ಶಿವಮೊಗ್ಗ ಸಿಟಿಯ ಹಲವು ಕಡೆ ಏ.27ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 26 APRIL 2023 SHIMOGA : ಆಲ್ಕೊಳ ವಿದ್ಯುತ್‌ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ ಎ.ಎಫ್‌.11 ಮಾರ್ಗಗಳಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ಕೆಲವು ಬಡಾವಣೆಗಳಲ್ಲಿ ಏ.27ರಂದು ವಿದ್ಯುತ್‌ ಸರಬರಾಜು (Power Cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪೊಲೀಸ್ ಚೌಕಿ, ಶಿವಾಲಯ ಹಿಂಭಾಗ ಮತ್ತು ಮುಂಭಾಗ, ಮೇಧಾರ್ ಕೇರಿ, ಲಕ್ಷ್ಮೀ ಟಾಕೀಸ್ ಎದುರು, ಡಿ.ವಿ.ಎಸ್.ಶಾಲೆ, ಬೊಮ್ಮನಕಟ್ಟೆ ರಸ್ತೆ, ವಿನೋಬನಗರ 100 ಅಡಿರಸ್ತೆ ಮತ್ತು … Read more

ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

Nagara-Sabhe-Member-Madhu-Protest-in-Sagara

SHIVAMOGGA LIVE NEWS | SAGARA | 9 ಜೂನ್ 2022 lady member protest  ಚುನಾಯಿತ ಪ್ರತಿನಿಧಿಗೆ ಅಗೌರವ ತೋರಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆ ಸದಸ್ಯೆಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಸಾಗರ ನಗರಸಭೆ ಪೌರಾಯುಕ್ತರ ಕಚೇರ ಮುಂಭಾಗ ಕಾಂಗ್ರೆಸ್ ಸದಸ್ಯೆಯೊಬ್ಬರು ಧರಣಿ ಕುಳಿತು ಅಕ್ರೋಶ ವ್ಯಕ್ತಪಡಿಸಿದರು. (lady member protest) ನಗರಸಭೆ ಕಾಂಗ್ರೆಸ್ ಸದಸ್ಯೆ ಮಧು ಮಾಲತಿ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ತಮ್ಮ ವಾರ್ಡ್’ನ ಸಾರ್ವಜನಿಕರೊಬ್ಬರ ಸಮಸ್ಯೆ ಬಗೆಹರಿಸುವಂತೆ … Read more

ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಂಜಿನ ಮೆರವಣಿಗೆ

200921 Panjina Meravanige at Thirthahalli by RM Manjunatha Gowda

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021 ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೆಲವು ನೀತಿಗಳ ವಿರುದ್ಧ ತೀರ್ಥಹಳ್ಳಿ ಪಟ್ಟಣದಲ್ಲಿ ಇವತ್ತು ಪಂಜಿನ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಮುಖ್ಯ ಬಸ್ ನಿಲ್ದಾಣದ ಮುಂಭಾಗದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಕೇಂದ್ರ ಸರ್ಕಾರ, ಹಿಂದೂ ದೇಗುಲಗಳನ್ನು ಕೆಡವಿ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿರುವ ರಾಜ್ಯ ಸರ್ಕಾರ … Read more