ಶಿವಮೊಗ್ಗದಲ್ಲಿ ಸುಧಾ ಮೂರ್ತಿ, ವಿದ್ಯಾರ್ಥಿನಿಯರ ಜೊತೆ ಸಂವಾದ | PHOTO NEWS
SHIVAMOGGA LIVE NEWS | 5 ಏಪ್ರಿಲ್ 2022 ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಮೃತ ಮಹೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮಾಲಿಕೆಯ ಎರಡನೇ ಉಪನ್ಯಾಸ ಕಾರ್ಯಕ್ರಮವು ಇವತ್ತು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಮಹಿಳಾ ಸಬಲೀಕರಣ ವಿಚಾರವಾಗಿ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಕಾರ್ಯಕ್ರಮ ಫೋಟೊ ಗ್ಯಾಲರಿ ಇಲ್ಲಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ … Read more