ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಯುವಕನ ಮರ್ಡರ್

Murder-General-Image-1.jpg

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಕ್ಷುಲಕ ವಿಚಾರಕ್ಕೆ ಅಣ್ಣ, ತಮ್ಮನ ಮಧ್ಯೆ ಗಲಾಟೆಯಾಗಿದ್ದು, ಒಬ್ಬನ ಕೊಲೆಯಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಗುರುಪ್ರಸಾದ್ (26) ಮೃತ ವ್ಯಕ್ತಿ. ಬುಧವಾರ ರಾತ್ರಿ ಗುರುಪ್ರಸಾದ್ ತನ್ನ ತಾಯಿಯೊಂದಿಗೆ ಜಗಳಕ್ಕೆ ಇಳಿದಿದ್ದ. ಈ ಸಂದರ್ಭ ಸಹೋದರ ವಿಶ್ವನಾಥ್ ಮಧ್ಯ ಪ್ರವೇಶಿಸಿದ್ದ. ಆಗ ಸಹೋದರರ ಮಧ್ಯೆ ಮಾತಿಗೆ ಮಾತು ಬೆಳೆದು ಗುರುಪ್ರಸಾದ್ ಕೊಲೆಯಾಗಿದೆ. ಗಲಾಟೆಗೆ ಕಾರಣವೇನು? ತನಗೆ ಆಟೋ ಒಂದನ್ನು ಕೊಡಿಸುವಂತೆ ಗುರುಪ್ರಸಾದ್ … Read more

ಕುವೆಂಪು ವಿವಿ ಕ್ಯಾಂಪಸ್’ನಲ್ಲಿ ಪ್ರೊಫೆಸರ್, ವಿದ್ಯಾರ್ಥಿ ಸೇರಿ ಮೂವರ ಮೇಲೆ ಹೆಜ್ಜೇನು ದಾಳಿ

Kuvempu University General Image 1

ಶಿವಮೊಗ್ಗ ಲೈವ್.ಕಾಂ | SHANKARAGHATTA NEWS | 17 ಡಿಸೆಂಬರ್ 2021 ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್’ನಲ್ಲಿ ಹೆಜ್ಜೇನು ದಾಳಿಗೆ ತುತ್ತಾಗಿ ವಿದ್ಯಾರ್ಥಿಯೊಬ್ಬರಿಗೆ ಗಂಭೀರ ಗಾಯವಾಗಿದೆ. ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ದಾಖಲು ಮಾಡಲಾಗಿದೆ. ಇವತ್ತು ಸಂಜೆ ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್’ನ ಕಲಾ ವಿಭಾಗದ ಕಟ್ಟಡದ ಮುಂದೆ ಘಟನೆ ಸಂಭವಿಸಿದೆ. ಪತ್ರಿಕೋದ್ಯಮ ವಿಭಾಗದ ಪ್ರೊ. ಡಿ.ಎಸ್.ಪೂರ್ಣಾನಂದ, ಕಚೇರಿ ಸಹಾಯಕ ನಾಗರಾಜ್, ಸಂಶೋಧನಾ ವಿದ್ಯಾರ್ಥಿ ಪ್ರವೀಣ್ ಎಂಬುವವರ ಮೇಲೆ ಹೆಜ್ಜೇನುಗಳು ದಾಳಿ ಮಾಡಿವೆ. ಕಲಾ … Read more

ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದು, ವಿಸರ್ಜನೆ ಯಾವಾಗ? ಮೆರವಣಿಗೆ ರದ್ದಾಗಿದ್ದು ಇದೇ ಮೊದಲಲ್ಲ

120921 Hindu Mahasabha Ganpahit 2021

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ಈ ಭಾರಿಯೂ ರದ್ದಾಗಿದೆ. ಆದರೆ ಹಿಂದೂ ಸಂಘಟನೆಗಳ ಮಹಾಮಂಡಳ ಸರ್ಕಾರ ಸೆಡ್ಡು ಹೊಡೆದು ಹತ್ತು ದಿನ ಗಣಪತಿ ಪ್ರತಿಷ್ಠಾಪಿಸಲು ನಿರ್ಧರಿಸಿವೆ. ಗಣೇಶ ಚತುರ್ಥಿಯಂದು ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಐದು ದಿನದ ಕಾಲವಕಾಶ ನೀಡಿದೆ. ಆದರೆ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಮೂರ್ತಿಯನ್ನು ಸೆಪ್ಟೆಂಬರ್ 19ರವರೆಗೆ ಪೂಜಿಸಲು … Read more

ಸ್ನೇಹಿತರೊಂದಿಗೆ ಆಟವಾಡಲು ತೆರಳಿದ್ದ ಯುವಕ ಆಲ್ಕೊಳ ಬಳಿ ಈಜುಕೊಳದಲ್ಲಿ ಶವವಾಗಿ ಪತ್ತೆ

Drowned-Reference-Image-

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟೆಂಬರ್ 2021 ಕಾಲು ಜಾರಿ ಈಜುಕೊಳಕ್ಕೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಗುತ್ತಿಗೆದಾರನ ವಿರುದ್ಧ ದೂರು ದಾಖಲಾಗಿದೆ. ಆಲ್ಕೊಳದ ಪ್ರಿಯದರ್ಶಿನಿ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಆಟವಾಡಲು ತೆರಳಿದ್ದ ಯುವಕ ಕಾಲು ಜಾರಿ ಈಜುಕೊಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಹೇಗಾಯ್ತು ಘಟನೆ? ಸಂದೇಶ್ (16) ಮೃತ ದುರ್ದೈವಿ. ನಂದಿನಿ ಬಡಾವಣೆಯ ನಿವಾಸಿ ಸಂದೇಶ್, ಸ್ನೇಹಿತರ ಜೊತೆ ಆಟವಾಡಲು ತೆರಳಿದ್ದ. ಪ್ರಿಯದರ್ಶಿನಿ ಬಡಾವಣೆಯ ಸಂಜೀವಿನಿ ಬಡಾವಣೆಯಲ್ಲಿ ಆಟವಾಡುತ್ತಿದ್ದಾಗ ಈಜುಕೊಳಕ್ಕೆ … Read more