್ರಿ ಬೆಂಕಿ

Bike-incident-at-Kachinakatte.

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ (Bike) ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಬೈಕ್‌ನ ಬಹಭಾಗ ಸುಟ್ಟು ಹೋಗಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರಾತ್ರಿ ಹಿಟ್‌ ಅಂಡ್‌ ರನ್‌ ಅಪಘಾತ, ಮೆಡಿಕಲ್‌ ರೆಪ್‌ ಸ್ಥಳದಲ್ಲೆ ದುರ್ಮರಣ ಕಾಚಿನಕಟ್ಟೆ ಕೊರ್ಲಹಳ್ಳಿಯ ಓಂಕಾರಪ್ಪ ಎಂಬುವವರಿಗೆ ಸೇರಿದ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ನಡೆದಿದೆ. ‘ನಾಯಿಗಳು ಜೋರಾಗಿ ಬೊಗಳುತ್ತಿದ್ದರಿಂದ ಕಿಟಕಿಯಿಂದ ಹೊರಗೆ ನೋಡಿದಾಗ ಬೆಂಕಿ ಕಾಣಿಸಿತು. ಮುಂದಿನ ಬಾಗಿಲು ತೆಗೆಯಲು ಸಾಧ್ಯವಾಗದ್ದರಿಂದ ಹಿಂಬಾಗಿಲಿನಿಂದ ಬಂದು … Read more

ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಸಂತೇಕಡೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಡಿ.20 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, … Read more

ಲಕ್ಕಿನಕೊಪ್ಪದಲ್ಲಿ ಕೋಡಿ ಬಿದ್ದ ಕೆರೆ, ಕೊಚ್ಚಿ ಹೋದ ರಸ್ತೆ ಪಕ್ಕದ ಮಣ್ಣು, ಜಮೀನಿಗೆ ನೀರು

Lakkinakoppa-lake-due-to-heavy-rain.

SHIMOGA NEWS, 20 OCTOBER 2024 : ಕಳೆದ ರಾತ್ರಿಯಿಂದ ಸುರಿದ ಭಾರಿ ಮಳೆಗೆ (Rain) ಲಕ್ಕಿನಕೊಪ್ಪದಲ್ಲಿ ಕೆರೆ ಕೋಡಿ ಬಿದ್ದಿದೆ. ಸುತ್ತಮುತ್ತಲು ವಿವಿಧೆಡೆ ಜಮೀನು, ತೋಟ ಜಲಾವೃತವಾಗಿವೆ. ಮಳೆ ಕಡಿಮೆ ಆಗದೆ ಇದ್ದಿದ್ದರೆ ಶಿವಮೊಗ್ಗ – ಎನ್‌.ಆರ್‌.ಪುರ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕವಿತ್ತು. ಸೇತುವೆ ಮೇಲೆ ಎರಡು ಅಡಿ ನೀರು ರಾತ್ರಿ ಇಡೀ ಸುರಿದ ಮಳೆಗೆ ಲಕ್ಕಿನಕೊಪ್ಪದ ಹೊಸಕೆರೆಗೆ ಕಾಡಿನಿಂದ ಭಾರಿ ನೀರು ಹರಿದು ಬಂದಿದೆ. ಸಮೀಪದಲ್ಲೇ ಇರುವ ಹೆದ್ದಾರಿ ಮೇಲೆ ಸುಮಾರು ಎರಡು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSRTC ಬಸ್, ಗ್ರಾಮಸ್ಥರಿಂದ ಪೂಜೆ

300823 KSRTC Bus for Shimoga Airport kachinakatte

SHIVAMOGGA LIVE NEWS | 30 AUGUST 2023 SHIMOGA : ವಿಮಾನಯಾನ ಸೇವೆ ಆರಂಭದ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ (Airport) ಕೆಎಸ್‌ಆರ್‌ಟಿಸಿ ಬಸ್‌ (Bus) ಸೇವೆ ಆರಂಭವಾಗಿದೆ. ಶಿವಮೊಗ್ಗದಿಂದ ಕಾಚಿನಕಟ್ಟೆವರೆಗೆ ಈ ಬಸ್‌ ಸಂಚರಿಸಲಿದೆ. ಮೊದಲ ದಿನ ಕಾಚಿನಕಟ್ಟೆ (Kachinakatte) ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಸ್ವಾಗತ ಕೋರಿದರು. ಈ ಬಸ್‌ ಶಿವಮೊಗ್ಗ ಬಸ್‌ ನಿಲ್ದಾಣದಿಂದ ಎಂಆರ್‌ಎಸ್‌, ಸಂತೆ ಕಡೂರು ಮೂಲಕ ವಿಮಾನ ನಿಲ್ದಾಣ, ಕಾಚಿನಕಟ್ಟೆ ತಲುಪಲಿದೆ. ಇದರಿಂದ ಸ್ಥಳೀಯರು ಹೆಚ್ಚಿನ ಅನೂಕೂಲ ಆಗಲಿದೆ. ‌ ಇದನ್ನೂ … Read more

ವಿಮಾನ ನಿಲ್ದಾಣದ ಪಕ್ಕದಲ್ಲಿ ಸಾಲು ಸಾಲು ಬಡಾವಣೆ ನಿರ್ಮಾಣ, ಗ್ರಾಮಸ್ಥರ ಧರಣಿ, ಆಕ್ರೋಶಕ್ಕೇನು ಕಾರಣ?

210223 Protest against Layout permission near airport at Korlahalli kachinakatte

SHIVAMOGGA LIVE NEWS | 21 FEBRURARY 2023 SHIMOGA : ವಿಮಾನ ನಿಲ್ದಾಣ ಪಕ್ಕದಲ್ಲಿ ಮನಸೋಯಿಚ್ಛೆ ಬಡಾವಣೆಗಳ (Layout) ನಿರ್ಮಾಣಕ್ಕೆ ಅನುಮತಿ ನೀಡುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪಕ್ಕದ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸದೆ ಇರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದೆ ಕಾರಣಕ್ಕೆ ಗ್ರಾಮಸ್ಥರು ಇಡೀ ದಿನ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಪಕ್ಕದಲ್ಲೆ ಇರುವು ಕೊರ್ಲಹಳ್ಳಿ ಕಾಚಿನಕಟ್ಟೆ ಅವಳಿ ಗ್ರಾಮಗಳ ಜನರು ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಸ್ತುವಾರಿ ಸಚಿವರ ಭೇಟಿ

Shimoga-Minister-Narayana-Gowda-visit-Airport

SHIVAMOGGA LIVE NEWS | 26 JANUARY 2023 SHIMOGA| ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ (airport work) ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ವಿಮಾನ ನಿಲ್ದಾಣದ ಟರ್ಮಿನಲ್, ರನ್ ವೇ, ಏರ್ ಟ್ರಾಫಿಕ್ ಕಂಟ್ರೋಲರ್ ಕಟ್ಟಡ ಸೇರಿದಂತೆ ವಿವಿಧೆಡೆ ಕಾಮಗಾರಿ ಪರಿಶೀಲಿಸಿದರು. ಬೇಗ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ … Read more

ಸಂತೆ ಕಡೂರು, ಕಾಚಿನಕಟ್ಟೆ, ಉಂಬ್ಳೆಬೈಲು ಸೇರಿ ಹಲವು ಕಡೆ ಜ.12ರಂದು ಇಡೀ ದಿನ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 11 JANUARY 2023 ಶಿವಮೊಗ್ಗ : ಮೆಸ್ಕಾಂ ವತಿಯಿಂದ ಸಂತೆ ಕಡೂರು ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.12ರಂದು ನಿರ್ವಹಣೆ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ತಾಲೂಕಿನ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power cut) ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳದಲ್ಲಿ ಅವಘಡ, ಕಾರ್ಮಿಕ ಸಾವು

Shivamogga-Airport-Work-Sogane-Kachinakatte

SHIVAMOGGA LIVE NEWS | ACCIDENT | 30 ಮೇ 2022 ವಿಮಾನ ನಿಲ್ದಾಣ ಕಾಮಗಾರಿ ವೇಳೆ ರೋಲರ್ ಚಾಲಕನ ನಿರ್ಲಕ್ಷ್ಯದಿಂದ ಕಾರ್ಮಿಕನೊಬ್ಬ ಮೃತಪಟ್ಟದ್ದಾನೆ. ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ. ಮಲ್ಲಿಕಾರ್ಜುನ ಹರಿಜನ (20) ಮೃತ ದುರ್ದೈವಿ. ಕಾಮಗಾರಿ ಸಂದರ್ಭ ರೋಲರ್ ಹರಿದು ಮಲ್ಲಿಕಾರ್ಜು ಮೃತಪಟ್ಟಿದ್ದಾನೆ. ಮಣ್ಣು ಸಮತಟ್ಟು ಮಾಡುವ ಕಂಪ್ರೆಸರ್ ಯಂತ್ರವು ಮಲ್ಲಿಕಾರ್ಜುನನ ಮೇಲೆ ಹರಿದಿದೆ. ಚಾಲಕನ ನಿರ್ಲಕ್ಷ್ಯವೆ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ … Read more

ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಕುರಿತು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಸಿಎಂಗೆ ಮನವಿ

MLA-MP-Memorandum-to-CM

SHIVAMOGGA LIVE NEWS | 11 ಮಾರ್ಚ್ 2022 ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ನಿಯೋಗ, ಮನವಿ ಪತ್ರ ಸಲ್ಲಿಸಿತು. ಗ್ರಾಮೀಣಾಭಿವೃದ್ಧಿ ಸಚಿವ  ಕೆ.ಎಸ್.ಈಶ್ವರಪ್ಪ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ್, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ 13 ವರ್ಷವಾದರೂ ಸಿಕ್ಕಿಲ್ಲ ನಿವೇಶನ

160221 Vijay Kumar Veda Vijaykumar Memorandum about sogane houses 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 FEBRUARY 2021 ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ … Read more