ಆನಂದಪುರ ಸಮೀಪ ಮನೆಯಲ್ಲಿ ಸ್ಫೋಟ, ಗೋಡೆ ಬಿರುಕು, ಹಾರಿ ಹೋದ ಹೆಂಚುಗಳು
ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 JUNE 2021 ಮನೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನಾಡ ಬಾಂಬ್ನಿಂದಾಗಿ ಸ್ಪೋಟ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಆದರೆ ಮನೆಯವರು ಇದನ್ನು ನಿರಾಕರಿಸಿದ್ದಾರೆ. ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಸಂಗಿ ಕರಿಯಪ್ಪ ಎಂಬುವವರ ಮನೆಯಲ್ಲಿ ಸ್ಪೋಟ ಸಂಭವಿಸಿದೆ. ನಾಡ ಬಾಂಬ್ ಬಗ್ಗೆ ಶಂಕೆ ಸಂಗಿ ಕರಿಯಪ್ಪ ಅವರ ಮನೆಯಲ್ಲಿ ನಾಡ ಬಾಂಬ್ ಸ್ಪೋಟಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಸ್ಪೋಟದ ತೀವ್ರತೆಗೆ ಬಚ್ಚಲು … Read more