ಕೆಲಸೂರಿನಲ್ಲಿ ಚಿರತೆಗಳು ಪ್ರತ್ಯಕ್ಷ, ಮನೆಯಿಂದ ಹೊರ ಬರಲು ಗ್ರಾಮಸ್ಥರಿಗೆ ಆತಂಕ

201023-leopard-general-image.webp

SHIVAMOGGA LIVE NEWS | 22 NOVEMBER 2023 THIRTHAHALLI : ಕಮ್ಮರಡಿ ಸಮೀಪದ ಕೆಸಲೂರು ಗ್ರಾಮದಲ್ಲಿ ಮೂರು ಚಿರತೆಗಳು ಕಾಣಿಸಿಕೊಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲಸೂರು ಸಮೀಪದ ಅಕೇಶಿಯ ನೆಡುತೋಪಿನಲ್ಲಿ ಚಿರತೆಗಳು ಕಾಣಿಸಿಕೊಂಡಿವೆ. ಹಾಗಾಗಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ನಡೆದು ಹೋಗಲು ಮತ್ತು ತೋಟ, ಗದ್ದೆಗೆ ಹೋಗಲು ಜನರು ಭಯ ಪಡುತ್ತಿದ್ದಾರೆ. ಇನ್ನು, ಜಾನುವಾರುಗಳನ್ನು ಮೇಯಲು ಕೊಟ್ಟಿಗೆಯಿಂದ ಹೊರ ಬಿಡಲಾಗದೆ ಚಿಂತೆಗೀಡಾಗಿದ್ದಾರೆ. ಮೇಗರವಳ್ಳಿ ವಲಯ ಅರಣ್ಯಾಧಿಕಾರಿ ಮಧುಕರ್‌ ಅವರ … Read more

ತೀರ್ಥಹಳ್ಳಿಯ ಕಮ್ಮರಡಿ ಸುತ್ತಮುತ್ತ ದೇಗುಲಗಳಲ್ಲಿ ಸರಣಿ ಕಳ್ಳತನ

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 9 ಜುಲೈ 2021 ತೀರ್ಥಹಳ್ಳಿಯ ಕಮ್ಮರಡಿ ಸಮೀಪ ಕಳೆದ ಎರಡು ದಿನದಿಂದ ಎರಡು ದೇವಸ್ಥಾನದಲ್ಲಿ ಕಳ್ಳರು ಹುಂಡಿ ಒಡೆದು, ಕಾಣಿಕೆ ಹಣ ಕಳವು ಮಾಡಿದ್ದಾರೆ. ಅರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಗಾರು ಭೂ ಕೈಲಾಸ ದೇವಸ್ಥಾನದಲ್ಲಿ ಕಳವು ಮಾಡಲಾಗಿದೆ. ಇನ್ನು ನಡಬೂರು ಹುಂಬಾಗಿ ದೇವಸ್ಥಾನದಲ್ಲೂ ಕಳ್ಳರು ಹುಂಡಿ ಒಡೆದು ಕಾಣಿಕೆ ಹಣ ದೋಚಿದ್ದಾರೆ. ಸ್ಥಳೀಯರು, ದೇವಸ್ಥಾನದ ಆಡಳಿತ ಮಂಡಳಿ ದೇಗುಲಕ್ಕೆ ಬಂದಾಗ ಘಟನೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ … Read more