ಕಾರಣಗಿರಿಯಲ್ಲಿ ವೈಭವದ ಸಿದ್ಧಿವಿನಾಯಕ ಸ್ವಾಮಿ ರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Karanagiri-Siddivinayaka-temple-rathotsava-in-Hosanagara.

SHIVAMOGGA LIVE NEWS | 12 MAY 2024 HOSANAGARA : ಪುರಾಣ ಪ್ರಸಿದ್ಧ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ಸ್ವಾಮಿ ಮಹಾರಥೋತ್ಸ ಸಂಭ್ರಮದಿಂದ ನಡೆಯಿತು. ಶನಿವಾರ ಅಭಿಜನ್ ಮುಹೂರ್ತದಲ್ಲಿ ದೇವರ ಅದ್ಧೂರಿ ಮಹಾರಥೋತ್ಸವ ನಡೆಯಿತು. ಕಾರಣಗಿರಿ ಸಿದ್ಧಿವಿನಾಯಕ ಸ್ವಾಮಿ ದೇವರ ರಜತ ರಥೋತ್ಸವ ಮತ್ತು ಮನ್ಮಹಾರಥೋತ್ಸವದಲ್ಲಿ ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಜನರು ಆಗಮಿಸಿದ್ದರು. ರಥೋತ್ಸವದ ಹಿನ್ನೆಲೆ ದೇವರ ಉತ್ಸವವು ಪ್ರತಿ ದಿನವೂ ಒಂದೊಂದು ಊರಿಗೆ ಹೋಗಿ ಅಲ್ಲಿ ವಸಂತ ಪೂಜೆ … Read more

ಥೈಲ್ಯಾಂಡ್, ಮಹಾರಾಷ್ಟ್ರದಂತೆ ಹೊಸನಗರದಲ್ಲೂ ಗಣಪತಿ ಮ್ಯೂಸಿಯಂ, ಹೇಗಿದೆ? ಏನೇನೆಲ್ಲ ಇದೆ?

Karanagiri-Ganapathi-Temple-Museum

ಶಿವಮೊಗ್ಗ | ಗಜಮುಖನಿಗೆ ನೂರಾರು ಹೆಸರುಗಳು ಇರುವಂತೆಯೆ ಹಲವು ರೂಪಗಳು ಇದ್ದಾವೆ. ವಿಶ್ವಾದ್ಯಂತ ಸಾವಿರಾರು ಸ್ವರೂಪದಲ್ಲಿ ವಕ್ರತುಂಡನನ್ನು (VAKRATUNDA) ಪೂಜಿಸಲಾಗುತ್ತಿದೆ. ಈಗ ಎಲ್ಲಾ ರೂಪದ ಗಣಪತಿಯನ್ನು (GANAPATHI) ನಮ್ಮೂರಿನಲ್ಲೇ ಕಣ್ತುಂಬಿಕೊಳ್ಳಬಹುದಾಗಿದೆ. ಪ್ರಮುಖ ದೇವಸ್ಥಾನವೊಂದರಲ್ಲಿ ಮೋದಕ ಪ್ರಿಯನ ಮ್ಯೂಸಿಯಂ (MUSEUM) ಸಿದ್ಧಪಡಿಸಲಾಗಿದೆ. ದೇಶದಲ್ಲೇ ಇದು ವಿಭಿನ್ನವಾಗಿ ಪ್ರಯೋಗವಾಗಿದೆ. ಹೊಸನಗರ (HOSANAGARA) ತಾಲೂಕು ಕಾರಣಗಿರಿಯ (KARANAGIRI) ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ (SIDDI VINAYAKA TEMPLE) ಗಣಪತಿಯ ಮ್ಯೂಸಿಯಂ ಸ್ಥಾಪಿಸಲಾಗಿದೆ. ಇಲ್ಲಿ ದೇಶ ವಿದೇಶದಲ್ಲಿರುವ ಸಾವಿರಾರು ರೂಪದ ಗಣಪತಿಯನ್ನು ಒಂದೇ ಸೂರಿನಡಿ … Read more

ಹೊಸನಗರ ಕಾರಣಗಿರಿ ಗಣಪತಿ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ, ಯಾರೆಲ್ಲ ಇದ್ದಾರೆ?

Karanagiri-Ganapathi-Temple-Hosanagara

SHIVAMOGGA LIVE NEWS | HOSANAGARA | 14 ಜೂನ್ 2022 ಹೊಸನಗರ ಸಮೀಪದ ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎನ್.ಡಿ.ನಾಗೇಂದ್ರ ರಾವ್ ಆಯ್ಕೆಯಾಗಿದ್ದಾರೆ. ಜಿಲ್ಲಾಧಿಕಾರಿ ಅವರ ಆದೇಶದಂತೆ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಎನ್.ಶಂಕರನಾರಾಯಣ ಕಣಿವೆಬಾಗಿಲು, ಎಸ್.ಎನ್.ಗುರುರಾಜ್ ಸಂಪೆಮನೆ, ಕೆ.ಪಿ.ಕುಮಾರ ಕೆರೆಹೊಂಡ, ಸಾಂಬಶಿವ ಹೆದ್ಲಿ, ಬಿ.ರಾಘವೇಂದ್ರ ಹೆದ್ಲಿ, ಮಮತಾ ವೀರಪ್ಪ ಕಾರಗಡಿ, ಶೈಲಜಾ ಗಂಗಾಧರ ಕುಕ್ಕೋಡು ಅಗಸರಮನೆ, ಹೆಚ್.ಜಿ.ರವಿ ಹನಿಯ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ – ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, … Read more