ಹುಣಸೋಡು ಕಲ್ಲು ಗಣಿಯಲ್ಲಿ ಸ್ಪೋಟ, ಪರಿಹಾರಕ್ಕಾಗಿ ಸತ್ಯಾಗ್ರಹ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು. ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು … Read more