BREAKING NEWS – ಶಿವಮೊಗ್ಗದಲ್ಲಿ ನಡೆಯಬೇಕಿದ್ದ ಮೊದಲ ಕಂಬಳ ರದ್ದು, ಯಾಕೆ? ಮುಂದೆ ನಡೆಯುತ್ತಾ?
ಶಿವಮೊಗ್ಗ : ಮಲೆನಾಡಿನಲ್ಲಿ ನಿಗದಿಯಾಗಿದ್ದ ಮೊದಲ ಕಂಬಳ ರದ್ದಾಗಿದೆ. ಪ್ರಾಣಿ ದಯ ಸಂಘಟನೆ ಕೋರ್ಟ್ ಮೊರೆ ಹೋಗಿರುವ ಹಿನ್ನೆಲೆ ಶಿವಮೊಗ್ಗ ಕಂಬಳ (Kambala) ರದ್ದುಗೊಳಿಸಲಾಗಿದೆ. ಕೋರ್ಟ್ ತೀರ್ಪಿನ ನಂತರ ತೀರ್ಮಾನ ಕೈಗೊಳ್ಳಲು ಕಂಬಳ ಸಮಿತಿ ನಿರ್ಧರಿಸಿದೆ. ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಏಪ್ರಿಲ್ 19 ಮತ್ತು 20ರಂದು ಕಂಬಳ ನಡೆಸಲು ನಿರ್ಧರಿಸಲಾಗಿತ್ತು. ಮೂಡುಬಿದಿರೆ ಮೀಟಿಂಗ್ನಲ್ಲಿ ನಿರ್ಧಾರ ಕಳೆದ ಬುಧವಾರ ಮೂಡುಬಿದಿರೆಯ ಸೃಷ್ಟಿ ಗಾರ್ಡನ್ನಲ್ಲಿ ಕಂಬಳ (Kambala) ಸಮಿತಿ ಸಭೆ ನಡೆಯಿತು. ಇಲ್ಲಿ ಶಿವಮೊಗ್ಗ ಕಂಬಳ ರದ್ದುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಏ.19ರಂದು … Read more