ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು

agodu-Thimmappa-General-Image.jp

SHIVAMOGGA LIVE NEWS | 24 MAY 2024 SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಜ್ವರ, ಕೆಮ್ಮು ಹಾಗೂ ಶೀತದಿಂದ ಬಳಲುತ್ತಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲು (Hospitalized) ಮಾಡಲಾಗಿದೆ. ಸದ್ಯ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಬಹುತೇಕ ಚೇತರಿಕೆ ಕಂಡಿದೆ. ಮೂರಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪುತ್ರಿ ಡಾ.ರಾಜನಂದಿನಿ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಇವತ್ತು ಆಸ್ಪತ್ರೆಯಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. … Read more

BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ

agodu-Thimmappa-General-Image.jp

SHIVAMOGGA LIVE NEWS | 17 AUGUST 2023 BENGALURU : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌ ಸಾಹಿತಿ ಹಿ.ಶಿ. … Read more

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ದುಷ್ಕರ್ಮಿಗಳಿಂದ ಬೆಂಕಿ

160823-Car-Incident-at-Kagodu-Village-in-Shimoga

SHIVAMOGGA LIVE NEWS | 16 AUGUST 2023 SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ … Read more

ಮಾಜಿ ಸಚಿವರ ಪುತ್ರಿ, ಮಾಜಿ ಜಿಲ್ಲಾಧ್ಯಕ್ಷ ಸೇರಿ 13 ಮಂದಿ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ, ಕಾರಣವೇನು?

Dr-Rajanandini-Kagodu-Daughter-of-Kagodu-Thimmappa

SHIVAMOGGA LIVE | 6 JULY 2023 SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಸೇರಿದಂತೆ 13 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟನೆ (Expelled) ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಆದೇಶ ಹೊರಡಿಸಿದ್ದಾರೆ. ಉಚ್ಚಾಟನೆಗೆ ಕಾರಣವೇನು? ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ತೊರೆದ ಮತ್ತು ಪಕ್ಷದಲ್ಲಿ ಇದ್ದುಕೊಂಡು ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇಲೆ 13 ಮಂದಿಯನ್ನು ಉಚ್ಚಾಟನೆ (Expelled) … Read more

ಮಗಳು ಬಿಜೆಪಿ ಸೇರ್ಪಡೆ ಕುರಿತು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಹಿರಿಯ ನಾಯಕ?

Kagodu-Thimmappa-Dr-Rajanandini-in-Shimoga

SHIVAMOGGA LIVE NEWS | 12 APRIL 2023 SAGARA : ಮಗಳು ಡಾ.ರಾಜನಂದಿನಿ ಕಾಂಗ್ರೆಸ್‌ ತೊರೆದು ದಿಢೀರ್‌ ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮೊದಲ ಪ್ರತಿಕ್ರಿಯೆ (First reaction) ನೀಡಿದ್ದಾರೆ. ರಾಜಕೀಯದಲ್ಲಿ ಬದ್ಧತೆ ಇರಬೇಕು ಡಾ.ರಾಜನಂದಿನಿ ಅವರು ಈ ರೀತಿ ಮಾಡುತ್ತಾರೆ ಎಂದು ನಾನು ಕನಸು ಮನಸಿನಲ್ಲಿಯು ಅಂದುಕೊಂಡಿರಲಿಲ್ಲ. ರಾಜಕೀಯದಲ್ಲಿ ಸ್ಥಿರತೆ, ಬದ್ಧತೆ ಇಟ್ಟುಕೊಳ್ಳಬೇಕು. ಬದ್ಧತೆಯಿಂದಾಗಿಯೇ ನಾವು ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ ಎಂದು ಕಾಗೋಡು ತಿಮ್ಮ ಪ್ಪ ತಿಳಿಸಿದರು. ಇದನ್ನೂ … Read more

ಕಾಗೋಡು ತಿಮ್ಮಪ್ಪ ಕಡೆಗಣನೆ, ಕಾಂಗ್ರೆಸ್ ಮುಖಂಡರ ಆಕ್ರೋಶ

Dr-Rajanandini-Kagodu-BR-Jayanath-Kagodu-Thimmappa.

SHIVAMOGGA LIVE NEWS | 3 NOVEMBER 2022 SAGARA | ಸಾಗರದ ಒಳಾಂಗಣ ಕ್ರೀಡಾಂಗಣದ (indoor stadium) ಉದ್ಘಾಟನೆ ಸಂದರ್ಭ ಕ್ರೀಡಾಂಗಣಕ್ಕೆ ಅನುದಾನ ತಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸ್ಮರಿಸದೆ ಇರುವುದು ನೋವಿನ ಸಂಗತಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಾಜನಂದಿನಿ ಕಾಗೋಡು ಅವರು, ಕಾಗೋಡು ತಿಮ್ಮಪ್ಪ ಅವರು 2017ರಲ್ಲಿ ಒಳಾಂಗಣ ಕ್ರೀಡಾಂಗಣ (indoor stadium) ಕಾಮಗಾರಿ ಮಾಂಜೂರು ಮಾಡಿಸಿ, 3.12 … Read more

‘ಕಾಗೋಡು ತಿಮ್ಮಪ್ಪ ಸ್ಪರ್ಧೆಗೆ ಅವಕಾಶ ಕೊಡಬೇಕು, ಅವಿರೋಧ ಆಯ್ಕೆಗೆ ಸರ್ವ ಪಕ್ಷಗಳು ಮುಂದಾಗಬೇಕು’

Rathnakar-Hunagodu-about-Kagodu-Thimmappa

SHIVAMOGGA LIVE NEWS | 1 NOVEMBER 2022 SHIMOGA |ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಸ್ಪರ್ಧೆಗೆ ಅವಕಾಶ ನೀಡಬೇಕು‌. ಉಳಿದೆಲ್ಲ ಪಕ್ಷಗಳು ಈ ಹಿರಿಯ ನಾಯಕನ ಅವಿರೋಧ ಆಯ್ಕೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹುನಗೋಡು ಮನವಿ ಮಾಡಿದರು. (kagodu thimmappa election) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ್ ಹುನಗೋಡು ಅವರು, ಕಾಗೋಡು ತಿಮ್ಮಪ್ಪ ಅವರನ್ನು ಸೋಲಿಸಿ ನಿವೃತ್ತಿ ಮಾಡಬಾರದು. ಅವರನ್ನು ಗೆಲ್ಲಿಸಿ ರಾಜಕೀಯ ನಿವೃತ್ತಿಗೊಳಿಸುವುದು ಶೋಭೆ … Read more

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿಗೆ ಕೊಲೆ ಬೆದರಿಕೆ, ಏನಿದು ಪ್ರಕರಣ?

Dr-Rajanandini-Kagodu-Sagara.

SHIVAMOGGA LIVE NEWS | THREAT | 04 ಮೇ 2022 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗರ ತಾಲೂಕು ತ್ಯಾಗರ್ತಿ ಗ್ರಾಮದ ಮಾರಿಗುಡಿ ಸಮೀಪ ಡಾ.ರಾಜನಂದಿನಿ ಅವರ ಕಾರು ಅಡ್ಡಗಟ್ಟಿ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಅವರ ಕಾರು ಚಾಲಕ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆದರಿಕೆ ಒಡ್ಡಿದ್ದು ಯಾರು? ಕಾಗೋಡು ತಿಮ್ಮಪ್ಪ ಫೌಂಡೇಶನ್ … Read more

ತೀರ್ಥಹಳ್ಳಿಯಲ್ಲಿ ಶರಾವತಿ ಚಳವಳಿಗೆ ಚಾಲನೆ, ಮೂರು ದಿನ ನಿರಂತರ ಪಾದಯಾತ್ರೆ, ಉದ್ದೇಶವೇನು?ಎಲ್ಲೆಲ್ಲಿ ಹಾದು ಹೋಗಲಿದೆ?

260921 Padayatre From Thirthahalli Kallukoppa Village

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021 ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ … Read more

‘ಕಾಗೋಡು ತಿಮ್ಮಪ್ಪ ಮನೆಯಲ್ಲಿ ಏಳು ವೈದ್ಯರಿದಾರೆ, ಆದರೂ ಲಸಿಕೆಗೆ ತಡವಾಗಿ ಬಂದಿದ್ದೇಕೆ?’

MLA-Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಜುಲೈ 2021 ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಎರಡನೆ ಡೋಸ್ ಲಸಿಕೆ ಸಿಗದಿರುವ ಕುರಿತು ಸಾಗರ ಶಾಸಕ ಹರತಾಳು ಹಾಲಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ ಕಾಗೋಡು ತಿಮ್ಮಪ್ಪ ಅವರಿಗೆ ಲಸಿಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಶಾಸಕ ಹಾಲಪ್ಪ ಹೇಳಿದ್ದೇನು? ನಿನ್ನೆ ನೂರು ಡೋಸ್ ಲಸಿಕೆ ಇತ್ತು. ಆದರೆ ಕಾಗೋಡು ತಿಮ್ಮಪ್ಪ ಅವರು ಕೇಂದ್ರಕ್ಕೆ ಹೋದಾಗ ಲಸಿಕೆ ಖಾಲಿಯಾಗಿದೆ. ಸಾಮಾನ್ಯವಾಗಿ ಅವರು ಫೋನ್ ಮಾಡಿ ಹೋಗುತ್ತಿದ್ದರು. … Read more