ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ

Marata-Samaja-Protest-in-Kallihal-against-vijayendra

SHIVAMOGGA LIVE NEWS | 24 APRIL 2024 HOLEHONNURU : ಸಚಿವ ಸಂತೋಷ್‌ ಲಾಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲಿಹಾಳ್‌ ಸರ್ಕಲ್‌ನಲ್ಲಿ ಮರಾಠ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂತೋಷ್‌ ಲಾಡ್‌ ಅವರ ಕುರಿತು ವಿಜಯೇಂದ್ರ ಹೇಳಿಕೆ ಸಮಾಜಕ್ಕೆ ಮಾಡಿರುವ ಅಪಮಾನ. ಅದ್ದರಿಂದ ಕೂಡಲೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮರಾಠ ಸಮಾಜದ ಕಾರ್ಯದರ್ಶಿ ದೇವೇಂದ್ರ ರಾವ್‌ ಅವತಾಡೆ, ಯಶ್ವಂತ ರಾವ್‌ ಘೋರ್ಪಡೆ, ರುದ್ರೋಜಿರಾವ್‌ ಜಾಧವ್‌, … Read more

ಶಿವಮೊಗ್ಗದಲ್ಲಿ ಕರೋನಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 11 MAY 2021 ಕರೋನ ಸೋಂಕಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಲಿಯಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸಲದೆ ಕೊನೆಯುಸಿರೆಳೆದಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ (40) ಮೃತರು. ಸೋಂಕು ತಗುಲಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒಂದು ಮಗ, ಒಬ್ಬ  ಮಗಳು ಇದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more