ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?

Protest-against-advertisement-on-KSRTC-buses-

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಪ್ರಕಟಿಸಲಾಗಿದ್ದ ಆಂಗ್ಲ ಭಾಷೆಯ (English ads) ಜಾಹೀರಾತುಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಿಂಹಸೇನೆ ಸಂಘಟನೆ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಗುಟ್ಕಾ ಜಾಹೀರಾತುಗಳಿಗೆ ಪೋಸ್‌ ನೀಡಿದ್ದ ಬಾಲಿವುಡ್‌ ನಟರ ಫೋಟೊಗಳಿಗೆ ಚಪ್ಪಲಿ ಏಟು ನೀಡಿದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ಗಳ ಮೇಲಿದ್ದ ಅನ್ಯಭಾಷೆ ಮತ್ತು ಗುಟ್ಕಾ ಜಾಹೀರಾತುಗಳಿಗೆ ಕರವೇ ಸಿಂಹಸೇನೆ ಕಾರ್ಯಕರ್ತರು ಮಸಿ ಬಳಿದು, ಪ್ರತಿಭಟನೆ ನಡೆಸಿದರು. ಕರ್ನಾಟಕ ಸರ್ಕಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಮತ್ತು … Read more

ಕರ್ನಾಟಕ ಬಂದ್ ಶಿವಮೊಗ್ಗದಲ್ಲಿ ನೀರಸ, ನಿಷೇಧಾಜ್ಞೆ ಹಿಂಪಡೆಯಲು ಕ್ಷಣಗಣನೆ, ಹೇಗಿದೆ ಪರಿಸ್ಥಿತಿ?

051220 No Karnataka Bandh In Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020 ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಶಿವಮೊಗ್ಗ ನಗರದಲ್ಲಿ ನೀರಿಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ದಿನದ ಹಿಂದೆ ನಡೆದ ಗಲಭೆ ಮತ್ತು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೆ ಸಂಘಟನೆಗಳು ಬಂದ್‍ ಮಾಡಲು ಮುಂದೆ ಬಂದಿಲ್ಲ. ಶಿವಮೊಗ್ಗದಲ್ಲಿ ಪರಿಸ್ಥಿತಿ ಹೇಗಿದೆ? 144 ಸೆಕ್ಷನ್ ‍ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಇವತ್ತು ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ಹಿಂದಕ್ಕೆ ಪಡೆಯುತ್ತಿರುವ ಕಾರಣ ಜನರು ಆತಂಕ ಬದಿಗಿಟ್ಟು … Read more