ಸಿಗಂದೂರಿಗೆ ಹೊಸ ಬಸ್, ಸಾಗರಕ್ಕೆ ನಗರ ಸಾರಿಗೆ ಆರಂಭ, ಎಲ್ಲೆಲ್ಲಿ ಸಂಚರಿಸಲಿದೆ ಸಿಟಿ ಬಸ್?
ಸಾಗರ: ಸಿಗಂದೂರು (Siganduru) ಸೇತುವೆ ಆದ ನಂತರ ಹಿನ್ನೀರು ಭಾಗದ ಮಹಿಳೆಯರು ನಮ್ಮ ಭಾಗಕ್ಕೆ ಸರ್ಕಾರಿ ಬಸ್ ಬರುತ್ತಿಲ್ಲ. ಇದರಿಂದ ಗ್ಯಾರಂಟಿ ಸೌಲಭ್ಯ ನಮಗೆ ಪಡೆಯಲು ಆಗುತ್ತಿಲ್ಲ ಎಂದು ದೂರಿದ್ದರು. ಇದನ್ನು ಮನಗಂಡು ಸಿಗಂದೂರಿಗೆ ನೂತನ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಕೆಎಸ್ಆರ್ಟಿಸಿ ಡಿಪೋದಲ್ಲಿ ಸಾಗರ – ಸಿಗಂದೂರು ಮತ್ತು ಸಾಗರ ನಗರ ಸಾರಿಗೆ ಬಸ್ಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ತನಕ ಬಸ್ ಸೌಲಭ್ಯವನ್ನೇ ಕಾಣದ ಕುಗ್ರಾಮ … Read more