ಮೂರು ದಿನದ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಹೆಚ್ಚಾಯ್ತು ಪೆಟ್ರೋಲ್ ದರ, ಡಿಸೇಲ್ ಬೆಲೆಯು ಏರಿಕೆ

petrol pump

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮೂರು ದಿನದ ಬಳಿಕ ಮತ್ತೆ ಪೆಟ್ರೋಲ್ ದರ ಹೆಚ್ಚಳವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್‍ ಪೆಟ್ರೋಲ್ ಮೇಲೆ 36 ಪೈಸೆ ಏರಿಕೆಯಾಗಿದೆ. ಜಿಲ್ಲೆಯಾದ್ಯಂತ ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 106.33 ರೂ. ಆಗಿದೆ. ಜುಲೈ 12ರಂದು ಪೆಟ್ರೋಲ್ ದರ 29 ಪೈಸೆ ಏರಿಕೆಯಾಗಿತ್ತು. ಇನ್ನು, ಡಿಸೇಲ್ ದರವು ಇವತ್ತು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್‍ ದರ 16 ಪೈಸೆ ಹೆಚ್ಚಾಗಿದೆ. ಇದರಿಂದ … Read more

ಅರಸಾಳು ಮಾಲ್ಗುಡಿ ಮ್ಯೂಸಿಯಂ, ರೈಲ್ವೆ ಇಲಾಖೆಯಿಂದ ಶಂಕರ್ ನಾಗ್ ಆಪ್ತನಿಗೆ ಶಾಕ್, ಏನದು? | VIDEO NEWS

070721 Malgudi Museum At Arasalu Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಶಿವಮೊಗ್ಗದ ಪ್ರಮುಖ ಆಕರ್ಷಣೆಗಳಲ್ಲಿ ಮಾಲ್ಗುಡಿ ಮ್ಯೂಸಿಯಂ ಸೇರಿಕೊಂಡಿದೆ. ಪ್ರವಾಸಿಗರ ಪಾಲಿಗೆ ಮತ್ತೊಂದು ಚಿತ್ತಾಕರ್ಷಣೆಯ ಸ್ಥಳ. ಈ ಅದ್ಭುತ ಲೋಕ ಸೃಷ್ಟಿಸಿದ, ಶಂಕರ್‍ ನಾಗ್‍ ಆಪ್ತ, ಕಲಾವಿದ ಜಾನ್ ದೇವರಾಜ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲ್ವೆ ಇಲಾಖೆಯ ಕಚೇರಿಗಳನ್ನು ಅಲೆದರೂ, ಮನವಿ ಮಾಡಿದರೂ ಬಾಕಿ ಹಣ ಕೈಸೇರಿಲ್ಲ. ಏನಿದು ಬಾಕಿ ಹಣ? ಶಿವಮೊಗ್ಗದ ಅರಸಾಳು ಗ್ರಾಮದಲ್ಲಿರುವ ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಲ್ಗುಡಿ ಮ್ಯೂಸಿಯಂ ಸ್ಥಾಪಿಸಲಾಗಿದೆ. ಮಾಲ್ಗುಡಿ … Read more

ಶಿವಮೊಗ್ಗ ಜೈಲ್ ರಸ್ತೆಯಲ್ಲಿ ಕರೆಂಟ್ ಶಾಕ್, ಮಹಿಳೆ ಸಾವು

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ವಿದ್ಯುತ್ ಶಾಕ್‍ಗೆ ಒಳಗಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾ ಮಂಜುನಾಥ (29) ಮೃತರು. ಮನೆಯಲ್ಲಿ ನೀರಿನ ಮೋಟರ್‍ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿದೆ. ಘಟನೆಯಲ್ಲಿ ಸುಮಾ ಮಂಜುನಾಥ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಜೈಲ್ ರಸ್ತೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ … Read more

ರಾಜ್ಯಾದ್ಯಂತ ಹೊಸ ಅನ್ ಲಾಕ್ ರೂಲ್ಸ್, ಯಾವ್ಯಾವ ಜಿಲ್ಲೆಯಲ್ಲಿ ಹೇಗಿರುತ್ತೆ ಸಡಿಲಿಕೆ? ಶಿವಮೊಗ್ಗದ ಸ್ಥಿತಿ ಏನು?

breaking news graphics

ಶಿವಮೊಗ್ಗ ಲೈವ್.ಕಾಂ | BANGALORE NEWS | 19 JUNE 2021 ಕರೋನ ಪ್ರಕರಣಗಳು ಕಡಿಮೆಯಾದ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಸಡಿಲಿಕೆ ನಿಯಮಗಳನ್ನು ಜಾರಿಗೊಳಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊಸ ಸಡಿಲಿಕೆ ನಿಯಮಗಳನ್ನು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಯಾವ್ಯಾವ ಜಿಲ್ಲೆಯಲ್ಲಿ ಹೇಗಿರುತ್ತೆ ಅನ್‍ಲಾಕ್? 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತಲೂ ಕಡಿಮೆ ಪಾಸಿಟಿವ್ ಇದ್ದು. 13 ಜಿಲ್ಲೆಯಲ್ಲಿ ಶೇ.5 ರಿಂದ ಶೇ.10ರಷ್ಟು ಪಾಸಿಟಿವ್ ಇದೆ. ಮೈಸೂರು ಜಿಲ್ಲೆಯಲ್ಲಿ ಶೇ.10ಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇದೆ. ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧ … Read more

ಪೆಟ್ರೋಲ್ ಬಂಕ್ ಮುಂದೆ 100 ನಾಟೌಟ್ – ಗೆಸ್ಟ್ ಹೌಸ್ಗಾಗಿ ನಾಯಕರ ಗಲಾಟೆ – ದೇವಸ್ಥಾನದ ದುಡ್ಡು ಅನ್ಯ ಧರ್ಮಕ್ಕಿಲ್ಲ

SUPER-FAST-KARNATAKA-1.jpg

SHIVAMOGGA LIVE | KARNATAKA TOP 5 NEWS |  10 ಜೂನ್ 2021 NEWS 1 – ಪೆಟ್ರೊಲ್ ಬಂಕ್‍ ಮುಂದೆ 100 ನಾಟೌಟ್‍ ಪೆಟ್ರೋಲ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್ ಬಂಕ್‍ಗಳ ಮುಂದೆ ‘100 ನಾಟೌಟ್’ ಅಭಿಯಾನ ಆರಂಭಿಸುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜೂನ್ 11ರಂದು ಜಿಲ್ಲಾ ಕೇಂದ್ರ, 12ರಂದು ತಾಲೂಕು ಕೇಂದ್ರ, 13ರಂದು ಜಿಲ್ಲಾ ಪಂಚಾಯಿತಿ ಮತ್ತು ಹೋಬಳಿ, 14ರಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಟ್ರೋಲ್ ಬಂಕುಗಳು, … Read more

KARNATAKA TOP 5 | ಗ್ರಾಹಕರ ಜೇಬಿಗೆ ‘ಕರೆಂಟ್ ಶಾಕ್’, ಹಂತ ಹಂತವಾಗಿ ಲಾಕ್ ಓಪನ್, ಇನ್ನಷ್ಟು ಸುದ್ದಿ

SUPER-FAST-KARNATAKA-1.jpg

SHIVAMOGGA LIVE | KARNATAKA TOP 5 NEWS |  10 ಜೂನ್ 2021 NEWS 1 – ರಾಜ್ಯದಲ್ಲಿ 192 ಸಾವು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 10,959 ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 192 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ನೀಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. 20,246 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ರಾಜ್ಯದಲ್ಲಿ ಸದ್ಯ 2.15 ಲಕ್ಷ ಸಕ್ರಿಯ ಪ್ರಕರಣಗಳಿವೆ. NEWS 2 – ಮೂರನೆ ಅಲೆ ಎದುರಿಸಲು ಸಜ್ಜಾಗಿ … Read more

BREAKING NEWS | ಲಾಕ್ ಡೌನ್ ಅವಧಿ ಮತ್ತೆ ವಿಸ್ತರಿಸಿದ ರಾಜ್ಯ ಸರ್ಕಾರ

Yedyurappa Pressmeet1 1

ಶಿವಮೊಗ್ಗ ಲೈವ್.ಕಾಂ | BANGALORE NEWS | 3 JUNE 2021 ಕರೋನ ತಡೆಗೆ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುದ್ದಿಗೋಷ್ಠಿಯಲ್ಲಿ  ಈ ವಿಚಾರ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೂನ್ 7ರವೆರೆಗೆ ಇದ್ದ ಲಾಕ್ ಡೌನ್ ಅನ್ನು ಇನ್ನೊಂದು ವಾರಕ್ಕೆ ಅಂದರೆ, ಜೂನ್ 14ರ ಬೆಳಗ್ಗೆ 6 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ನಡುವೆ ವಿವಿಧ ಕ್ಷೇತ್ರಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆರ್ಥಿಕ … Read more

ಇವತ್ತು ರಾತ್ರಿಯಿಂದ ಸೆಮಿ ಲಾಕ್​ಡೌನ್​, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್

175578819 1373910869636996 6771968949187943387 n 1

ಬೆಂಗಳೂರು : ಕರೋನ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಸೆಮಿ ಲಾಕ್‍ಡೌನ್ ಘೋಷಣೆ ಮಾಡಿದೆ. ಇವತ್ತು ರಾತ್ರಿ 9 ಗಂಟೆಯಿಂದಲೇ ನೂತನ ನಿಯಮ ಜಾರಿಯಾಗಲಿದೆ. ಸರ್ಕಾರ ಸೆಮಿ ಲಾಕ್‍ಡೌನ್ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಾವ ಸೇವೆ ಇರುತ್ತೆ, ಯಾವುದು ಇರುವುದಿಲ್ಲ ಎಂದು ಈ ಗೈಡ್‍ಲೈನ್‍ನಲ್ಲಿ ಪ್ರಕಟಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ. ಯಾವುದೆಲ್ಲ ಇರುತ್ತೆ? ದಿನಸಿ, ತರಕಾರಿ, ಹಣ್ಣು, ಹಾಲು, ಬೇಕರಿ ಉತ್ಪನ್ನ, ಮಾಂಸ, ಮೀನು, ನ್ಯಾಯಬೆಲೆ ಅಂಗಡಿ , ಮದ್ಯ, ಪ್ರಾಣಿಗಳ … Read more

ರಾಜ್ಯ ಬಜೆಟ್, ಶಿವಮೊಗ್ಗ ಜಿಲ್ಲೆಗೆ ಯಡಿಯೂರಪ್ಪ ಏನೆಲ್ಲ ಘೋಷಿಸಿದ್ದಾರೆ?

080321 Yedyurappa Budget 2021 22 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021 – 22ನೇ ಸಾಲಿನ ಬಜೆಟ್‌ ಮಂಡಿಸಿದರು. ಶಿವಮೊಗ್ಗಕ್ಕೆ ಏನೆಲ್ಲ ಘೋಷಣೆಯಾಗಿದೆ? ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡುಗು ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ತೀವ್ರಗೊಳಿಸಲು ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ. ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ. ಇದಕ್ಕಾಗಿ ಎರಡು ಕೋಟಿ ರೂ. ನಿಗದಿ. ಪಶುವೈದ್ಯಕೀಯ … Read more

SHIMOGA |ಇಬ್ಬರು ಸಾಹಿತಿಗಳಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ

010221 Karnataka sanga award for chandrashekar patil 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021 ಶಿವಮೊಗ್ಗದ ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಡಾ. ದ.ರಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು  ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಲಾಯಿತು. ಬೆಂಗಳೂರಿನಲ್ಲಿರುವ ಡಾ.ಚಂದ್ರಶೇಖರ ಪಾಟೀಲ ಅವರ ಮನೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ. ಪ್ರೊ.ತೀ.ನಂ.ಶ್ರೀ ಪ್ರಶಸ್ತಿ ಡಾ. ಹೆಚ್‍.ಎಸ್.ರಾಘವೇಂದ್ರ ರಾವ್ ಅವರಿಗೆ ಬೆಂಗಳೂರಿನ ಅವರ ಮನೆಯಲ್ಲೇ ಪ್ರೊ. ತೀ.ನಂ.ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಸಂಘದ … Read more