BREAKING NEWS – ಶಿವಮೊಗ್ಗದಲ್ಲಿ ಯುವಕನಿಗೆ ಇರಿತ

Stabbing-on-syef-barkath-in-shimoga

ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್‌ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌ (Stabbed). ಹಳೆ ದ್ವೇಷದ ಹಿನ್ನಲೆ ಕೃತ್ಯ ನಡೆದಿರುವ ಶಂಕೆ ಇದೆ. ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಹಲ್ಲೆಗೊಳಗಾದವರು. ಅಮೀರ್ ಅಹಮದ್ ಸರ್ಕಲ್‌‌ನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ? ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಬರ್ಕತ್ ಅವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ … Read more

ಜಾಮೀನು ಮಂಜೂರಾಗಿ 24 ದಿನದ ಬಳಿಕ ಬುರುಡೆ ಚಿನ್ನಯ್ಯಗೆ ಶಿವಮೊಗ್ಗ ಜೈಲಿನಿಂದ ಬಿಡುಗಡೆ

Mask-Man-Chinnaiah-released-from-shimoga-jail

ಶಿವಮೊಗ್ಗ: ಜಾಮೀನ ಮಂಜೂರಾಗಿ 24 ದಿನದ ಬಳಿಕ ಚಿನ್ನಯ್ಯ ಅಲಿಯಾಸ್‌ ಬುರುಡೆ ಚಿನ್ನಯ್ಯಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ (Chinnayya released) ಸಿಕ್ಕಿದೆ. ಇಂದು ಬೆಳಗ್ಗೆ ಆತನ ಪತ್ನಿ, ಸಹೋದರಿ ಮತ್ತು ವಕೀಲರು ಚಿನ್ನಯ್ಯನನ್ನು ಜೈಲಿನಿಂದ ಕರೆದೊಯ್ದರು. ಯಾರು ಈ ಚಿನ್ನಯ್ಯ? ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಮಾಸ್ಕ್‌ ಧರಿಸಿ ತನಿಖಾ ತಂಡಕ್ಕೆ ಶವಗಳನ್ನು ಹೂತಿಟ್ಟ ಜಾಗ ತೋರಿಸುತ್ತಿದ್ದ. ಈತ ತಿಳಿಸಿದ ಕಡೆಗಳಲ್ಲಿ ಅವಶೇಷಗಳು ಪತ್ತೆಯಾಗದ ಹಿನ್ನೆಲೆ ಮಾಸ್ಕ್‌ ಮ್ಯಾನ್‌ … Read more

ಶಿವಮೊಗ್ಗದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಎಂಟೇ ದಿನಕ್ಕೆ ಬಾಣಂತಿ ಸಾವು, ಆಗಿದ್ದೇನು?

Noor-Afsa-succumbed-at-mc-gann-hospital.

ಶಿವಮೊಗ್ಗ: ವೈದ್ಯರ ನಿರ್ಲಕ್ಷ್ಯಕ್ಕೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ (Mc Gann Hospital)ಹೆರಿಗೆ ವಿಭಾಗದಲ್ಲಿ ಬಾಣಂತಿಯೊಬ್ಬರು (Mother) ಮೃತಪಟ್ಟಿದ್ದಾರೆ. ಶಿವಮೊಗ್ಗ ನಗರದ ಇಮಾಂಬಾಡ ಬಡಾವಣೆಯ ನಿವಾಸಿ ನಯಾಜ್ ಅವರ ಪತ್ನಿ ನೂರ್ ಅಫ್ಸಾ (25) ಮೃತ ಬಾಣಂತಿ. ಆಪರೇಷನ್‌ ಬಳಿಕ ಹೊಟ್ಟೆನೋವು ನೂರ್ ಅಫ್ಸಾ ಅವರು ನವೆಂಬರ್ 20ರಂದು ಹೆರಿಗೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ನ.21 ರಂದು ಸಿಸೇರಿಯನ್ ಮೂಲಕ ಗಂಡು ಮಗು ಜನ್ಮ ನೀಡಿದ್ದರು. ಆದರೆ ಆಪರೇಷನ್ ಮರುದಿನದಿಂದ ನೂರ್ ಅಫ್ಸಾ ಅವರಿಗೆ ತೀವ್ರ ಹೊಟ್ಟೆ ನೋವು … Read more