ಕನಸಿನಕಟ್ಟೆಯಲ್ಲಿ ವಿದ್ಯುತ್‌ ಶಾಕ್‌ಗೆ ಯುವಕ ಸಾವು, ಹೇಗಾಯ್ತು ಘಟನೆ?

Kanasinakatte-Youth-Darshan-succumbed Electricity

SHIVAMOGGA LIVE NEWS, 6 JANUARY 2025 ಹೊಳೆಹೊನ್ನೂರು : ಪಂಪ್‌ಸೆಟ್‌ ಸ್ವಿಚ್‌ ಆಫ್‌ ಮಾಡಲು ತೆರಳಿದ್ದಾಗ ವಿದ್ಯುತ್‌ ಪ್ರವಹಿಸಿ (Electricity) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಕನಸಿನಕಟ್ಟೆ ಗ್ರಾಮದ ದರ್ಶನ್‌ (20) ಮೃತ ಯುವಕ. ಭಾನುವಾರ ಸಂಜೆ ತಮ್ಮ ಜಮೀನಿನಲ್ಲಿ ಘಟನೆ ಸಂಭವಿಸಿದೆ. ನೀರು ಹಾಯಿಸಲು ದರ್ಶನ್‌ ತಮ್ಮ ತೋಟಕ್ಕೆ ತೆರಳಿದ್ದರು. ಈ ಸಂದರ್ಭ ಪಂಪ್‌ಸೆಟ್‌ನ ಸ್ವಿಚ್‌ ಆಫ್‌ ಮಾಡುವಾಗ ವಿದ್ಯುತ್‌ ಶಾಕ್‌ ತಗುಲಿದೆ ಎಂದು ಹೇಳಲಾಗುತ್ತಿದೆ. ನೆರೆಹೊರೆ ಜಮೀನಿನವರು ಇದನ್ನು ಗಮನಿಸಿ ಕುಟುಂಬದವರಿಗೆ ವಿಷಯ ತಿಳಿಸಿದ್ದಾರೆ. ಹೊಳೆಹೊನ್ನೂರು … Read more

ಬೆಳಗ್ಗೆಯಿಂದ ಈ ಊರಲ್ಲಿ ಚಲಾವಣೆಯಾಗಿದ್ದು ಎರಡೇ ಮತ, ಮತಗಟ್ಟೆಯಿಂದ ನೂರು ಮೀಟರ್‌ ದೂರ ಉಳಿದ ಜನ

Voting-Bahishkara-at-Kanasinakatte-Village

SHIVAMOGGA LIVE NEWS | 10 MAY 2023 BHADRAVATHI : ಮೂಲ ಸೌಕರ್ಯಕ್ಕೆ ಆಗ್ರಹಿಸಿ ಕನಸಿನಕಟ್ಟೆ ಗ್ರಾಮಸ್ಥರು ಮತದಾನ ಬಹಿಷ್ಕಾರಿಸಿದ್ದಾರೆ (Boycott). ಗ್ರಾಮದಲ್ಲಿ ಸ್ಥಾಪಿಸಿರುವ ಬೂತ್‌ನಲ್ಲಿ ಬೆಳಗ್ಗೆಯಿಂದ ಇಬ್ಬರು ಮಾತ್ರ ಮತದಾನ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಭದ್ರಾವತಿ ತಾಲೂಕಿನ ಕನಸಿಕಟ್ಟೆ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ರಾಜಕೀಯ ನಾಯಕರು ಊರೊಳಗೆ ಪ್ರವೇಶಿಸಬಾರದು ಎಂದು ಬ್ಯಾನರ್‌ ಹಾಕಿದ್ದರು. ಹೀಗಿದ್ದೂ ಗ್ರಾಮಸ್ಥರ ಮನವೊಲಿಸಲು ಯಾರೊಬ್ಬರು ಬಂದಿಲ್ಲ. ಎರಡು ಮತ ಮಾತ್ರ ಚಲಾವಣೆ ಕನಸಿನಕಟ್ಟೆ ಗ್ರಾಮದ ಬೂತ್‌ನಲ್ಲಿ 1021 … Read more