ಶಿವಮೊಗ್ಗದಲ್ಲಿ ಸುಧಾ ಮೂರ್ತಿ, ವಿದ್ಯಾರ್ಥಿನಿಯರ ಜೊತೆ ಸಂವಾದ | PHOTO NEWS

Sudha-Murthy-at-Shimoga-Kamala-Nehru-college

SHIVAMOGGA LIVE NEWS | 5 ಏಪ್ರಿಲ್ 2022 ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಮೃತ ಮಹೋತ್ಸವದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮಾಲಿಕೆಯ ಎರಡನೇ ಉಪನ್ಯಾಸ ಕಾರ್ಯಕ್ರಮವು ಇವತ್ತು ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಸುಧಾಮೂರ್ತಿ ಅವರು ಮಹಿಳಾ ಸಬಲೀಕರಣ ವಿಚಾರವಾಗಿ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಕಾರ್ಯಕ್ರಮ ಫೋಟೊ ಗ್ಯಾಲರಿ ಇಲ್ಲಿದೆ. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ … Read more

ಶಿಕಾರಿಪುರ ಕಾಂಗ್ರೆಸ್‌ಗೆ ಮತ್ತೆ ಶಾಕ್, ದಿಢೀರ್ ರಾಜೀನಾಮೆ ಕೊಟ್ಟರು ಮತ್ತೊಬ್ಬ ಪುರಸಭೆ ಸದಸ್ಯೆ, ಕಾರಣವೇನು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ನವೆಂಬರ್ 2020 ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ಮುಂದುವರೆದಿದೆ. ಮತ್ತೊಬ್ಬ ಕಾಂಗ್ರೆಸ್ ಪುರಸಭೆ ಸದಸ್ಯೆ ರಾಜೀನಾಮೆ ಸಲ್ಲಿಸಿ, ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆತಂಕ ಶುರುವಾಗಿದೆ. ರಾಜೀನಾಮೆ ನೀಡಿದ್ದು ಯಾರು? ಪುರಸಭೆಯ 5ನೇ ವಾರ್ಡ್‍ನ ಸದಸ್ಯೆ ಜ್ಯೋತಿ ಸಿದ್ದಲಿಂಗೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರ ಸಂಖ್ಯೆ 9ಕ್ಕೆ … Read more

ಗೋಪಿ ಸರ್ಕಲ್’ನಲ್ಲಿ ಈಶ್ವರಪ್ಪ V/s ಸಚಿವ ಖಾದರ್, ಮಾತಿಗೆ ಮಾತಲ್ಲಿ ಗೆದ್ದವರಾರು? ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019 ಸ್ಮಾರ್ಟ್ ಸಿಟಿ ಕಾಮಗಾರಿಗಳ ಶಂಕುಸ್ಥಾಪನೆಗೆ ಬಂದಿದ್ದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಕೆ.ಎಸ್.ಈಶ್ವರಪ್ಪ ನಡುವೆ, ಬಹಿರಂಗ ವೇದಿಕೆಯಲ್ಲೇ, ಮಾತಿನ ಜುಗಲ್’ಬಂದಿ ನಡೆಯಿತು. ಗೋಪಿ ಸರ್ಕಲ್’ನಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಈಶ್ವರಪ್ಪ ಅವರ ಮಾತಿಗೆ, ಎಲ್ಲರನ್ನು ನಗಿಸುತ್ತಲೇ ಉತ್ತರ ನೀಡಿದ ಖಾದರ್, ಆಪರೇಷನ್ ಕಮಲ ಮಾಡದಂತೆ ಮನವಿ ಮಾಡಿದರು. ಅಷ್ಟೇ ಅಲ್ಲ, ಸರ್ಕಾರದ ಖಜಾನೆ ಕೂಡ ಗಟ್ಟಿಯಾಗಿದೆ ಅಂತಾ ಸ್ಪಷ್ಟನೆ ನೀಡಿದರು. ಇಬ್ಬರ ಮಾತಿನ ಜುಗಲ್’ಬಂದಿ ಸಬೀಕರಿಗೆ ಖುಷಿ … Read more