ಮುಂಗಾರು ಚುರುಕು, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಲ್ಲಿ ಎಷ್ಟು ನೀರಿದೆ?

Two-Young-Ladies-walk-holding-umbreall-in-Rain

SHIVAMOGGA LIVE | 3 JULY 2023 SHIMOGA : ರಾಜ್ಯಾದ್ಯಂತ ಮುಂಗಾರು ಇವತ್ತಿನಿಂದ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿಯೂ ಅಲ್ಲಲ್ಲಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬದಲ್ಲಿ ಮುಂಗಾರು ನಿಧಾನಕ್ಕೆ ಅಬ್ಬರಿಸಲು ಆರಂಭವಾಗಿದೆ. ಕಳೆದ ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 110.20 ಮಿ.ಮಿ ಮಳೆಯಾಗಿದೆ (Rain Report). ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ? ಶಿವಮೊಗ್ಗ ತಾಲೂಕಿನಲ್ಲಿ 4.50 ಮಿಮಿ. ಮಳೆಯಾಗಿದೆ. ಭದ್ರಾವತಿ 4.20 ಮಿಮಿ., ತೀರ್ಥಹಳ್ಳಿ 21.10 ಮಿಮಿ., ಸಾಗರ … Read more

ಒಂದೇ ಒಂದು ಎಸ್ಎಂಎಸ್’ನಿಂದ 44 ಸಾವಿರ ಮಂಗಮಾಯ, ಹೇಗದು?

Doddapete-Police-Station-General-Image.

SHIVAMOGGA LIVE NEWS | SHIMOGA | 10 ಜೂನ್ 2022 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿಯಂತೆ ಮೆಸೇಜ್ ಮಾಡಿ ವೃದ್ಧರೊಬ್ಬರಿಗೆ ಹಣ ವಂಚನೆ ಮಾಡಲಾಗಿದೆ. ಲಿಂಕ್ ಕ್ಲಿಕ್ ಮಾಡಿದ್ದಕ್ಕೆ ಬ್ಯಾಂಕ್ ಖಾತೆಯಿಂದ ಎರಡು ಭಾರಿ ಹಣ ವರ್ಗಾಯಿಸಲಾಗಿದೆ. bank scams ಶಿವಮೊಗ್ಗದ ವೃದ್ಧರೊಬ್ಬರ ಮೊಬೈಲ್’ಗೆ ಎಸ್.ಬಿ.ಐ ಬ್ಯಾಂಕಿನಿಂದ ಮೆಸೇಜ್ ಬಂದಿತ್ತು. ನಿಮ್ಮ ಬ್ಯಾಂಕ್ ಖಾತೆ ಬ್ಲಾಕ್ ಆಗಲಿದೆ. ಆದ್ದರಿಂದ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ ಎಂದು ಬರೆಯಲಾಗಿತ್ತು. ಆತಂಕಗೊಂಡು ಲಿಂಕ್ … Read more

ಪೆಟ್ರೋಲ್, ಡಿಸೇಲ್ ದರ 13ನೇ ಭಾರಿ ಹೆಚ್ಚಳ, ಶಿವಮೊಗ್ಗದಲ್ಲಿ ಇವತ್ತೆಷ್ಟಾಗಿದೆ ರೇಟು?

petrol pump

SHIVAMOGGA LIVE NEWS | 5 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 84 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.7 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ … Read more

20 ತಿಂಗಳ ಬಳಿಕ ಶಿವಮೊಗ್ಗದಲ್ಲೂ ಒಂದರಿಂದ ಐದನೇ ತರಗತಿ ಪುನಾರಂಭ

251021 Shimoga Schools Restart After Corona

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಕರೋನ ಹಿನ್ನೆಲೆ 20 ತಿಂಗಳ ಬಳಿಕ ಒಂದರಿಂದ ಐದನೇ ತರಗತಿ ಶಾಲೆಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದರಿಂದ ಐದನೇ ತರಗತಿಯ 1.24 ಲಕ್ಷ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಶಾಲೆಗಳು ಪುನಾರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ ಬಾಳೆ ಕಂಬಗಳು, ಹೂವಿನ ಹಾರ ಹಾಕಿ ಅಲಂಕಾರ ಮಾಡಲಾಗಿತ್ತು. ಮಕ್ಕಳನ್ನು ಆಕರ್ಷಿಸಲು ಬಲೂನುಗಳನ್ನು ಕಟ್ಟಲಾಗಿತ್ತು. … Read more