ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

9-AM-FATAFAT-NEWS.webp

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮನ್ಮಥನ ಪ್ರತಿಷ್ಠಾಪನೆ, ಎಲ್ಲೆಲ್ಲಿ? ಹೇಗಿದೆ ಹೋಳಿ ಹಬ್ಬದ ಸಿದ್ಧತೆ?

ಕಾಗೋಡು ತಿಮ್ಮಪ್ಪಗೆ ಒಂದೇ ದಿನ ಎರಡು ವಿವಿಯಿಂದ ಎರಡು ಗೌರವ ಡಾಕ್ಟರೇಟ್‌ ಪ್ರದಾನ

kuvempu-university-and-agriculture-university-invitation-for-kagodu-thimmappa Doctorate

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಒಂದೇ ದಿನ ಎರಡು ವಿಶ್ವವಿದ್ಯಾಲಯಗಳಿಂದ, ಎರಡು ಪ್ರತ್ಯೇಕ ಗೌರವ ಡಾಕ್ಟರೇಟ್‌ (Doctorate) ಪ್ರದಾನ ಮಾಡಲಾಗುತ್ತಿದೆ. ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಿಸಲಾಗಿದೆ. ಇನ್ನೊಂದೆಡೆ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯಿಂದಲು ಗೌರವ ಡಾಕ್ಟರೇಟ್‌ ಘೋಷಿಸಲಾಗಿದೆ. ಈಗಾಗಲೆ ಎರಡು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಅವರ ಮನೆಗೆ … Read more

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ, ಶಾಶ್ವತ ಪರಿಹಾರಕ್ಕೆ ಮಹತ್ವದ ಸಭೆ, ಸಚಿವ ಮಧು ಹೇಳಿದ್ದೇನು?

280823 Felictation to Minister Madhu Bangarappa in Sagara by Arya Ediga Community

SHIVAMOGGA LIVE NEWS | 28 AUGUST 2023 SAGARA : ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಶಾಶ್ವತ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು. ಈಡಿಗರ ಸಮುದಾಯ ಭವನದಲ್ಲಿ ಸಾಗರ ಪ್ರಾಂತ್ಯ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇದನ್ನೂ ಓದಿ – ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ ‌MLA ಪುತ್ರಿ, JNNCE ವಿದ್ಯಾರ್ಥಿನಿ ಸಚಿವ ಮಧು ಬಂಗಾರಪ್ಪ … Read more

ಕೃಷ್ಣನನ್ನು ಹುಡುಕಿಕೊಟ್ಟರೆ ನಗದು ಬಹುಮಾನ | ಈಡಿಗರ ಸಂಘದಿಂದ ಸಚಿವರು, ಶಾಸಕರಿಗೆ ಸನ್ಮಾನ | TOP 3 NEWS

250823 Request to find out Krishna

SHIVAMOGGA LIVE NEWS | 25 AUGUST 2023 ಕೃಷ್ಣನ ಬಗ್ಗೆ ಮಾಹಿತಿ ಕೊಟ್ಟರೆ ನಗದು ಬಹುಮಾನ SHIMOGA : ಗೋಪಾಲಗೌಡ ಬಡಾವಣೆಯಿಂದ ಬಿಳಿ ಬಣ್ಣದ ಕೋಕ್ಟೇಲ್‌ ಪಕ್ಷಿ ಕಾಣೆಯಾಗಿದೆ. ಈ ಪಕ್ಷಿ ಬಿಳಿ ಗಿಳಿಯ ರೀತಿ ಕಾಣುತ್ತೆ. ಇಲ್ಲಿನ ಮೋರ್‌ ಸೂಪರ್‌ ಮಾರ್ಕೆಟ್‌ ಬಳಿಯಿಂದ ಕಣ್ಮರೆಯಾಗಿದೆ. ಮಾಲೀಕರು ಇದಕ್ಕೆ ಕೃಷ್ಣ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷಿ ಕಂಡಲ್ಲಿ ತಕ್ಷಣ ಮಾಹಿತಿ ನೀಡುವಂತೆ ಮಾಲೀಕರು ಮನವಿ ಮಾಡಿದ್ದಾರೆ. ಮಾಹಿತಿ ನೀಡಿದವರಿಗೆ ಸೂಕ್ತ ನಗದು ಬಹುಮಾನ ಘೋಷಿಸಿದ್ದಾರೆ. ಸಂಪರ್ಕಿಸಿ … Read more

ಸಾಗರ ನಗರಸಭೆಗೆ ಕಾಗೋಡು ತಿಮ್ಮಪ್ಪ ನೇತೃತ್ವದ ನಿಯೋಗ, ಐದು ವರ್ಷದ ಆಡಳಿತದ ವಿರು‍ದ್ಧ ಆಕ್ರೋಶ

Former-Minister-Kagodu-Thimmappa-visit-Sagara-Nagara-Sabhe

SHIVAMOGGA LIVE NEWS | 16 MAY 2023 SAGARA : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಲು ಗ್ಯಾರಂಟಿ ಕಾರ್ಡ್‌ (Guarantee Card) ಪ್ರಮುಖ ಪಾತ್ರ ವಹಿಸಿದೆ. ಹಾಗಾಗಿ ಸರ್ಕಾರ ರಚನೆಯಾಗುತ್ತಿದ್ದಂತಗೆ ಗ್ಯಾರಂಟಿ ಕಾರ್ಡ್‌ನಲ್ಲಿರುವ ಭರವಸೆಗಳನ್ನು ಕೂಡಲೆ ಈಡೇರಿಸುವ ನಂಬಿಕೆ ಇದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಅವರು, ಸಾಗರ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಅಭಿವೃದ್ದಿ ಮರೀಚಿಕೆಗೆಯಾಗಿತ್ತು. ತಾನು ಶಾಸಕನಾಗಿದ್ದ … Read more

ಕಾಗೋಡು ಕುಟುಂಬದ ಸಂಸ್ಥೆಯ ಹಿಂಬಾಗಿಲಿನ ಬೀಗಿ ಮುರಿದ ಕಳ್ಳರು, ಸಾಕ್ಷಿ ನಾಶಕ್ಕೆ ಸಿಸಿಟಿವಿಯನ್ನೂ ಹೊತ್ತೊಯ್ದರು

Theft-at-United-Company-owned-by-Kagodu-Thimmappa-family

SHIVAMOGGA LIVE NEWS | 16 MAY 2023 SAGARA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಕುಟುಂಬಕ್ಕೆ ಸೇರಿದ ಸಂಸ್ಥೆಯೊಂದರ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಕೃತ್ಯ ಎಸಗಿದವರು ಸುಳಿವು ಸಿಗಬಾರದು ಎಂದು ಸಿಸಿಟಿವಿ (CCTV) ಕ್ಯಾಮರಾ ಮತ್ತು ಡಿವಿಆರ್‌ಗಳನ್ನೂ ಕದ್ದೊಯ್ದಿದ್ದಾರೆ. ಸಾಗರದ ಮಾರುಕಟ್ಟೆ ರಸ್ತೆಯ ಸೊರಬ ಸರ್ಕಲ್‌ನಲ್ಲಿರುವ ಯುನೈಟೆಡ್‌ ಟ್ರೇಡಿಂಗ್‌ ಕಂಪನಿ ಕಟ್ಟಡದ ಹಿಂಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. 17 ಲಕ್ಷ ರೂ. ಮೌಲ್ಯದ ಸಿಗರೇಟ್‌ ಪೆಟ್ಟಿಗೆಗಳನ್ನು ಕಳವು … Read more

ಕಾಂಗ್ರೆಸ್‌ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ದಿಢೀರ್‌ ಬಿಜೆಪಿ ಸೇರ್ಪಡೆ, ಕಾರಣವೇನು? ಮುಂದೇನು?

Dr-rajanandini-Joins-BJp-in-Bangalore

SHIVAMOGGA LIVE NEWS | 12 APRIL 2023 SAGARA / BENGALURU : ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಡಾ.ರಾಜನಂದಿನಿ ಅವರು ಬಿಜೆಪಿ ಸದಸ್ಯತ್ವ (Join BJP) ಪಡೆದರು. ಡಾ.ರಾಜನಂದಿನಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿದ್ದರು. ಅವರೊಂದಿಗೆ ಚರ್ಚೆ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. … Read more

‘ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ, ಸವಾಲಾಗಿ ಸ್ವೀಕರಿಸಿ’

Deepak-Singh-Oath-taking-programme-in-shimoga

SHIVAMOGGA LIVE NEWS | 9 DECEMBER 2022 ಶಿವಮೊಗ್ಗ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರು ಒಗ್ಗಟ್ಟಿನಿಂದ, ಇಚ್ಛಾಶಕ್ತಿ ಪ್ರದರ್ಶಿಸಬೇಕು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧರಿಸುವ ಸಂದರ್ಭ ಬಂದಿದೆ. ಎಲ್ಲಾ ಕಾರ್ಯಕರ್ತರು ಇದನ್ನು ಸವಾಲಾಗಿ (challenge) ಸ್ವೀಕರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ದೀಪಕ್ ಸಿಂಗ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಕಾಗೊಡು ತಿಮ್ಮಪ್ಪ ಅವರು, ದೇಶದಲ್ಲಿ ಸುದೀರ್ಘ … Read more

ಅಡಕೆ ಗರಿ ಹಿಡಿದು ಪಾದಯಾತ್ರೆ, ಸರ್ಕಾರಕ್ಕೆ 20 ದಿನದ ಗಡುವು, ಮುಂದೇನು?

Adike-Elechukki-roga-padyathre-from-avinahalli-sagara.

SHIVAMOGGA LIVE NEWS | 18 NOVEMBER 2022 SAGARA | ತಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 20 ದಿನದ ಗಡುವು ನೀಡಲಾಗುತ್ತಿದೆ. ಆ ಬಳಿಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. (20 day deadline) ರೈತ ಹಾಗೂ ಕೂಲಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಸಾಗರ ತಾಲೂಕು ಆವಿನಹಳ್ಳಿಯಿಂದ ಸಾಗರ ಪಟ್ಟಣದವರೆಗೆ ನಡೆದ ಪಾದಯಾತ್ರೆ ವೇಳೆ ರೈತರು ಸರ್ಕಾರಕ್ಕೆ 20 ದಿನದ ಗಡುವು ನೀಡಿ ಎಚ್ಚರಿಸಿದ್ದಾರೆ. (20 day deadline) ರೈತರ ಬೇಡಿಕೆಗಳು … Read more

ಕೊನೆ ಕ್ಷಣದಲ್ಲಿ ಶಾಕ್ ನೀಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

Kagodu-Thimmappa-Dr-Rajanandini-in-Shimoga

SHIVAMOGGA LIVE NEWS | 17 ನವೆಂಬರ್ 2022 SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಅವರ ಪುತ್ರಿ ಡಾ.ರಜನಂದಿನಿ ಅವರು ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದು ಇತರೆ ಆಕಾಂಕ್ಷಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮುಂದೇನು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. application for ticket ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮತ್ತು ಅವರ ಪುತ್ರಿ ಡಾ.ರಾಜನಂದಿನಿ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರಲ್ಲಿ … Read more