ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ, ಹೇಗಿದೆ? ಏನೇನಿದೆ? ಕಚೇರಿ ಎಲ್ಲಿದೆ?

District-Incharge-Minister-Madhu-Bangarappa-office-inauguration

SHIVAMOGGA LIVE | 19 JUNE 2023 SHIMOGA : ಜಿಲ್ಲಾ ಉಸ್ತುವಾರಿ (Incharge Minister) ಸಚಿವ ಮಧು ಬಂಗಾರಪ್ಪ ಅವರ ಕಚೇರಿಯನ್ನು ಶಿವಮೊಗ್ಗದಲ್ಲಿ ಉದ್ಘಾಟಿಸಲಾಯಿತು. ಇದಕ್ಕೂ ಮೊದಲು ಕಚೇರಿಯಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೇಪ್‌ ಕತ್ತರಿಸಿ ಕಚೇರಿಯ (Incharge Minister) ಉದ್ಘಾಟನೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಜೊತೆಗಿದ್ದರು. ಎಲ್ಲಿದೆ ಉಸ್ತುವಾರಿ ಸಚಿವರ ಕಚೇರಿ? ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿರುವ ಕಟ್ಟಡದಲ್ಲಿ ಜಿಲ್ಲಾ … Read more

ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ

Bison-trapped-at-Railway-Drinage-at-Rechikoppa-in-Kumsi

SHIVAMOGGA LIVE NEWS | 17 MAY 2023 SHIMOGA : ರೈಲು ಡಿಕ್ಕಿ ಹೊಡೆದು ಗಾಯಗೊಂಡಿರುವ ಕಾಡುಕೋಣವೊಂದು (Bison) ಹಳಿ ಪಕ್ಕದ ಚರಂಡಿಯಲ್ಲಿ ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಕಾಡು ಕೋಣವೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಕಾಡು ಕೋಣ (Bison) ಹಳಿ ಪಕ್ಕದ ಚರಂಡಿಗೆ ಬಿದ್ದಿದೆ. ಮುಂಭಾಗದ ಕಾಲು ಚರಂಡಿ ಮೇಲೆ, ಸಿಲುಕಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Read more

ದಿಢೀರ್‌ ಅಸ್ವಸ್ಥಗೊಂಡು 8 ಜಾನುವಾರುಗಳು ಸಾವು, ಮರಣೋತ್ತರ ಪರೀಕ್ಷೆ ಬಳಿಕ ಪ್ರಯೋಗಾಲಯಕ್ಕೆ ಮಾದರಿ ರವಾನೆ

Cows-Succumbed-consuming-poisonous-plant

SHIVAMOGGA LIVE NEWS | 17 MAY 2023 SORABA : ವಿಷದ ಹುಲ್ಲು ಸೇವಿಸಿ 8 ಜಾನುವಾರುಗಳು (Cows) ಸಾವನ್ನಪ್ಪಿವೆ. ಸೊರಬ ತಾಲೂಕು ಕೆರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದ್ಯಾವರಾಯಪ್ಪ ಮತ್ತು ರಾಮಣ್ಣ ಎಂಬುವವರಿಗೆ ಸೇರಿದ ತಲಾ ನಾಲ್ಕು ಜಾನುವಾರುಗಳು ಸಾವನ್ನಪ್ಪಿವೆ. ಜಮೀನಿನಲ್ಲಿ ಮೆಕ್ಕೆಜೋಳ ಕಟಾವು ಮಾಡಿದ್ದು, ಅದರಲ್ಲಿ ಬೆಳೆದ ಮರುಕೊಳೆ ಹುಲ್ಲು ಸೇವಿಸಿದ 10 ಜಾನುವಾರುಗಳು ಅಸ್ವಸ್ಥಗೊಂಡಿದ್ದವು. ಪಶು ವೈದ್ಯರು ಚಿಕಿತ್ಸೆ ನೀಡಿದ್ದರಿಂದ ಎರಡು ಜಾನುವಾರುಗಳು ಬದುಕುಳಿದಿವೆ. WATCH VIDEO ಜಾನುವಾರುಗಳ (Cows) ಮರಣೋತ್ತರ … Read more

ಅಭ್ಯರ್ಥಿ ಘೋಷಣೆಗೂ ಮೊದಲು ನಾಮಪತ್ರ ಸಲ್ಲಿಸುವ ಸಮಯ ಪ್ರಕಟಿಸಿದ ಶಿವಮೊಗ್ಗ ಬಿಜೆಪಿ

BJP-Office-Shimoga

SHIVAMOGGA LIVE NEWS | 19 APRIL 2023 SHIMOGA : ನಾಮಪತ್ರ ಸಲ್ಲಿಕೆಗೆ ಇನ್ನೊಂದೆ ದಿನ ಬಾಕಿ. ಈತನಕ ಬಿಜೆಪಿ ಶಿವಮೊಗ್ಗದ ಅಭ್ಯರ್ಥಿ ಕುರಿತ ಸಸ್ಪೆನ್ಸ್ ಮುಂದುವರೆಸಿದೆ. ಈ ಮಧ್ಯೆ ನಾಮಪತ್ರ (nomination time) ಸಲ್ಲಿಕೆ ಸಮಯ, ಮೆರವಣಿಗೆ ಹಾದಿ ಕುರಿತು ಬಿಜೆಪಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿ ಘೋಷಣೆಗು ಮೊದಲೆ ಬಿಜೆಪಿ ನಾಮಪತ್ರ ಸಲ್ಲಿಸುವ ಮೆರವಣಿಗೆಗೆ ಸಿದ್ಧತೆ ಮಾಡಿಕೊಂಡಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕೋಟೆ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದ ಕೋಟೆ ರಸ್ತೆ, … Read more

ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಹೈಕಮಾಂಡ್‌ ವಿರುದ್ಧ ಅಭಿಮಾನಿಗಳ ಸಿಟ್ಟು

Party-Workers-angry-over-Eshwarappa-Resignation

SHIVAMOGGA LIVE NEWS | 11 APRIL 2023 SHIMOGA : ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶ (Angry) ವ್ಯಕ್ತಪಡಿಸಿದ್ದಾರೆ. ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ತೋರಿಸಿದ್ದಾರೆ. ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಈಶ್ವರಪ್ಪ ಸುತ್ತುವರಿದ ಅಭಿಮಾನಿಗಳು ಮಧ್ಯಾಹ್ನದ ವೇಳೆಗೆ ಕೆ.ಎಸ್.ಈಶ್ವರಪ್ಪ … Read more

ಶಿವಮೊಗ್ಗ ಪಾಲಿಕೆ ಖಡಕ್ ವಾರ್ನಿಂಗ್, ಮಾಲೀಕರಿಗೆ 7 ದಿನ ಗಡುವು ನೀಡಿದ ಕಮಿಷನರ್

Palike-with-Commissioner-photo8578/6

SHIVAMOGGA LIVE NEWS | 26 JANUARY 2023 SHIMOGA | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ದೂರುಗಳು ಬರುತ್ತಿವೆ. ಕುದುರೆಗಳ ವಾರಸುದಾರರು ಇದ್ದಲ್ಲಿ ಅವುಗಳನ್ನು ಸುಪರ್ದಿಗೆ ಪಡೆಯಬೇಕು. ಇಲ್ಲವಾದಲ್ಲಿ ಪಾಲಿಕೆಯೇ ಕುದುರೆಗಳನ್ನು ವಶಕ್ಕೆ ಪಡೆದು ಎನ್.ಜಿ.ಒ ಅಥವಾ ಇವುಗಳನ್ನು ಸಾಕುವ ಇಚ್ಛೆಯುಳ್ಳ ಸಾರ್ವಜನಿಕರಿಗೆ ಕೊಡಲಿದೆ ಎಂದು ಮಹಾನಗರ ಪಾಲಿಕೆ ಎಚ್ಚರಿಕೆ (warning) ನೀಡಿದೆ. ಅಪಘಾತಕ್ಕೆ ಕಾರಣವಾಗುತ್ತಿವೆ ಕುದುರೆ ಕುದುರೆಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾ ದಿಡ್ಡಿ ತಿರುಗಾಡುವುದು, ಮಲಗುವುದು, … Read more

ಆಯನೂರು – ರಿಪ್ಪನ್ ಪೇಟೆ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ, ಅಗ್ನಿಶಾಮಕ ಸಿಬ್ಬಂದಿ ದೌಡು

tanker-lorry-accident-at-ayanur-ripponpete-road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ (tanker lorry) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಆಯನೂರು – ರಿಪ್ಪನ್ ಪೇಟೆ ಮಾರ್ಗ ಮಧ್ಯೆ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ (tanker lorry) ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. … Read more

ಕುವೆಂಪು ವಿವಿಗೆ ರಜೆ ಘೋಷಣೆ, ಪರೀಕ್ಷೆ ಮುಂದೂಡಿಕೆ

Kuvempu-University-VC-Veerabhadrappa

ಶಿವಮೊಗ್ಗ| ಸಾವರ್ಕರ್ ಫ್ಲೆಕ್ಸ್ ವಿವಾದದ ಬೆನ್ನಿಗೆ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಆ.16ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆ.16ರಂದು ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಅವರು ರಜೆ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುವೆಂಪು ವಿವಿಗೂ ರಜೆ ಘೋಷಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ. ಪರೀಕ್ಷೆ ಮುಂದೂಡಿಕೆ ಆ.16ರಂದು ಎಂಎಸ್ಸಿ (ಹಾನರ್ಸ್) ಮತ್ತು ಪಿ.ಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಕು ತೋರಿಸಿ ಬೆದರಿಕೆ, ಹಣ, ಮೊಬೈಲ್ ಕಸಿದ ದುಷ್ಕರ್ಮಿಗಳು

crime name image

SHIVAMOGGA LIVE NEWS | SHIMOGA | 8 ಜುಲೈ 2022 ದಾರಿ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ನಂದಿನಿ ಹಾಲಿನ ಬೂತ್’ನ ಮಾಲೀಕರೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ, ಮೊಬೈಲ್, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೋಹನ್ ಕುಮಾರ್ ಎಂಬುವವರು ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಇವರು ಕುವೆಂಪು ರಸ್ತೆಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದಾರೆ. ಜುಲೈ 6ರಂದು ಬೆಳಗಿನ ಜಾವ 4.30ರ ಹೊತ್ತಿಗೆ ಮೋಹನ್ ಕುಮಾರ್ ಅವರ ನಂದಿನಿ ಹಾಲಿನ ಬೂತ್ ಬಳಿ ಇಬ್ಬರು ಯುವಕರು … Read more

ಹಳೆಯ ಫೋಟೊಗಳನ್ನು ಸಂಬಂಧಿಗಳಿಗೆ ಕಳುಹಿಸುವುದಾಗಿ ನವ ವಿವಾಹಿತೆಗೆ ಸ್ನೇಹಿತನ ಬೆದರಿಕೆ

Doddapete-Police-Station-General-Image.

SHIVAMOGGA LIVE NEWS | THREAT | 1 ಜೂನ್ 2022 ಸಂಬಂಧಿಗಳಿಗೆಲ್ಲ ಹಳೆಯ ಫೋಟೊಗಳನ್ನು ಕಳುಹಿಸುವುದಾಗಿ ಯುವಕನೊಬ್ಬ ನವ ವಿವಾಹಿತೆಗೆ ಬೆದರಿಕೆ ಒಡ್ಡಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವಾರ ನವ ವಿವಾಹಿತೆಯ ಮೊಬೈಲ್’ಗೆ ಕರೆ ಮಾಡಿದ ಪರಿಚಿತ ಯುವಕ, ಹಳೆಯ ಫೋಟೊಗಳನ್ನು ನಿನ್ನ ಸಂಬಂಧಿಗಳಿಗೆ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಅಲ್ಲದೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ನವ ವಿವಾಹತೆ ದೂರು ನೀಡಿದ್ದಾಳೆ. ಹಾಸನದ ಯುವಕ ತನ್ನ ತಾಯಿ ಕಡೆಯಿಂದ … Read more