ಕೋಟಿ ಕೋಟಿ ತೆರಿಗೆ ಬಾಕಿ, ಕೇಳಿದರೆ ನ್ಯಾಯಾಲಯಕ್ಕೆ ಅರ್ಜಿ, ಸಿಎಂ ಭೇಟಿಯಾದ ಅಧ್ಯಕ್ಷೆ, ಸದಸ್ಯರು

Jog-Kargal-Pattana-Panchayat-Presiden-meets-cm

SHIVAMOGGA LIVE NEWS |4 JANUARY 2023 ಕಾರ್ಗಲ್ : ಪಟ್ಟಣ ಪಂಚಾಯಿತಿಗೆ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆಪಿಸಿ) ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. 3.33 ಕೋಟಿ ರೂ. ತೆರಿಗೆ ಬಾಕಿ ಇದೆ. ಇದನ್ನು ಪಾವತಿ ಮಾಡುವ ಬದಲು ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2005 ರಿಂದ 2023ರವರೆಗೆ ಕೆಪಿಸಿ ಒಟ್ಟು 3.33 ಕೋಟಿ ರೂ. ಆಸ್ತಿ ತೆರಿಗೆ ಪಾವತಿ … Read more

‘ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಮಾಜಿ ಸೈನಿಕರಿಂದ ಹೋರಾಟ’

Ex-Army-Men-Subhash-Chandra-Tejwasi-press-meet

SHIMOGA | ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ (SUB INSPECTOR) ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಸುಭಾಷ್ ಚಂದ್ರ ತೇಜಸ್ವಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಭಾಷ್ ಚಂದ್ರ ತೇಜಸ್ವಿ ಅವರು, ಜೋಗ ಕೆಪಿಸಿಎಲ್ ಅತ್ಯಂತ ಸೂಕ್ಷ್ಮ ವಲಯವಾಗಿದೆ. ಇಲ್ಲಿ ಭದ್ರತಾ ಕಾರ್ಯದಲ್ಲಿದ್ದ ಮಾಜಿ ಸೈನಿಕ ಶಿವಕುಮಾರ್ ಅವರ ಮೇಲೆ ಪಿಎಸ್ಐ (SUB INSPECTOR) ತಿರುಮಲೇಶ್ … Read more

ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

Police-KPCL-Security-Clash-over-Pass-Issue

SAGARA | ಕರ್ತವ್ಯ ನಿರತ ಪೊಲೀಸರು ತಮ್ಮ ಆವರಣ ಪ್ರವೇಶಿಸಲು ಪಾಸ್ (PASS CONTROVERSY) ಪಡೆದು ಬರಬೇಕು ಎಂದು ಕರ್ನಾಟಕ ಪವರ್ ಕಾರ್ಪೊರೇಷನ್ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ಇವುಗಳ ಮಧ್ಯೆ ಮೊಬೈಲ್ ವಿಡಿಯೋಗಳು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ಪರ – ವಿರೋಧದ ಚರ್ಚೆಗೆ ಕಾರಣವಾಗಿದೆ. ಸಾಗರ ತಾಲೂಕು ಕಾರ್ಗಲ್ ಬಳಿ ಕೆಪಿಸಿ ಚೇಕ್ ಪೋಸ್ಟ್ ನಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿ ಜೀಪಿನಲ್ಲಿ … Read more

ಚಲಿಸುತ್ತಿದ್ದ ಬಸ್ ಹತ್ತಲು ಹೋಗಿ ಹಾರಿ ಬಿದ್ದ ವಿದ್ಯಾರ್ಥಿ, ವಿಡಿಯೋ ವೈರಲ್

Kargal-Student-Falls-From-Bus-CCTV-Footage

ಶಿವಮೊಗ್ಗದ ಲೈವ್.ಕಾಂ | KARGAL NEWS | 4 ಫೆಬ್ರವರಿ 2022 ಚಲಿಸುತ್ತಿದ್ದ ಬಸ್ ಹತ್ತುವ ಪ್ರಯತ್ನದಲ್ಲಿ ವಿದ್ಯಾರ್ಥಿಯೊಬ್ಬ ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ. ಕಾರ್ಗಲ್ ಮುಖ್ಯ ಪೇಟೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಪ್ರೌಢಶಾಲೆಯ ವಿದ್ಯಾರ್ಥಿ ವೈಭವ್ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದಾತ. ಈ ದಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಗಾಯ್ತು ಘಟನೆ? ವೈಭವ್ ಸಮೀಪದ ಇಡುವಾಣಿಯ ಚಿಪ್ಪಲಮಕ್ಕಿಗೆ ಖಾಸಗಿ ಬಸ್ಸಿನಲ್ಲಿ ಓಡಾಡುತ್ತಾನೆ. ಸೋಮವಾರ ತರಗತಿ ಮುಗಿಸಿಕೊಂಡು ಬಸ್ ಹತ್ತಲು … Read more

ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧ, ರಸ್ತೆಗಳು ಖಾಲಿ ಖಾಲಿ

080122 Kargal Weekend Curfew in Sagara

ಶಿವಮೊಗ್ಗದ ಲೈವ್.ಕಾಂ | KARGAL NEWS | 8 ಜನವರಿ 2022 ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿದೆ. ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಗಲ್ ಪಟ್ಟಣದಲ್ಲಿ ಗಸ್ತು ಮತ್ತು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳ ತಪಾಸಣೆ ನಡೆಸಿ, ವಶಕ್ಕೆ ಪಡೆಯಲಾಗುತ್ತಿದೆ. ಕಾರ್ಗಲ್ ಪಟ್ಟಣದಲ್ಲಿ ಎಲ್ಲಾ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳು, ಔಷಧ ಅಂಗಡಿಗಳು … Read more

ಸಾಗರದಲ್ಲಿ ಮನೆ ಕಳ್ಳತನ ಕೇಸ್, ಹೊಳೆಹೊನ್ನೂರಿನಲ್ಲಿ ಕಳ್ಳ ಅರೆಸ್ಟ್

271121 Sagara Thief Arrest by Police

ಶಿವಮೊಗ್ಗ ಲೈವ್.ಕಾಂ | SAGARA NEWS | 27 ನವೆಂಬರ್ 2021 ಮನೆ ಹೆಂಚು ಇಳಿಸಿ ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ಆರು ಲಕ್ಷಕ್ಕೂ ಹೆಚ್ಚು ಮೊತ್ತದ ಚಿನ್ನಾಭರಣ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಹೊಳೆಹೊನ್ನೂರಿನ ಸುರೇಶ್ (24) ಬಂಧಿತ ಆರೋಪಿ. ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಏನಿದು ಪ್ರಕರಣ? ಸಾಗರದ ಬೆಳಲಿಮಕ್ಕಿಯ ಮೊದಲ ಅಡ್ಡರಸ್ತೆಯ ಕಮಲಾಕರ ಎಂಬುವವರ ಮನೆ ಕಳ್ಳತನವಾಗಿತ್ತು. ಮನೆ … Read more

150ಕ್ಕೂ ಹೆಚ್ಚು ಜನರು ದಿಢೀರ್ ಅಸ್ವಸ್ಥ, ಹೊಟ್ಟೆ ನೋವು, ವಾಂತಿ, ಭೇದಿಯಿಂದ ಹಲವರು ಆಸ್ಪತ್ರೆಗೆ

Sagara Government Hospital

ಶಿವಮೊಗ್ಗ ಲೈವ್.ಕಾಂ | SAGARA NEWS | 13 ನವೆಂಬರ್ 2021 ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಏನಿದು ಪ್ರಕರಣ? ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ … Read more

ತಿರುವಿನಲ್ಲಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ವ್ಯಕ್ತಿಗೆ ಗಂಭೀರ ಗಾಯ

KARGAL-SAGARA-NEWS-1.jpg

ಶಿವಮೊಗ್ಗ ಲೈವ್.ಕಾಂ | KARGAL NEWS | 29 ಆಗಸ್ಟ್ 2021 ಕಾರು ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಲ್ ಸಮೀಪದ ನಾಗವಳ್ಳಿಯ ಹೆರೋಡಿ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರವಾಗಿ ಪೆಟ್ಟಾಗಿದೆ. ಹುಬ್ಬಳ್ಳಿಯ ಪವನ್ (40) ಗಾಯಗೊಂಡವ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ ಭಟ್ಕಳ ಮಾರ್ಗವಾಗಿ ಸಾಗರಕ್ಕೆ ಹಾಗೂ ಕಾರು ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತಿತ್ತು. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ … Read more

ಲಾಡ್ಜ್ ಕೊಠಡಿಯಲ್ಲಿ ದಿಢೀರ್ ಬೆಂಕಿ, ಧಗಧಗ ಉರಿದ ಪೀಠೋಪಕರಣ, ಸ್ಥಳೀಯರಲ್ಲಿ ಕೆಲಕಾಲ ಆತಂಕ

120721 Fire at Kargal Hotel Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 12 ಜುಲೈ 2021 ಲಾಡ್ಜ್‍ನಲ್ಲಿ ರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೀಡಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಸಾಗರ ತಾಲೂಕು ಕಾರ್ಗಲ್ ಪಟ್ಟಣದ ಲಾಡ್ಜ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೂರನೆ ಮಹಡಿಯ ಕೊಠಡಿಯೊಂದರಲ್ಲಿ ಬೆಂಕಿ ಆವರಿಸಿಕೊಂಡಿತ್ತು. ಹಾಸಿಗೆ, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳನ್ನು ಇರಿಸಿದ್ದರಿಂದ ಬೆಂಕಿ ಜೋರಾಗಿ ಉರಿದಿದೆ. ಕಿಟಕಿಯಿಂದ ಬೆಂಕಿಯ ರಭಸ ಕಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರ ನೆರವಿನಿಂದ ಪೊಲೀಸರು … Read more

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿಯಿಂದ ಫುಡ್ ಕಿಟ್ ವಿತರಣೆಗೆ ಪ್ಲಾನ್

KARGAL-SAGARA-NEWS-1.jpg

ಶಿವಮೊಗ್ಗ ಲೈವ್.ಕಾಂ | JOG KARGAL NEWS | 16 JUNE 2021 ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 600 ಕುಟುಂಬಗಳಿಗೆ ಕಿಟ್ ಹಂಚಲು ನಿರ್ಧರಿಸಲಾಗಿದೆ.ಪಟ್ಟಣ ಪಂಚಾಯಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಾಸಂತಿ ರಮೇಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಕಿಟ್ ಹಂಚಲು ತೀರ್ಮಾನಿಸಲಾಗಿದೆ. ಈ ಸಂಬಂಧ 4.69 ಲಕ್ಷ ರೂ. ಅನುದಾನ ಬಳಕೆಗೆ ಅನುಮೋದನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಪಟ್ಟಣ ಪಂಚಾಯಿತಿ … Read more