ಕಲ್ಲೊಡ್ಡು ಯೋಜನೆಗೆ ಸಿಕ್ತು ಚಾಲನೆ, ಶಿಕಾರಿಪುರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಎರಡು ವರ್ಷದ ಡೆಡ್ ಲೈನ್
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಕರೋನ, ಅತಿವೃಷ್ಟಿಯ ನಡುವೆಯು ರಾಜದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿಕಾರಿಪುರದಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಎರಡು ವರ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, 6 ಕೋಟಿ ರೂ. ವೆಚ್ಚದ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಯಡಿಯೂರಪ್ಪ ಅವರು ಮಾತನಾಡಿ, ಶಿಕಾರಿಪುರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಎರಡು … Read more