ಶಿವಮೊಗ್ಗದಲ್ಲಿ ಕನಕದಾಸರ ಜಯಂತಿ, ಇದೇ ಮೊದಲು ದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶನ
SHIVAMOGGA LIVE NEWS | 1 DECEMBER 2023 SHIMOGA : ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನಕದಾಸರ ಜಯಂತಿ (Kanakadasa Jayanthi) ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಇದೆ ವೇಳೆ ಕನಕದಾಸರ ಜೀವನ ಆಧಾರಿತ ಯಕ್ಷಗಾನ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಮಧು ಬಂಗಾರಪ್ಪ, ಉಸ್ತುವಾರಿ ಸಚಿವ : ಕನಕದಾಸರ ಕೀರ್ತನೆಗಳು ಈ ದೇಶದ ಸಂವಿಧಾನದ ಆಶಯಗಳನ್ನು ಹೊಂದಿದೆ. 16ನೇ ಶತಮಾನದಲ್ಲೇ ಕೀರ್ತನೆಗಳ ಮೂಲಕ ಸಾಮಾಜಿಕ ನ್ಯಾಯಕ್ಕೆ ನಾಂದಿ … Read more