ತೀರ್ಥಹಳ್ಳಿಯಲ್ಲಿ ಮತ್ತೊಂದು KFD ಪ್ರಕರಣ, ಕನ್ನಂಗಿ ಭಾಗದಲ್ಲಿ ಆತಂಕ

Kannangi Graphics

SHIVAMOGGA LIVE NEWS | 11 ಮಾರ್ಚ್ 2022 ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಭೀತಿ ಮತ್ತಷ್ಟು ಹೆಚ್ಚಾಗಿದೆ. ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಯುವಕನಿಗೆ ಕೆಎಫ್’ಡಿ ಪಾಸಿಟಿವ್ ಬಂದಿದೆ. ಕುಡುವಳ್ಳಿಯ 24 ವರ್ಷದ ಯುವಕನಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಜ್ವರದಿಂದ ನರಳುತ್ತಿದ್ದ ಯುವಕನ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. KFD ಸೋಂಕು ಇರುವುದು ದೃಢವಾಗಿದೆ. ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ | ತೀರ್ಥಹಳ್ಳಿಯಲ್ಲಿ ಇಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕನ್ನಂಗಿ ಭಾಗದಲ್ಲಿ ಆತಂಕ ಈ … Read more

ತೀರ್ಥಹಳ್ಳಿಯಲ್ಲಿ ಇಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕನ್ನಂಗಿ ಭಾಗದಲ್ಲಿ ಆತಂಕ

Kannangi Graphics

SHIVAMOGGA LIVE NEWS | 9 ಮಾರ್ಚ್ 2022 ತೀರ್ಥಹಳ್ಳಿ ತಾಲೂಕಿನಲ್ಲಿ KFD ಆತಂಕ ಮುಂದುವರೆದಿದೆ. ಇಬ್ಬರು ಮಹಿಳೆಯರು KFD ಸೋಂಕಿಗೆ ತುತ್ತಾಗಿದ್ದಾರೆ. ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದಲ್ಲಿ ಕಲ್ಪನಾ (40) ಮತ್ತು ದೇವಕಿ (45) ಎಂಬುವವರಿಗೆ KFD ಪಾಸಿಟಿವ್ ಬಂದಿದೆ. ಕಲ್ಪನಾ ಅವರು ದಾವಣಗೆರೆ ಜಿಲ್ಲೆಯಿಂದ ಯಡವತ್ತಿ ಗ್ರಾಮಕ್ಕೆ ಕೆಲಸಕ್ಕೆಂದು ಬಂದಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದಾರೆ. ಇನ್ನು, ದೇವಕಿ ಅವರಿಗೆ ಜೆ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. … Read more

ತೀರ್ಥಹಳ್ಳಿಯಲ್ಲಿ ಶರಾವತಿ ಚಳವಳಿಗೆ ಚಾಲನೆ, ಮೂರು ದಿನ ನಿರಂತರ ಪಾದಯಾತ್ರೆ, ಉದ್ದೇಶವೇನು?ಎಲ್ಲೆಲ್ಲಿ ಹಾದು ಹೋಗಲಿದೆ?

260921 Padayatre From Thirthahalli Kallukoppa Village

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 ಸೆಪ್ಟೆಂಬರ್ 2021 ತೀರ್ಥಹಳ್ಳಿಯಲ್ಲಿ ಇವತ್ತಿನಿಂದ ಶರಾವತಿ ಚಳವಳಿ ಪಾದಯಾತ್ರೆ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಕಲ್ಲುಕೊಪ್ಪ ಗ್ರಾಮದಲ್ಲಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ಕಾರ್ಯಕರ್ತರು, ರೈತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು ಪಾದಯಾತ್ರೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚುನಾವಣೆ ಇರಲಿ, ಬಿಡಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕು. ಈ … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು

BEJJAVALLI THIRTHAHALLI NEWS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲಿ ಮೃತಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ಗೊರಕೋಡು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಬೆಜ್ಜವಳ್ಳಿಯಿಂದ ಕನ್ನಂಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‍ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆ ಪಕ್ಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಮೃತರ … Read more

THIRTHAHALLI | ರೈತರಿಂದ ಹಣ ವಸೂಲಿ, ಅಡಕೆ ಸಸಿಗಳಿಗೆ ಕೊಡಲಿ, ಅರಣ್ಯ ರಕ್ಷಕನ ಮನೆ ಬಾಗಿಲಲ್ಲೇ ಗ್ರಾಮಸ್ಥರ ಧರಣಿ

130221 Yadavatti Villagers Protest at Kannangi 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 FEBRUARY 2021 ಅಡಕೆ ಸಸಿಗಳನ್ನು ಕಡಿದ ಅರಣ್ಯ ರಕ್ಷಕನ ಮನೆ ಮುಂದೆಯೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಅತನನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಎರಡು ದಿನ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ಕಿರಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏನಿದು ಘಟನೆ? ಎಲ್ಲಿ ಪ್ರತಿಭಟನೆ? ತೀರ್ಥಹಳ್ಳಿ ತಾಲೂಕು ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವತ್ತಿ ಗ್ರಾಮದ ರೈತ ಪ್ರಭಾಕರ್ ಎಂಬುವವರು ಅಡಕೆ ಸಸಿಗಳನ್ನು ನೆಟ್ಟಿದ್ದರು. ಆ … Read more