ಮೆಗ್ಗಾನ್ ಆಸ್ಪತ್ರೆಯಲ್ಲಿ 108 ಆಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ, ಜೀವ ಬೆದರಿಕೆ

Mc-Gann-Hospital

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಖಾಸಗಿ ಆಂಬುಲೆನ್ಸ್ ಚಾಲಕರು 108 ಆಂಬುಲೆನ್ಸ್ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಮೆಗ್ಗಾನ್ ಆಸ್ಪತ್ರೆ ಬಳಿ ಘಟನೆ ಸಂಭವಿಸಿದೆ. 108 ಆಂಬುಲೆನ್ಸ್ ಚಾಲಕ ಶಿವಮೂರ್ತಿ ಎಂಬುವವರ ಮೇಲೆ ಹಲ್ಲೆಯಾಗಿದೆ. ಶಿವಮೂರ್ತಿ ಅವರು ಆನಂದಪುರದಿಂದ ರೋಗಿಯೊಬ್ಬರನ್ನು ಕರೆತಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ದಾಖಲೆ ಪಡೆಯಲು ಆಸ್ಪತ್ರೆ ಒಳಗೆ ಹೋಗಿದ್ದರು. ಹಿಂತಿರುಗಿ ಬಂದಾಗ ಮೂವರು ಖಾಸಗಿ ಆಂಬುಲೆನ್ಸ್ ಚಾಲಕರು … Read more

‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’

Congress-President-Sundaresh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆ.ಎಸ್. ಈಶ್ವರಪ್ಪನವರನ್ನು ಸಂಪುಟದಿಂದ  ಕೈಬಿಡಬೇಕು, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರ್ತನೆ ಹಾಗೂ ಪಕ್ಷದ  ಮುಖಂಡರ ಹೇಳಿಕೆ ದೇಶಕ್ಕೆ ಮಾರಕವಾಗಿದೆ. ಅಭಿವೃದ್ಧಿ ಕೆಲಸ ಹಾಗೂ ಜನರ ಸಮಸ್ಯೆಗಳನ್ನು ಬಗೆಹರಿಸದ ಬಿಜೆಪಿ ಪುಕ್ಕಟೆಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಬಿಜೆಪಿ ಜಾತಿ ವಿಷ ಬೀಜ … Read more