ಹಣಗೆರೆಯಲ್ಲಿ ಪೂಜೆ ಮುಗಿಸಿ ಹೊರ ಬಂದ ಹಾವೇರಿಯ ಭಕ್ತರಿಗೆ ಶಾಕ್

Hanagere temple board

ಶಿವಮೊಗ್ಗದ ಲೈವ್.ಕಾಂ | THIRTAHALLI NEWS | 17 ಫೆಬ್ರವರಿ 2022 ಹಾವೇರಿಯ ಹಿರೇಕೆರೂರು ತಾಲೂಕಿನಿಂದ ತೀರ್ಥಹಳ್ಳಿಯ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಬಂದಿದ್ದವರ ಬೈಕ್ ಕಳ್ಳತನವಾಗಿದೆ. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನುಮಗೌಡ ಪಾಟೀಲ್ ಎಂಬುವವರು ತಮ್ಮ ಊರಿನ ಒಬ್ಬರೊಂದಿಗೆ ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಆಗಮಿಸಿದ್ದರು. ತಮ್ಮ ಮಾವನ ಪ್ಯಾಷನ್ ಪ್ರೋ ಬೈಕ್ ಪಡೆದುಕೊಂಡು ಬಂದಿದ್ದ ಹನುಮಗೌಡ ಪಾಟೀಲ್ ಅವರು, ದೇವಸ್ಥಾನದ ಆವರಣದಲ್ಲಿ ನಿಲ್ಲಿಸಿದ್ದರು. ಬೆಳಗ್ಗೆ ದೇಗುಲದ ಒಳಗೆ ಹೋಗಿ ಪೂಜೆ ಮುಗಿಸಿ ಬರುವಷ್ಟರಲ್ಲಿ … Read more

ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ, ಇಬ್ಬರು ಅರೆಸ್ಟ್

Thirthahalli excise raid

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022 ಅಬಕಾರಿ ಇಲಾಖೆ ಅಧಿಕಾರಿಗಳು ತೀರ್ಥಹಳ್ಳಿಯ ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಇಂದಿರಾನಗರ, ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. … Read more

ಶಿವಮೊಗ್ಗದಲ್ಲಿ ನಾಯಿ ಕದ್ದವರು ಕೆಲವೇ ಗಂಟೆಯಲ್ಲಿ ಅರೆಸ್ಟ್

061221 Dog Theft Found at Shimoga Jayanagara Police Station

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಡಿಸೆಂಬರ್ 2021 ವೈದ್ಯರೊಬ್ಬರ ಮನೆ ಕಾಂಪೌಂಡ್’ನಲ್ಲಿದ್ದ ನಾಯಿ ಮರಿ ಕಳ್ಳತನ ಮಾಡಿದ್ದವರನ್ನು, ಪೊಲೀಸರು ಬಂಧಿಸಿದ್ದಾರೆ. ನಾಯಿ ಕಳುವಾಗಿ 12 ಗಂಟೆಯೊಳಗೆ ನಾಯಿಯನ್ನು ಪತ್ತೆ ಮಾಡಲಾಗಿದೆ. ನಾಯಿ ಕದ್ದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ರಾಜೇಂದ್ರ ನಗರದಲ್ಲಿರುವ ಡಾ.ಪರಮೇಶ್ವರ್ ಅವರು ಆರು ತಿಂಗಳ ಹಿಂದೆ ಬೀಗಲ್ ತಳಿಯ ನಾಯಿ ಮರಿ ಖರೀದಿಸಿದ್ದರು. ಭಾನುವಾರ ಮಧ್ಯಾಹ್ನ ಡಾ.ಪರಮೇಶ್ವರ್ ಮತ್ತು ಅವರು ಪತ್ನಿ ಮಲಗಿದ್ದರು. ನಾಯಿ ಮರಿ ಮನೆಯ ಕಾಂಪೌಂಡ್ ಒಳಗೆ … Read more