ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್‌?

Dr-Amshumanth-visit-near-kachinakatte

ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್‌ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ … Read more

BREAKING NEWS – ಯಾವುದೇ ಕ್ಷಣ ಭದ್ರಾ ಜಲಾಶಯದ ಗೇಟುಗಳು ಓಪನ್‌, ನಾಲೆಗಳಿಗು ನೀರು

Bhadra-dam-General-Image

SHIMOGA, 30 JULY 2024 : ಯಾವುದೇ ಸಂದರ್ಭ ಭದ್ರಾ ಜಲಾಶಯದ (BHADRA DAM) ಗೇಟ್‌ಗಳನ್ನು ಮೇಲೆತ್ತುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆ ಭದ್ರಾ ಜಲಾಶಯದ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಸಾಮಾಜಿಕ ಜಲಾತಾಣಗಳಲ್ಲಿ ಮಾಹಿತಿ ವೈರಲ್‌ ಆಗಿದೆ. ಸುತ್ತಮುತ್ತಲ ವಿವಿಧೆಡೆಯ ಜನರು ಈ ಕ್ಷಣ ಕಣ್ತುಂಬಿಕೊಳ್ಳಲು ಭದ್ರಾ ಜಲಾಶಯದ ಬಳಿ ಜಮಾಯಿಸಲಿದ್ದಾರೆ. ನಾಲೆಗಳಿಗೆ ನೀರು … Read more

ಭದ್ರಾ ನಾಲೆಯಲ್ಲಿ ನೀರು ನಿಲ್ಲಿಸುವ ಕುರಿತು ಕಾಡಾ ಸಭೆಯಲ್ಲಿ ಮಹತ್ವದ ನಿರ್ಧಾರ

Bhadra-Kada-Meeting-in-Shimoga-Machenahalli.

SHIVAMOGGA LIVE NEWS | WATER | 28 ಏಪ್ರಿಲ್ 2022 ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ನೀರಿನ ಅವಶ್ಯಕತೆ ಇದ್ದರೆ ಮೇ 20ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇವತ್ತು ಮಲವಗೊಪ್ಪದ ಕಚೇರಿಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ … Read more