ಬ್ಯಾಕೋಡು ಜೋಡಿ ಕೊಲೆ ಘಟನಾ ಸ್ಥಳಕ್ಕೆ ಕಾಗೋಡು ತಿಮ್ಮಪ್ಪ ಭೇಟಿ

111020 Kagodu Thimmappa General Image 1

ಶಿವಮೊಗ್ಗ ಲೈವ್.ಕಾಂ | SAGARA NEWS | 30 JUNE 2021 ಸಾಗರ ತಾಲೂಕು ಬ್ಯಾಕೋಡಿನಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣ ಆರೋಪಿಗಳ ಬಂಧನವಾಗದೆ ಇರುವುದಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರೂರು ಹೋಬಳಿಯ ದ್ವೀಪದಲ್ಲಿ ಘಟನೆ ನಡೆದ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜೋಡಿ ಕೊಲೆ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ | ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ, … Read more

SAGARA | ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನೆಗೆ ದಿಢೀರ್ ಭೇಟಿ ನೀಡಿದ ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ

100221 HD Revanna Visit Kagodu Thimmappa House 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 FEBRUARY 2021 ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಮನೆಗೆ ದಿಢೀರ್ ಭೇಟಿ ನೀಡಿ, ಬಹು ಹೊತ್ತು ಚರ್ಚೆ ನಡೆಸಿದರು. ರೇವಣ್ಣ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಒಂದು ಗಂಟೆಗೂ ಹೆಚ್ಚು  ಹೊತ್ತು ಚರ್ಚೆ ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಭೇಟಿ ನೀಡಿದ್ದ ಹೆಚ್‍.ಡಿ.ರೇವಣ್ಣ, ಒಂದು ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ … Read more

SAGARA | ಮೋದಿ ಮಾಡಿದ ರೀತಿಯಲ್ಲಿ ಬ್ರಿಟೀಷರೂ ನಡೆದುಕೊಂಡಿರಲಿಲ್ಲ, ಪ್ರತಿಭಟನೆಯಲ್ಲಿ ಕಾಗೋಡು ಆಕ್ರೋಶ

080221 Congess Protest Against BJP Modi in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 08 FEBRUARY 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡಸಿ ಸಾಗರ ಹೊಟೇಲ್ ಸರ್ಕಲ್‍ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಎತ್ತಿನಗಾಡಿ, ಸೈಕಲ್ ಸವಾರಿ, ಗ್ಯಾಸ್ ಸಿಲಿಂಡರ್ ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಲಾಯಿತು. ಸಭೆಯಲ್ಲಿ … Read more

SHIMOGA | ಟ್ರಾಕ್ಟರ್ ಪರೇಡ್‌ನಲ್ಲಿ ಟ್ರಾಕ್ಟರ್ ಚಾಲಯಿಸಿದ ಕಾಗೋಡು ತಿಮ್ಮಪ್ಪ ಪುತ್ರಿ

260121 Kagodu Thimmappa Daughter Raja Nandini Tractor Driving 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021 ರೈತರ ಟ್ರಾಕ್ಟರ್ ಪರೇಡ್‍ನಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಟ್ರಾಕ್ಟರ್ ಚಲಾಯಿಸಿ ಎಲ್ಲರ ಗಮನ ಸೆಳೆದರು. ರೈತರು ತಂದಿದ್ದ ಟ್ರಾಕ್ಟರ್ ಪಡೆದು ಪರೇಡ್‍ನಲ್ಲಿ ಚಲಾಯಿಸಿದರು. ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಪಕ್ಕದ ರಸ್ತೆಯಲ್ಲಿ ಬಹಿರಂಗ ಸಭೆಯ ವೇದಿಕೆ ಸಮೀಪದವರೆಗೂ ಡಾ.ರಾಜನಂದಿನಿ ಟ್ರಾಕ್ಟರ್‍ ಚಲಾಯಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಲೆ ಡಾ.ರಾಜನಂದಿನಿ ಟ್ರಾಕ್ಟರ್ ಚಲಾಯಿಸಿದರು. ಡಾ.ರಾಜನಂದಿನಿ ಅವರೊಂದಿಗೆ ಕೆಲವು … Read more

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಕಾಗೋಡಿನಲ್ಲಿ ಬೆಂಕಿ, ಬೆಂಗಳೂರಿಗೆ ಹೋಗ್ತಿದೆ ಹೋರಾಟದ ನೆಲದ ಮಣ್ಣು

200920 Protest Against Bhu Swadina Kaidhe 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಸೆಪ್ಟಂಬರ್ 2020 ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಪ್ರತಿಗೆ ಬೆಂಕಿ. ಬೆಂಗಳೂರಿಗೆ ಹೋಗುತ್ತೆ ಹೋರಾಟದ ನೆಲದ ಮಣ್ಣು. ಜಿಲ್ಲಾಡಳಿತದ ನಿರ್ಬಂಧವಿದ್ದರೂ ‘ಉಳುವವನೇ ಹೊಲದೊಡೆಯ’ ಘೋಷಣೆ ಅಡಿ ನಡೆಯಿತು ಪ್ರತಿಭಟನೆ. ಕಾಗೋಡು ಚಳವಳಿಯ ನೆಲದಲ್ಲಿ ಭೂ ಸ್ವಾಧೀನ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಸಾಗರ ತಾಲೂಕು ಕಾಗೋಡು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಸಭೆ … Read more

ಮತ್ತೆ ಫೀಲ್ಡಿಗಿಳಿದರು ಕಾಗೋಡು ತಿಮ್ಮಪ್ಪ, ಅನಾರೋಗ್ಯ ಲೆಕ್ಕಿಸದೆ ನೆರೆ ಸಂತ್ರಸ್ತರ ನೋವು ಆಲಿಸಿದ ಮಾಜಿ ಮಿನಿಸ್ಟರ್

080819 Kagodu Thimmappa Visits Ripponpete 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 08 ಆಗಸ್ಟ್ 2019 ಹದಗೆಟ್ಟ ಆರೋಗ್ಯ ಲೆಕ್ಕಕ್ಕಿಲ್ಲ. ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು ಕ್ಯಾರೆ ಅನ್ನಲ್ಲಿಲ್ಲ. ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾದ ವಿಚಾರ ತಿಳಿಯುತ್ತಿದ್ದಂತೆ ಫೀಲ್ಡಿಗಿಳಿದರು ಮಾಜಿ ಮಿನಿಸ್ಟರ್. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಇವತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆ ಹಾನಿ ಕುರಿತು ಜನರಿಂದ ಮಾಹಿತಿ ಪಡೆದರು. ರಿಪ್ಪನ್’ಪೇಟೆ ಸುತ್ತಮುತ್ತಲು ವಿವಿಧ ಗ್ರಾಮಗಳಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭೇಟಿ ನೀಡಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ … Read more

ಮಧು ಬಂಗಾರಪ್ಪ ಬದಲು ಶಿವಮೊಗ್ಗ ಲೋಕಸಭೆಗೆ ಕಾಗೋಡು ತಿಮ್ಮಪ್ಪಗೆ ಟಿಕೆಟ್ ನೀಡುವಂತೆ ಒತ್ತಾಯ

ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019 ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಬೇಕು ಅನ್ನುವ ಒತ್ತಾಯ ಶುರುವಾಗಿದೆ. ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಕಾಗೋಡು ತಿಮ್ಮಪ್ಪ ಅವರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಉಪಚುನಾವಣೆಯಲ್ಲಿ ಮಧು ಬಂಗಾರಪ್ಪ ಅಲ್ಪ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಆ ಬಳಿಕ ಮಧು ಬಂಗಾರಪ್ಪ ಜಿಲ್ಲೆಯ ಜನರೊಂದಿಗೆ ಸಂಪರ್ಕದಲ್ಲಲಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಜೆಡಿಎಸ್ … Read more