ಸಿಗಂದೂರು ಬಳಿ ಹಿನ್ನೀರಿನಲ್ಲಿ ಮೂವರು ಯುವಕರ ಮೃತದೇಹ ಪತ್ತೆ

Youths-found-in-Sharavathi-river-near-sigandur

SAGARA, 14 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಕಣ್ಮರೆಯಾಗಿದ್ದ ಮೂವರು ಯುವಕರ (Youths) ಮೃತದೇಹಗಳು ಪತ್ತೆಯಾಗಿವೆ. ಮುಳುಗು ತಜ್ಞ ಈಶ್ವರ್‌ ಮಲ್ಪೆ ಶೋಧ ಕಾರ್ಯ ನಡೆಸಿದಾಗ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಹೊಳೆ ಊಟಕ್ಕೆ ಹೋದವರು ಸಾವು ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಹೊಳೆ ಊಟ ಮುಗಿಸಿ ಮರಳುವಾಗ ತೆಪ್ಪ ಮಗುಚಿ ಮೂವರು ಯುವಕರು ಕಣ್ಮರೆಯಾಗಿದ್ದರು. ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್‌ (28), ಸಂದೀಪ್‌ (30) ಮತ್ತು ರಾಜೀವ್‌ (34) … Read more

‘ಬಾಣಂತಿ, ಮಗು ಇದ್ದ ವಾಹನ ಲಾಂಚ್’ಗೆ ಹತ್ತಿಸದ ಸಿಬ್ಬಂದಿ’

Sigandur Launch with people 1

ಶಿವಮೊಗ್ಗ ಲೈವ್.ಕಾಂ | TUMARI NEWS | 8 ಸೆಪ್ಟೆಂಬರ್ 2021 ಸಿಗಂದೂರು ಲಾಂಚ್’ನಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಆಗ್ರಹ ಪುನಃ ಮುನ್ನಲೆಗೆ ಬಂದಿದೆ. ಅಂಬಾರಗೋಡ್ಲು – ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಲಾಂಚ್’ನಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು. ಸ್ಥಳೀಯರಿಗೆ ಅನುಕೂಲ ಮಾಡಿಕೊಡುವುದೆ ಈ  ಲಾಂಚ್’ಗಳ ಮೂಲ ಉದ್ದೇಶವಾಗಿದೆ ಎಂದು ಜನಪರ ಹೋರಾಟ ವೇದಿಕೆ ಮುಖಂಡ ಪ್ರದೀಪ್ ಮಾವಿನಕೈ ಒತ್ತಾಯಿಸಿದ್ದಾರೆ. ಬಾಣಂತಿ ಇದ್ದ ವಾಹನ ಹತ್ತಿಸಲಿಲ್ಲ ಇತ್ತೀಚೆಗೆ ಲಾಂಚ್ ಸಿಬ್ಬಂದಿ ಸ್ಥಳೀಯ … Read more