ಜೋಗ ಮೆಸ್ಕಾಂ ವ್ಯಾಪ್ತಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

power cut mescom ELECTRICITY

ಕಾರ್ಗಲ್: ಹಳೆಯ ವಾಹಕ ಬದಲಾವಣೆ ಕಾಮಗಾರಿ ಕಾಮಗಾರಿ ಹಿನ್ನೆಲೆ ನ.25ರಂದು ಜೋಗ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಗಲ್‌ ಪಟ್ಟಣ ಪ್ರದೇಶ, ಭಾರಂಗಿ ಹೋಬಳಿಯ ಅರಳಗೋಡು ಮತ್ತು ಭಾನ್ಕುಳಿ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೋಗ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಪ್ರವೀಣ್‌ ತಿಳಿಸಿದ್ದಾರೆ. ಇದನ್ನೂ ಓದಿ » ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು

ಕಾರ್ಗಲ್‌ ಪವರ್‌ ಚಾನಲ್‌ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ

111025-Kargal-Power-Channel-Linganamakki-dam.webp

ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ (Succumbed). ಎ.ಚಂದ್ರಶೇಖರ (28) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ವಾಕಿಂಗ್‌ ತೆರಳಿದ್ದದವರಿಗೆ ಕರಿ ಚಿರತೆ ಗೋಚರ, ಆತಂಕ

KARGAL-SAGARA-NEWS-1.jpg

SHIVAMOGGA LIVE NEWS | 4 JANUARY 2024 ಸಾಗರ : ಕಾರ್ಗಲ್‌ನ ಜೋಗ ರಸ್ತೆಯ ಮಹಾವೀರ ಸರ್ಕಲ್ ಮತ್ತು ಶ್ರೀಪುರ ಮದ್ಯದ ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಕರಿ ಚಿರತೆ (Black Panther) ಕಾಣಿಸಿಕೊಂಡಿದೆ. ಅರಣ್ಯದೊಳಕ್ಕೆ ಹೋಗಲು ಶ್ವಾನವನ್ನು ಕಚ್ಚಿಕೊಂಡ ಕರಿ ಚಿರತೆ ರಸ್ತೆ ಮಧ್ಯಕ್ಕೆ ಜಿಗಿದಿದೆ. ವಾಕಿಂಗ್ ತೆರಳುತ್ತಿದ್ದ ಪಟ್ಟಣದ ಉದ್ಯಮಿ ಶಿವಪ್ರಸಾದ್ ಅವರಿಗೆ ಕರಿ ಚಿರತೆ ಕಾಣಿಸಿಕೊಂಡಿದೆ. ಕೂಡಲೆ ಪಟ್ಟಣ ಪಂಚಾಯಿತಿಗೆ ಮಾಹಿತಿ ನೀಡಿದ್ದಾರೆ. ‘ಸಾರ್ವಜನಿಕರು ಈ ಸ್ಥಳದಲ್ಲಿ ಜಾಗರೂಕರಾಗಿ ಸಂಚರಿಸುವಂತೆ’ ಪಟ್ಟಣ … Read more

ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ ಪೊಲೀಸ್‌

Police-warns-not-share-viral-post-in-kargal.

SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್‌ ದೆವ್ವ ಪ್ರತ್ಯಕ್ಷವಾಗಿ ಬೈಕ್‌ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್‌ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಗರ ತಾಲೂಕು ಕಾರ್ಗಲ್‌ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್‌ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು … Read more

ಜಿಂಕೆ ಬೇಟೆಯಾಡಿದ್ದ ಮೂವರು ಬಂದೂಕು ಸಹಿತ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

hunters-arrest-by-forest-officials.

SHIVAMOGGA LIVE NEWS | 5 APRIL 2024 SAGARA : ಶರಾವತಿ ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿದ ಆರೋಪದ ಮೇಲೆ ಮೂವರನ್ನು ಕಾರ್ಗಲ್‌ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಾಳೆಕೊಪ್ಪದ ಸತೀಶ್‌ (39), ಯಡೆಹಳ್ಳಿ ಟಿ.ನಾಗರಾಜ (23) ಮತ್ತು ಪ್ರಜ್ವಲ್‌ (23) ಬಂಧಿತರು. ಅಂಬಾರಗೋಡ್ಲು ಗ್ರಾಮದ ಶರಾವತಿ ಹಿನ್ನೀರಿನ ಅಂಚಿನಲ್ಲಿ ನಾಡ ಬಂದೂಕಿನಿಂದ ಜಿಂಕೆ ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಜಿಂಕೆ ಚರ್ಮ, ತಲೆ, ಬಂದೂಕು ವಶಕ್ಕೆ … Read more

ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು | ಸೆಲ್ಫಿ ತೆಗೆಯುವ ವೇಳೆ ನದಿಗೆ ಬಿದ್ದು ಯುವಕ ಮೃತ್ಯು

Five-Year-old-gild-in-pond-bykodu

SHIVAMOGGA LIVE NEWS | 22 MARCH 2024 ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು BYKODU : ಮನೆ ಸಮೀಪದ ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಐದು ವರ್ಷದ ಬಾಲಕಿ ಪ್ರಜ್ಞಾ ಮೃತಪಟ್ಟಿದ್ದಾಳೆ. ಬ್ಯಾಕೋಡು ಸಮೀಪದ ಚಂಗೊಳ್ಳಿಯಲ್ಲಿ ಘಟನೆ ಸಂಭವಿಸಿದೆ. ರವಿಚಂದ್ರ, ವೀಣಾ ದಂಪತಿ ಪುತ್ರಿ ಪ್ರಜ್ಞಾ, ಶಾಲೆಯಿಂದ ಮನೆಗೆ ಬಂದು ತನ್ನ ತಮ್ಮನೊಂದಿಗೆ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಕಾಲು ಜಾರಿ ಇಬ್ಬರೂ ಬಿದ್ದಿದ್ದಾರೆ. ಇವರ ಚೀರಾಟ ಕೇಳಿದ ಮನೆಯವರು ಸ್ಥಳಕ್ಕೆ ಬರುವಷ್ಟರಲ್ಲಿ … Read more

ಆರೋಗ್ಯ ಕೇಂದ್ರದ ಮುಂದೆ ಗ್ರಾಮ ಪಂಚಾಯಿತಿ ಸದಸ್ಯನ ನೇತೃತ್ವದಲ್ಲಿ ಮೌನ ಪ್ರತಿಭಟನೆ

Protest-at-Kargal-Primary-Health-Centre

SHIVAMOGGA LIVE NEWS | 17 JANUARY 2024 KARGAL : ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿರುವ ಸಮಯಕ್ಕೆ ಸರಿಯಾಗಿ 108 ಆಂಬುಲೆನ್ಸ್ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಶರತ್ ಕಾಳಮಂಜಿ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಮೌನ ಪ್ರತಿಭಟನೆ ನಡೆಸಿದರು. ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ವಾಹನ ಲಭ್ಯವಿಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್‌ ಓಡಾಟದ ಕುರಿತು ಯಾವುದೆ ಮಾಹಿತಿ ಲಭ್ಯವಿಲ್ಲ. ಆದ್ದರಿಂದ … Read more

ಎರಡು ದಿನದಲ್ಲಿ ಎರಡು ಮಂಗಗಳು ಸಾವು, ಸ್ಥಳಕ್ಕೆ ಅಧಿಕಾರಿಗಳು ದೌಡು, ಮರಣೋತ್ತರ ಪರೀಕ್ಷೆ

KARGAL-SAGARA-NEWS-1.jpg

SHIVAMOGGA LIVE NEWS | 18 DECEMBER 2023 SAGARA : ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ದಿನದಲ್ಲಿ ಎರಡು ಮಂಗಗಳು ಸಾವನ್ನಪ್ಪಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಜೋಗದ ವರ್ಕ್‌ಮನ್ ಬ್ಲಾಕ್ ಪ್ರದೇಶದಲ್ಲಿ ಒಂದು ಮಂಗ ಸಾವನ್ನಪ್ಪಿದೆ. ಜೋಗದ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಮತ್ತೊಂದು ಮಂಗ ಮೃತಪಟ್ಟಿದೆ. ವಿಷಯ ತಿಳಿದು ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ … Read more

ಕಾರ್ಗಲ್‌ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ

KARGAL-SAGARA-NEWS-1.jpg

SHIVAMOGGA LIVE NEWS | 18 NOVEMBER 2023 KARGAL : ಮಹಾತ್ಮ ಗಾಂಧಿ ವಿದ್ಯುದಾಗಾರಕ್ಕೆ ತೆರಳುವ ರಸ್ತೆಯಲ್ಲಿ ಹೆಣ್ಣು ಚಿರತೆಯ (Leopard) ಶವ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಶವ ಪರೀಕ್ಷೆ ವೇಳೆ ಚಿರತೆಯ ಕುತ್ತಿಗೆ ಬಳಿ ಹಲ್ಲಿನ ಗುರುತು ಕಂಡು ಬಂದಿದೆ. ಎರಡು ಚಿರತೆಗಳ ಮಧ್ಯೆ ಕಾದಾಟದಲ್ಲಿ ಹೆಣ್ಣು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಶವ ಪರೀಕ್ಷೆಯ ವರದಿ ಬಳಿಕ ಸಾವಿಗೆ … Read more

ಲಾರಿಯಲ್ಲಿ ಸಾಗಿಸಲಾಗುತ್ತಿತ್ತು 46 ಬೈಕ್, ಯಾವುದಕ್ಕೂ ಇರಲಿಲ್ಲ ಡಾಕ್ಯೂಮೆಂಟ್

46-bikes-seized-for-not-having-valid-documents

SHIVAMOGGA LIVE NEWS | 14 APRIL 2023 SAGARA : ಸೂಕ್ತ ದಾಖಲೆ ಇಲ್ಲದೆ ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ 46 ಹೊಸ ಬೈಕುಗಳನ್ನು (Bikes) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‍ ಪೋಸ್ಟ್‍ನಲ್ಲಿ ತಪಾಸಣೆ ವೇಳೆ ಬೈಕುಗಳ ಸಾಗಣೆ ಬೆಳಕಿಗೆ ಬಂದಿದೆ. 33,78,336 ರೂ. ಮೌಲ್ಯದ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಗಲ್ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ಪರಿಶೀಲನೆ ವೇಳೆ ಬೈಕುಗಳು ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗ … Read more