ಶಿಕಾರಿಪುರದಲ್ಲಿ ಮನೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 JUNE 2021 ಕಳ್ಳಭಟ್ಟಿ ತಯಾರಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ತಾಂಡಾದ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಕಾರಿಪುರ ತಾಲೂಕು ಮಳವಳ್ಳಿ ತಾಂಡಾದ ಕುಮಾರ ನಾಯ್ಕ ಎಂಬುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಮೂರು ಲೀಟರ್ ಕಳ್ಳಭಟ್ಟಿ ಮತ್ತು ಅದನ್ನು ತಯಾರಿಸಲು ಬಳಸಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾ. ಅಜಿತ್ ಕುಮಾರ್ ಮಾರ್ಗದರ್ಶನದಲ್ಲಿ ಸಾಗರ ಉಪ ವಿಭಾಗದ ಉಪ … Read more