ಮಾನಹಾನಿ ಸುದ್ದಿ ಪ್ರಕಟಣೆಗೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ್‌, ಕುತೂಹಲ ಮೂಡಿಸಿದ ಬೆಳವಣಿಗೆ

ke-kantesh-ks-eshwarappa-son

SHIVAMOGGA LIVE NEWS | 1 MAY 2024 ELECTION NEWS : ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ಚರ್ಚೆ ಜೋರಾಗಿದೆ. ಈ ಮಧ್ಯೆ ಶಿವಮೊಗ್ಗ ಲೋಕಸಭೆ ಚುನಾವಣೆಯ ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್‌, ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿ ವರದಿ ಪ್ರಕಟಿಸದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ. 50 ಮಾಧ್ಯಮಗಳ ಹೆಸರು ಕೆ.ಇ.ಕಾಂತೇಶ್‌ ಅವರು ತಮ್ಮ ವಿರುದ್ಧ ದೃಶ್ಯ, ಪತ್ರಿಕೆ ಮತ್ತು ಡಿಜಿಟಲ್‌ ಮಾಧ್ಯಮದಲ್ಲಿ ಮಾನಹಾನಿಕರ ಸುದ್ದಿ, ಫೋಟೊ ಪ್ರಕಟಿಸದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ … Read more

‘ಓಂ ಶಕ್ತಿ’ ಬೆಂಬಲ ಯಾರಿಗೆ? ಸ್ಪಷ್ಟನೆ ನೀಡಿದ ದೇಗುಲದ ಟ್ರಸ್ಟಿ

Om-Shakthi-meeting-in-Shimoga

SHIVAMOGGA LIVE NEWS | 11 APRIL 2024 SHIMOGA : ಓಂ ಶಕ್ತಿ ಭಕ್ತರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಓಂ ಶಕ್ತಿ ದೇಗುಲ ಟ್ರಸ್ಟಿ ತಿಳಿಸಿದ್ದಾರೆ. ‘ವಹಿವಾಟಿನ ತನಿಖೆ ಆಗಬೇಕಿದೆ’ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓಂ ಶಕ್ತಿ ದೇವಸ್ಥಾನದ ಟ್ರಸ್ಟ್‌ನ ಟ್ರಸ್ಟಿ ಸುಬ್ರಹ್ಮಣಿ, ಕೆ.ಈ. ಕಾಂತೇಶ್ ಅಧ್ಯಕ್ಷರಾಗಿರುವ ಟ್ರಸ್ಟ್‌ನಲ್ಲಿ ಅನೇಕ ವಿವಾದಗಳಿವೆ. ಕಳೆದ 13 ವರ್ಷಗಳಿಂದ ಲೆಕ್ಕಪತ್ರಗಳ ಆಡಿಟ್ ಮಾಡಿಸಿಲ್ಲ. ನಾವೇ ಖರ್ಚು ಕೊಟ್ಟು ಓಂ ಶಕ್ತಿ ಯಾತ್ರೆಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತೇವೆ ಎಂದು ಬಿಂಬಿಸಲಾಗಿದೆ. ವಾಸ್ತವವಾಗಿ … Read more

ಶಿವಮೊಗ್ಗದಲ್ಲಿ ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ, ಮಹತ್ವದ ಚರ್ಚೆ

Ramesh-Jarakiholi-visit-Eshwarappa-house-in-Shimoga.

SHIVAMOGGA LIVE NEWS | 15 MARCH 2024 SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು. ಈಶ್ವರಪ್ಪ, ಪುತ್ರ ಕಾಂತೇಶ್‌ ಜೊತೆಗೆ ಚರ್ಚೆ ನಡೆಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ಮನೆಗೆ ಮಧ್ಯಾಹ್ನ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದರು. ಇನ್ನೂ ಸಮಯ ಮೀರಿಲ್ಲ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮೇಶ್‌ … Read more