ವಾಸವಿ ಯುವಜನ ಸಂಘದ ಅಧ್ಯಕ್ಷರಾಗಿ ಶ್ರೀನಾಗ್‌, ಕನ್ನಿಕಾ ಸಖಿಯರ ಸಂಘದ ಅಧ್ಯಕ್ಷ ಶ್ವೇತಾ ಸಂದೀಪ್

Srinag-New-President-of-Vasavi-yuvajana-sanga.

ಶಿವಮೊಗ್ಗ: ನಗರದ ವಿನಾಯಕ ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ವಾಸವಿ ಯುವಜನ ಸಂಘದ ನೂತನ ಪದಾಧಿಕಾರಿಗಳ (new president) ಪದಗ್ರಹಣ ಹಾಗೂ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕನ್ನಿಕಾ ಸಖಿಯರ ಸಂಘದ ಉದ್ಘಾಟನಾ ಸಮಾರಂಭವು ನಡೆಯಿತು. ವಾಸವಿ ಯುವಜನ ಸಂಘದ ನಿಕಟಪೂರ್ವ ಅಧ್ಯಕ್ಷ ಸಿ.ಆರ್. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾದ ಮಾಜಿ ಅಧ್ಯಕ್ಷ ಎಸ್.ಎನ್. ಶಬರೀಶ್ ಉದ್ಘಾಟಿಸಿದರು. ಸಮಾರಂಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಸುನಿಲ್ … Read more